ಸೋಮನಾಥ ಜಾತ್ರೆಗೆ ಮೂಲ ಸೌಕರ್ಯ

ಬ್ಲೀಚಿಂಗ್‌ ಪೌಡರ್‌ ಸಿಂಪರಣೆ ಮಾಡಿ ಸ್ವತ್ಛತೆ ಕಾಪಾಡಿಭಕ್ತರಿಗೆ ಆರೋಗ್ಯ ಸೇವೆ ಒದಗಿಸಿ

Team Udayavani, Jan 1, 2020, 12:22 PM IST

1–January-8

ಕಕ್ಕೇರಾ: ಜ.13ರಿಂದ ಜ.23ರ ವರೆಗೆ ನಡೆಯಲಿರುವ ಸೌರಾಷ್ಟ್ರ ಅಧಿಪತಿ ಸೋಮನಾಥ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸೌಕರ್ಯಗಳ ಕಲ್ಪಿಸಲಾಗುವುದು ಎಂದು ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ಹೇಳಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಜಾತ್ರಾ ಮಹೋತ್ಸವದ ನಿಮಿತ್ತ ಮಂಗಳವಾರ ನಡೆದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ನೀರಿನ ಸೌಕರ್ಯ ಮತ್ತು ಬೆಳಕಿನ ವ್ಯವಸ್ಥೆ ಮಾಡಬೇಕು. ಅಲ್ಲದೆ ಅಲ್ಲಲ್ಲಿ ಬ್ಲಿಚಿಂಗ್‌ ಪೌಡರ್‌ ಸಿಂಪರಣೆ ಮಾಡಿ ಸ್ವಚ್ಛತೆ ಕಾಪಾಡಬೇಕು. ಆರೋಗ್ಯ ಸೇವೆ
ಒದಗಿಸುವುದು ಮತ್ತು ಧೂಳು ಹರಡದಂತೆ ಟ್ಯಾಂಕರ್‌ ಮೂಲಕ ನೀರು ಸಿಂಪಡಿಸಬೇಕು ಎಂದು ಸಂಬಂಧಿಸಿದ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜ. 17ರಂದು ನಡೆಯುವ ಜಾನುವಾರುಗಳ ಜಾತ್ರೆಯಲ್ಲಿ ಪಶು ಆಸ್ಪತ್ರೆ ತೆರೆಯಬೇಕು. ಎಪಿಎಂಸಿ ವತಿಯಿಂದ ಅತ್ಯುತ್ತಮ ರಾಸುಗಳಿಗೆ ಬಹುಮಾನ ವಿತರಿಸಬೇಕು. ಅಲ್ಲದೇ ವಿವಿಧ ಜಿಲ್ಲೆಗಳಿಂದ ಬರುವ ಭಕ್ತರಿಗೆ ವಿಶೇಷ ಸಾರಿಗೆ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.

ಜಾತ್ರಾ ಮಹೋತ್ಸವದಲ್ಲಿ ಅಗತ್ಯ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗುವುದು. ಸಂಚಾರ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಸಾರ್ವಜನಿಕರು ಕೂಡ ಅಂದು ಸಹಕರಿಸಬೇಕು ಎಂದು ಹೇಳಿದರು.

ಗುಡಾರ ಹರಾಜು: ಸೋಮನಾಥ ಜಾತ್ರಾ ಮಹೋತ್ಸವದ ನಿಮಿತ್ತ ಗುಡಾರಪಟ್ಟಿ ಹರಾಜು ಮಾಡಲಾಯಿತು. ಈ ವೇಳೆ ಮಹ್ಮದಸಾಬ್‌
ಚೌದ್ರಿ ಹಾಗೂ ರಸೂಲಸಾಬ್‌ ಸುರಪುರ 1 ಲಕ್ಷ ರೂ.ಗೆ ಗುಡಾರಪಟ್ಟಿ ಹರಾಜು ಪಡೆದರು. ಆದರೆ ಟೆಂಗಿನಕಾಯಿ ಹರಾಜು ಸಭೆ ಮಾತ್ರ ಮುಂದೂಡಲಾಯಿತು.

ಮುಖಂಡರಾದ ಹನುಮಂತ್ರಾಯಗೌಡ ಜಹಾಗೀರದಾರ, ಪುರಸಭೆ ಮುಖ್ಯಾಧಿಕಾರಿ ಆದಪ್ಪ ಸುರಪುರಕರ್‌, ಉಪತಹಶೀಲ್ದಾರ್‌ ರೇವಪ್ಪ ತೆಗ್ಗಿನಮನಿ, ಎಎಸ್‌ಐ ಭೀಮಶಂಕರ ಠಾಣಗುಂದಿ, ಧಾರ್ಮಿಕ ದತ್ತಿ ಇಲಾಖೆಯ ಪ್ರವೀಣಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗಣ್ಯರು ಮತ್ತು ಪುರಸಭೆ ಸದಸ್ಯರು ಇದ್ದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.