![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 23, 2022, 12:48 PM IST
ರಟ್ಟಿಹಳ್ಳಿ: ನಿಜಶರಣ ಅಂಬಿಗರ ಚೌಡಯ್ಯನವರು ಇಂದಿನ ಅನೇಕ ಯುವಕರಿಗೆ ದಾರಿದೀಪ ಮತ್ತು ಸ್ಫೂರ್ತಿಯಾಗಿದ್ದಾರೆ ಎಂದು ತಹಶೀಲ್ದಾರ್ ಅರುಣಕುಮಾರ ಕಾರ್ಗಿ ಹೇಳಿದರು.
ರಟ್ಟಿàಹಳ್ಳಿಯ ತಹಶೀಲ್ದಾರ್ ಕಚೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶರಣರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಿರಬಾರದು. ಅವರ ವಿಚಾರಧಾರೆ, ಆದರ್ಶ ತತ್ವಗಳು ನಮಗೆ ದಾರಿಯಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದರು.
ಗಂಗಾಮತ ಸಮಾಜದ ತಾಲೂಕಾಧ್ಯಕ್ಷ ಚಂದ್ರಶೇಖರ ಜಾಡರ ಮಾತನಾಡಿದರು. ಉಪಾಧ್ಯಕ್ಷ ರಂಗನಾಥ ರಟ್ಟಿàಹಳ್ಳಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಸಿಂಪಿಗೇರ ಮಾತನಾಡಿದರು. ಗಂಗಾಮತ ಸಮಾಜದ ಮುಖಂಡರಾದ ಗದಿಗೆಪ್ಪ ಜಾಡರ್, ಮಂಜುನಾಥ ನಾಗವಂದ, ವೀರಭದ್ರ ಸುಣಗಾರ, ಶಶಿ ಸುಣಗಾರ, ಸುನೀಲ ಸುಣಗಾರ, ಬಸವರಾಜ ಸಣ್ಣಕ್ಕಿ, ಗಣೇಶ ಸೊಪ್ಪಿನವರ, ರಂಗಪ್ಪ ಸುಣಗಾರ, ರವಿ ಸುಣಗಾರ, ನಾಗರಾಜ ಸುಣಗಾರ, ಮರಿಯಪ್ಪ ಬಾರ್ಕಿ, ಚಂದ್ರು ಜಾಡರ್ ಇತರರು ಇದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.