ಸರ್ಕಾರಿ ಭೂಮಿ ಅಕ್ರಮ ಕಬಳಿಕೆ; ಒಂದೇ ಆಸ್ತಿ ಮೂವರಿಗೆ ಮಾರಾಟ!

ಯಾದಗಿರಿ ಜಿಲ್ಲೆ ಕಕ್ಕೇರಾ ಪುರಸಭೆ ವ್ಯಾಪ್ತಿಯಲ್ಲಿ ಅಪರಾ ತಪರಾ

Team Udayavani, Jan 6, 2020, 12:42 PM IST

6-Jnauary-8

ಕಕ್ಕೇರಾ: ಪಟ್ಟಣದ ಪುರಸಭೆ ವ್ಯಾಪ್ತಿಯ ಸರ್ಕಾರಿ ಆಸ್ತಿ ಅಕ್ರಮವಾಗಿ ಭೂ ಕಬಳಿಕೆ ಮಾಡಿಕೊಂಡು ಒಂದೇ ಆಸ್ತಿಯನ್ನು ಮೂರು ಜನರಿಗೆ ಮಾರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಶಾಂತಪುರ-ಬಲಶೆಟ್ಟಿಹಾಳ ಮತ್ತು ಹುಣಸಗಿ ಮುಖ್ಯರಸ್ತೆಯ ಹಳೆ ಗ್ರಾಪಂ ಕಾರ್ಯಾಲಯ, ಸರ್ವೇ ನಂಬರ್‌ 229ರಲ್ಲಿ 2.26 ಗುಂಟೆ ವಿಸ್ತೀರ್ಣದ ಸರ್ಕಾರಿ ಜಮೀನು ಅಕ್ರಮವಾಗಿಸಿಕೊಂಡು ಬರಲಾಗಿದೆ. ಇದನ್ನು ತಡೆ ಹಿಡಿಯುವಲ್ಲಿ ಅಧಿಕಾರಿಗಳು ನಿಷ್ಕಾಳಜಿ ತೋರಿದ್ದಾರೆಂದು ಪುರಸಭೆ ಉಪಾಧ್ಯಕ್ಷೆ ಮಲ್ಲಮ್ಮ ಪಿ.ಮ್ಯಾಗೇರಿ ಹಾಗೂ ಸದಸ್ಯ ಶರಣಕುಮಾರ ಸೊಲ್ಲಾಪುರ ಆರೋಪಿಸಿದ್ದಾರೆ.

ಇದೇ ಸರ್ವೇ ನಂಬರ್‌ನಲ್ಲಿ ಹಳೆ ಗ್ರಾಪಂ ಕಾರ್ಯಾಲಯ, ವಿಎಸ್‌ಎಸ್‌ಎನ್‌ ಕಟ್ಟಡ, ವಾಲ್ಮೀಕಿ ಭವನ, ಸಂತೆ ಮಾರುಕಟ್ಟೆ ಸೇರಿದಂತೆ ಪುರಸಭೆ ನೂತನ ವಾಣಿಜ್ಯ ಮಳಿಗೆಗಳಿವೆ. ಅಲ್ಲದೆ ಖಾಸಗಿ ವ್ಯಕ್ತಿಗಳಿಂದ ಅಕ್ರಮ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಆದರೂ ಅ ಧಿಕಾರಿಗಳು ಗಮನ ಹರಿಸುತ್ತಿಲ್ಲವೆಂದು ದೂರಿದ್ದಾರೆ.

ಕರ್ನಾಟಕ ಲ್ಯಾಂಡ್‌ಗ್ರ್ಯಾಂಟ್ ಆ್ಯಕ್ಟ್ 1969, 18 ಸಬ್‌ ರೂಲ್‌ ಎ.ಬಿ.ಸಿಯಲ್ಲಿ ಹೇಳಿರುವ ಪ್ರಕಾರ ವಾಸಿಸಲಿಕ್ಕೆ ಮಂಜೂರಾತಿ ಪಡೆದ ಸರ್ಕಾರಿ ಜಾಗವನ್ನು ಐದು ವರ್ಷದವರೆಗೆ ಬಾಡಿಗೆ ನೀಡುವಂತಿಲ್ಲ. ಜಿಲ್ಲಾ ಧಿಕಾರಿಗಳ ಪೂರ್ವಾನುಮತಿ ಇಲ್ಲದೆ 15 ವರ್ಷದೊಳಗೆ ಆಸ್ತಿ ಮಾರಾಟ ಮಾಡುವಂತಿಲ್ಲ. ಸಬ್‌ ರೂಲ್‌ ಡಿ. ಅನ್ವಯ ಉದ್ದೇಶಿತ ಸರ್ಕಾರಿ ಆಸ್ತಿಯನ್ನು ಮಂಜೂರಾತಿ ಪಡೆದವರು ನಿಯಮಗಳನ್ನು ಉಲ್ಲಂಘಿಸಿದರೆ, ಸ್ವತಃ ಜಿಲ್ಲಾ ಧಿಕಾರಿಗಳು ನಿರ್ಮಾಣಗೊಂಡ ಅನಧಿಕೃತ ಕಟ್ಟಡಗಳನ್ನು ಯಾವುದೇ ಪರಿಹಾರ ನೀಡದೇ ತೆರವುಗೊಳಿಸುವ ಮೂಲಕ ಈ ಆಸ್ತಿ ವಶಪಡಿಸಿಕೊಳ್ಳಬಹುದಾಗಿದೆ. ವ್ಯವಸ್ಥೆ ಹೀಗಿರುವಾಗ ಜಿಲ್ಲಾ ಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.