ಯಾರ ಸಾವಿಗೆ ಯಾರೂಕಾರಣರಲ್ಲ: ಎಚ್.ವಿಶ್ವನಾಥ


Team Udayavani, May 10, 2019, 4:02 PM IST

Udayavani Kannada Newspaper

ಹಾವೇರಿ: ಯಾರ ಸಾವಿಗೆ ಯಾರೂ ಕಾರಣರಲ್ಲ. ಸಿ.ಎಸ್‌. ಶಿವಳ್ಳಿ ಅವರ ಸಾವಿನ ಬಗ್ಗೆ ಶ್ರೀರಾಮುಲು ನೀಡಿದ ಹೇಳಿಕೆ ಬಾಲಿಶತನದ್ದು, ಇಂಥ ವಿಷಯಗಳನ್ನು ಯಾರೂ ಮಾತನಾಡಬಾರದು. ಅದನ್ನು ನಂಬಲೂ ಬಾರದು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಾಧಿಪತಿಗಳು ಸಹ ಒಬ್ಬ ಮತದಾರರು. ಅವರು ತಮ್ಮ ಅಭಿಮಾನದಿಂದ ಇಂಥವರು ಸಿಎಂ ಆಗಬೇಕು ಎಂದು ಹೇಳುವುದರಲ್ಲಿ ತಪ್ಪಿಲ್ಲ. ಆದರೆ, ಯಾವುದೇ ಪಕ್ಷದ ಪರ ಮತ ಹಾಕಿ ಎನ್ನುವುದು ತಪ್ಪು. ಅದೇ ರೀತಿ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ. ಸಿದ್ದರಾಮಯ್ಯ ಈಗಾಗಲೇ ಸಿಎಂ ಖುರ್ಚಿ ಖಾಲಿ ಇಲ್ಲ. ಇದು ಸಂದರ್ಭವೂ ಅಲ್ಲ ಎಂದು ಹೇಳಿದ್ದಾರೆ. ಮುಂದೆ ಜನರು ಆಶೀರ್ವಾದ ಮಾಡಿದರೆ ಸಿಎಂ ಆಗುತ್ತೇನೆ ಎಂದಿದ್ದಾರೆ. ಹೀಗಾಗಿ ಅವರೇ ಎಲ್ಲರ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ ಎಂದರು.

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಹದಿನಾಲ್ಕು ದಿನ ಬಾಕಿ ಇದೆ. ಯಾರು ಯಾರಿಗೆ ಮತ ಹಾಕಿದ್ದಾರೆ ಎಂದು ಸತ್ಯ ಹೇಳುತ್ತಿಲ್ಲ. ಈ ಬಾರಿ ಹೆಚ್ಚು ಮತದಾನ ಆಗಿದೆ. ಹೆಚ್ಚು ಮತದಾನ ಆದಾಗ ಆಡಳಿತ ಪಕ್ಷ‌ದ ವಿರುದ್ಧ ಮತದಾನ ಆಗಿರುತ್ತದೆ. ಆದರೆ, ಅದು ರಾಜ್ಯದ ವಿರುದ್ಧವೋ ಅಥವಾ ಕೇಂದ್ರದ ವಿರುದ್ಧವೋ ಎಂಬುದು ಮತ ಎಣಿಕೆ ನಂತರವೇ ಗೊತ್ತಾಗಲಿದೆ. ನೀತಿ ಸಂಹಿತೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಲು ಆಗಿಲ್ಲ. ಕೆಲವರು ಅನವಶ್ಯಕವಾಗಿ ಸಿಎಂ ಕುಮಾರಸ್ವಾಮಿ ಅವರನ್ನು ದೂರುತ್ತಿದ್ದಾರೆ. ಇದು ಸರಿಯಲ್ಲ. ಸಾಲಮನ್ನಾ ವಿಚಾರವಾಗಿ ಸಿಎಂ ಸುಧೀಧಿರ್ಘ‌ ಸಭೆ ಮಾಡಿದ್ದಾರೆ. ಶೀಘ್ರದಲ್ಲಿಯೇ ಸಿಹಿ ಸುದ್ದಿಯೂ ನೀಡುತ್ತಾರೆ ಎಂದರು.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.