![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 22, 2019, 1:40 PM IST
ಹಾವೇರಿ: ಸಂಪುಟ ವಿಸ್ತರಣೆ ವೇಳೆ ಅಸಮಧಾನ ಸಹಜ. ನಾವು ನಮ್ಮ ಪಕ್ಷದಲ್ಲೆ ಅದನ್ನು ಬಗೆಹರಿಸಿಕೊಳ್ಳುತ್ತೆವೆ. ಅಸಮಾಧಾನಗೊಂಡವರ ಜೊತೆ ನಾನು ಈಗಾಗಲೇ ಮಾತನಾಡಿದ್ದೆನೆ. ಎಲ್ಲ ಸಮಸ್ಯೆ ಬಗೆ ಹರಿಯಲಿದೆ ಎಂದು ನೂತನ ಸಚಿವ ಬಸವರಾಜ ಬೊಮ್ಮಯಿ ಹೇಳಿದರು.
ಜಿಲ್ಲೆಯ ಕಳಸೂರಿನಲ್ಲಿ ಮಾತನಾಡಿದ ಅವರು, ಸಚಿವರಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ನನಗೆ ಯಾವುದೇ ಖಾತೆ ಕೊಟ್ಟರು ನಾನು ನಿಭಾಯಿಸುತ್ತೆನೆಎಂದು ವಿಶ್ವಾಸ ವ್ಯಕ್ತಪಡಿಸಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.