Bike ಕೊಡಿಸಲಿಲ್ಲ ಎಂದು ಪುತ್ರ ಆತ್ಮಹತ್ಯೆ: ನೊಂದು ರೈಲಿಗೆ ತಲೆ ಕೊಟ್ಟ ತಾಯಿ

ಡಿಪ್ಲೊಮಾ ವಿದ್ಯಾರ್ಥಿ ಬೈಕ್ ಬೇಕೆಂದು ತಂದೆ ಬಳಿ ಜಗಳ ತೆಗೆದಿದ್ದ...

Team Udayavani, Jul 13, 2024, 7:51 PM IST

1-bike

ರಾಣಿಬೆನ್ನೂರ: ಬೈಕ್ ಕೊಡಿಸಿ ಎಂದು ಪಾಲಕರ ಜೊತೆಗೆ ಹಠ ಮಾಡಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದು, ಇದನ್ನು ಕಂಡ ತಾಯಿ ಕೂಡ ರೈಲು ಹಳಿಗೆ ಬಿದ್ದು ಆತ್ಮಹತ್ಯೆಗೆ ಮಾಡಿಕೊಂಡ ದುರ್ಘಟನೆ ಘಟನೆ ರಾಣೆಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ಶನಿವಾರ ನಡೆದಿದೆ.

ಧನರಾಜ ಸುರೇಶ ನಾಯಕ (18) ಹಾಗೂ ಈತನ ತಾಯಿ ಭಾಗ್ಯಮ್ಮ ನಾಯಕ (43) ಆತ್ಮಹತ್ಯೆ ಮಾಡಿಕೊಂಡವರು. ಎರಡು ವರ್ಷದ ಹಿಂದೆ ಸುರೇಶ ಅವರ 14 ವರ್ಷದ ಇನ್ನೋರ್ವ ಪುತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಪತ್ನಿ, ಪುತ್ರನನ್ನು ಕಳೆದುಕೊಂಡು ದುಖಃದ ಮಡುವಿನಲ್ಲಿ ಮುಳುಗುವಂತಾಗಿದೆ.

ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಧನರಾಜ ತನಗೆ ಬೈಕ್ ತೆಗೆದುಕೊಳ್ಳಲು ಹಣ ಬೇಕೆಂದು ತಂದೆ- ತಾಯಿ ಬಳಿ ಬೆಳಗ್ಗೆ ಜಗಳ ತೆಗೆದಿದ್ದ. ಕೂಲಿ ಮಾಡಿಕೊಂಡಿರುವ ತಂದೆ ಸುರೇಶ ಆಯ್ತು ಹೇಗಾದರೂ ಮಾಡಿ ಕೊಡಿಸುತ್ತೇನೆ ಎಂದು ಕೆಲಸಕ್ಕೆ ಹೋಗಿದ್ದರು. ನಂತರ ತಾಯಿ ಮಗನಿಗೆ ಬುದ್ದಿಮಾತು ಹೇಳಿದ್ದರು.

ತಾಯಿ ಪಕ್ಕದ ಮನೆಗೆ ಹೋಗಿದ್ದ ವೇಳೆ ಮಧ್ಯಾಹ್ನ ಧನರಾಜ ಅಡುಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿ ಮನೆಗೆ ಬರುತ್ತಿದ್ದಂತೆ ಮಗನ ಸ್ಥಿತಿ ಕಂಡು ದಿಗ್ಬ್ರಾಂತರಾಗಿದ್ದಾರೆ. ಇದರಿಂದ ದುಃಖಿತರಾಗಿ ಕರೂರ ರೈಲು ನಿಲ್ದಾಣದ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕುಮಾರಪಟ್ಟಣ ಪಿಎಸ್‌ಐ ಪ್ರವೀಣ ವಾಲೀಕಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.