Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ


Team Udayavani, Oct 14, 2024, 10:45 PM IST

4

ಸವಣೂರು: ಮನೆಗೆ ಬೀಗ ಹಾಕಿ ಮನೆಮಂದಿ ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಕಳ್ಳರು ಮನೆಗೆ ನುಗ್ಗಿ ನಗ-ನಗದು ಕಳವು ಮಾಡಿರುವ ಘಟನೆ ಸವಣೂರಿನಲ್ಲಿ ನಡೆದಿದೆ.

ಕಡಬ ತಾಲೂಕಿನ ಸವಣೂರು ನಿವಾಸಿ ಸಲೀಂ ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಕಳೆದ ಶುಕ್ರವಾರ ಮನೆಗೆ ಬೀಗ ಹಾಕಿ ಪ್ರವಾಸಕ್ಕೆ ತೆರಳಿದ್ದರು. ಅವರು ರವಿವಾರ ರಾತ್ರಿ ಪ್ರವಾಸದಿಂದ ಮರಳಿ ಬಂದಾಗ ಮನೆಯ ಬೀಗ ಮುರಿದು ಕಳವು ನಡೆಸಿರುವುದು ಬೆಳಕಿಗೆ ಬಂದಿದೆ. ಕಪಾಟಿನಲ್ಲಿದ್ದ ಅಂದಾಜು 2.12 ಲಕ್ಷ ರೂ. ಮೌಲ್ಯದ 53 ಗ್ರಾಂ ಚಿನ್ನದ ಆಭರಣಗಳು, 4,000 ಮೌಲ್ಯದ ಟ್ಯಾಬ್, 15,000 ರೂ. ಮೌಲ್ಯದ ಒಂದು ಟಿಸೋಟ್‌ ವಾಚ್‌ ಹಾಗೂ 30,000 ರೂ. ಹಣ ಕಳವಾಗಿದೆ ಎಂದು ಸಲೀಂ ಅವರು ಬೆಳ್ಳಾರೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬೆಳ್ಳಾರೆ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಮುನಿರತ್ನ ಅತ್ಯಾ*ಚಾರ ಪ್ರಕರಣ: ಮೂವರಿಗೆ ನಿರೀಕ್ಷಣ ಜಾಮೀನು

Munirathna Case: ಮೂವರಿಗೆ ನಿರೀಕ್ಷಣ ಜಾಮೀನು

ranaji-Trophy

Ranaji Trophy: ಮಧ್ಯಪ್ರದೇಶ- ಕರ್ನಾಟಕ ಪಂದ್ಯ ಡ್ರಾ

ಅಕ್ರಮ ನಡೆದಿದ್ದರೆ ಮೋದಿ, ಶಾ ನಮ್ಮನ್ನು ಸುಮ್ಮನೆ ಬಿಡುತ್ತಿದ್ದರಾ: ಪ್ರಿಯಾಂಕ್‌ ಪ್ರಶ್ನೆ

Priyank Kharge: ಅಕ್ರಮ ನಡೆದಿದ್ದರೆ ಮೋದಿ, ಶಾ ನಮ್ಮನ್ನು ಸುಮ್ಮನೆ ಬಿಡುತ್ತಿದ್ದರಾ

CT Ravi: ಮೊಕದ್ದಮೆ ವಾಪಸ್‌ಗೆ ಅರ್ಜಿ ಸಲ್ಲಿಸಿಲ್ಲ

CT Ravi: ಮೊಕದ್ದಮೆ ವಾಪಸ್‌ಗೆ ಅರ್ಜಿ ಸಲ್ಲಿಸಿಲ್ಲ

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Nagendra

Valmiki Case: 94 ದಿನಗಳವರೆಗೆ ಬಂಧಿಯಾಗಿದ್ದ ನಾಗೇಂದ್ರಗೆ ಜಾಮೀನು

NZ–Pak

Womens T-20 World Cup: ಸೆಮಿಫೈನಲ್‌ ಪ್ರವೇಶಿಸಿದ ನ್ಯೂಜಿಲ್ಯಾಂಡ್‌; ಭಾರತ ಹೊರಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

haveri

ಬ್ಯಾಡಗಿ: ಆರೋಗ್ಯವಂತ ತಾಯಿ-ಮಕ್ಕಳು ದೇಶದ ಆಸ್ತಿ: ಶಿವಣ್ಣನವರ

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಮುನಿರತ್ನ ಅತ್ಯಾ*ಚಾರ ಪ್ರಕರಣ: ಮೂವರಿಗೆ ನಿರೀಕ್ಷಣ ಜಾಮೀನು

Munirathna Case: ಮೂವರಿಗೆ ನಿರೀಕ್ಷಣ ಜಾಮೀನು

ranaji-Trophy

Ranaji Trophy: ಮಧ್ಯಪ್ರದೇಶ- ಕರ್ನಾಟಕ ಪಂದ್ಯ ಡ್ರಾ

ಅಕ್ರಮ ನಡೆದಿದ್ದರೆ ಮೋದಿ, ಶಾ ನಮ್ಮನ್ನು ಸುಮ್ಮನೆ ಬಿಡುತ್ತಿದ್ದರಾ: ಪ್ರಿಯಾಂಕ್‌ ಪ್ರಶ್ನೆ

Priyank Kharge: ಅಕ್ರಮ ನಡೆದಿದ್ದರೆ ಮೋದಿ, ಶಾ ನಮ್ಮನ್ನು ಸುಮ್ಮನೆ ಬಿಡುತ್ತಿದ್ದರಾ

CT Ravi: ಮೊಕದ್ದಮೆ ವಾಪಸ್‌ಗೆ ಅರ್ಜಿ ಸಲ್ಲಿಸಿಲ್ಲ

CT Ravi: ಮೊಕದ್ದಮೆ ವಾಪಸ್‌ಗೆ ಅರ್ಜಿ ಸಲ್ಲಿಸಿಲ್ಲ

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.