ಸಮಬಾಳು-ಸಮಪಾಲು ಕನಕಪೀಠದ ಉದ್ದೇಶ

ಶೋಷಿತರು ಸಮಾಜದ ಮುಖ್ಯ ವಾಹಿನಿಗೆ ಬರಲಿ

Team Udayavani, May 8, 2019, 5:27 PM IST

8-May-36

ಹೂವಿನಹಡಗಲಿ: ಸುಕ್ಷೇತ್ರ ಮೈಲಾರ ಗ್ರಾಮದಲ್ಲಿ ಕಾಗಿನೆಲೆ ಕನಕ ಗುರು ಪೀಠದ ಉದ್ಘಾಟನೆ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಹೂವಿನಹಡಗಲಿ: ಸಮಾಜದಲ್ಲಿನ ಎಲ್ಲ ವರ್ಗದವರಿಗೂ ಸಮಬಾಳು- ಸಮಪಾಲು ದೊರಕಬೇಕು ಎನ್ನುವುದು ಶ್ರೀ ಮಠದ ಪ್ರಮುಖ ಉದ್ದೇಶವಾಗಿದೆ ಎಂದು ಕಾಗಿನಲೆ ಕನಕ ಗುರುಪೀಠದ ಶ್ರೀಗಳಾದ ನಿರಂಜನಾನಂದ ಪುರಿ ಸ್ವಾಮಿಗಳು ತಿಳಿಸಿದರು.

ತಾಲೂಕಿನ ಸುಕ್ಷೇತ್ರ ಮೈಲಾರದಲ್ಲಿ ಕಾಗಿನೆಲೆ ಕನಕ ಗುರು ಪೀಠ ಶಾಖಾ ಮಠದ ಸ್ಥಾಪನೆ ಹಿನ್ನೆಲೆಯಲ್ಲಿ ಮಂಗಳವಾರ ಧ್ವಜಾರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಬೆಂಗಳೂರು ಶ್ರೀ ರಾಮಾನುಜ ಮಠದ ಶ್ರೀಗಳಾದ ತ್ರಿದಂಡಿ ವೆಂಕಟರಾಮಾನುಜ ಜಿಯರ್‌ ಕಾರ್ಯಕ್ರಮ ಕುರಿತು ಮಾತನಾಡಿ, ಕಳೆದ 25 ವರ್ಷಗಳ ಹಿಂದೆ ಶೋಷಿತರ ಪರವಾಗಿ ನಿಲ್ಲುವಂತಹ ಮಠಗಳ ನಿರ್ಮಾಣದ ಬಗ್ಗೆ ಕನಸು ಕಾಣುತ್ತಿದ್ದೇವು. ಈಗ ಆ ಕನಸು ನನಸಾಗಿದೆ. ಹಾಲುಮತ ಸಮಾಜ ಒಳಗೊಂಡಂತೆ ಎಲ್ಲ ಶೋಷಿತ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಬೇಕಾಗಿದೆ. ಆ ನಿಟ್ಟಿನಲ್ಲಿ ಶ್ರೀಮಠ ಹೆಚ್ಚು ಹೆಚ್ಚು ಕೆಲಸ ಮಾಡುತ್ತಿದೆ ಎಂದರು. ಶಿವಮೊಗ್ಗಾದ ಕುರುಬರ ಜಡೇದೇವರ ಮಠದ ಶ್ರೀಗಳಾದ ಅಮೋಘ ಸಿದ್ದೇಶ್ವರಾನಂದರು. ಸಮಾಜದ ಮುಖಂಡರಾದ ಎಲ್. ಸಿದ್ದನಗೌಡ, ಎಂ. ಪರಮೇಶ್ವರಪ್ಪ ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಆಧ್ಯಕ್ಷ ಜಿ. ಕೃಷ್ಣ, ಕನಕ ಗುರು ಪೀಠದ ಧರ್ಮದರ್ಶಿ ಗಾಜಿ ಗೌಡ್ರು, ಎಂ. ಪರಮೇಶ್ವರಪ್ಪ, ಹೊಳಲು ಜಿಪಂ ಸದಸ್ಯ ಕೊಟ್ರೇಶ್‌, ಹಿರೇಹಡಗಲಿ ಜಿಪಂ ಸದಸ್ಯೆ ವೀಣಾ ಪರಮೇಶ್ವರಪ್ಪ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಎರೆಗೌಡ ಇತರರು ಮಾತನಾಡಿದರು. ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುವ ಗೊರವಯ್ಯ ರಾಮಣ್ಣ ಧ್ವಜಾರೋಹಣ ನೆರವೇರಿಸಿದರು. ಕರ್ನಾಟಕ ಪ್ರದೇಶ ಕುರುಬ ಸಮಾಜದ ನಿರ್ದೇಶಕ ಬಿ. ಹನುಮಂತಪ್ಪ ಮಾತನಾಡಿದರು. ತಾಲೂಕು ಕುರುಬ ಸಮಾಜದ ಆಧ್ಯಕ್ಷ ಎಚ್. ಬೀರಪ್ಪ, ಅಧ್ಯಕ್ಷತೆ ವಹಿಸಿದ್ದರು. ಸಮಾಜದ ಗುರುಗಳಾದ ಗುರುವಿನ ಕೊಟ್ರಯ್ಯ, ತಾಪಂ ಸದಸ್ಯ ಈಟಿ ಲಿಂಗರಾಜು, ಫಕ್ಕೀರಮ್ಮ, ಗ್ರಾಪಂ ಅಧ್ಯಕ್ಷೆ ಸರೋಜಮ್ಮ, ಎಪಿಎಂಸಿ ಅಧ್ಯಕ್ಷ ಹನುಮಂತಪ್ಪ, ಅರ್‌ಎಸ್‌ಎಸ್‌ಎನ್‌ ಅಧ್ಯಕ್ಷ ಪಕ್ಕೀರಪ್ಪ, ಕನಕ ಕೋ ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಶಿವಮೂರ್ತೆಪ್ಪ, ಜಿಲ್ಲಾ ಕುರುಬ ಸಮಾಜದ ಉಪಾಧ್ಯಕ್ಷ ಈಟಿ ಹನುಮೇಶ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.