ವಾಸಿಸಲು ಮನೆ ಇಲ್ಲ: ಗುಡಿಸಲು ವಾಸ ತಪ್ಪಿಲ್ಲ

ಗುಡಿಸಲು ಮುಕ್ತ ರಾಜ್ಯ ನಿರ್ಮಾಣ ಕನಸು ಭಗ್ನವಾಯಿತೇ?

Team Udayavani, Jul 26, 2019, 11:11 AM IST

26-July-12

ಕಕ್ಕೇರಾ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಪ್ರತಿಯೊಂದು ಸರಕಾರದ ನಾಯಕರು ಗುಡಿಸಲು ಮುಕ್ತ ರಾಜ್ಯ ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಬೀಗುತ್ತ ಬಂದಿದ್ದಾರೆ. ಆದರೆ ಇವರೆಗೂ ಅದು ಸಾಧ್ಯವಾಗಿಲ್ಲ ಎಂಬುದಕ್ಕೆ ಇಲ್ಲಿದೆ ತಾಜಾ ನಿದರ್ಶನ!

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ (20ನೇ ವಾರ್ಡ್‌) ಗುಡೇರ ದೊಡ್ಡಿ, ಕುರೇರ ದೊಡ್ಡಿ, ಜಂಪಾರ ದೊಡ್ಡಿ, ಹಳ್ಳೇರ ದೊಡ್ಡಿ ಹೀಗೆ ಹತ್ತು ಹಲವು ದೊಡ್ಡಿಗಳೇ ಅಧಿಕವಾಗಿರುವ ಇಲ್ಲಿನ ಬಹುತೇಕ ಕಡುಬಡವರಿಗೆ ಸರಕಾರ ವಿವಿಧ ವಸತಿ ಯೋಜನೆಯಡಿ ಮನೆಗಳ ದೊರಕದೇ ಇಲ್ಲಿಯವರೆಗೂ ಗುಡಿಸಲಗಳಲ್ಲಿಯೇ ಜೀವನ ದೂಡುವ ಮನಕಲಕುವ ಸ್ಥಿತಿ ಇದೆ.

ಗುಡೇರದ ಡೊಡ್ಡಿಯ ಬಾಲಮ್ಮ ಜಂಪಾ ಎಂಬ ಅವಿಭಕ್ತ ಬಡಕುಟುಂಬಕ್ಕೆ ವಸತಿ ಸೂರು ಇಲ್ಲದೆ ಅನೇಕ ವರ್ಷಗಳಿಂದ ಗುಡಿಸಲ್ಲೇ ಜೀವನವಾಗಿಸಿ ಕೊಂಡಿದ್ದಾರೆ. ಮಳೆ ಗಾಳಿ ಬೀಸಿದರೆ ಕಿತ್ತಿಕೊಂಡು ಹೋಗುವ ಪುಟ್ಟಗುಡಿಸಲಲ್ಲಿ ವಾಸ ಮಾಡುತ್ತ್ತ ಚಳಿ ಹೀಗೇ ಹಲವಾರು ಸಮಸ್ಯೆ ಎದುರಿಸಿಕೊಂಡು ಗುಡಿಸಲೇ ಆಧಾರವಾಗಿಸಿಕೊಂಡು ನಿರ್ಗತಿಕರಾಗಿದ್ದೇವೆ ಎನ್ನುತ್ತಾರೆ ನಿವಾಸಿಗರು.

ಇನ್ನುಳಿದಂತೆ ಕೆಲವರು ಶೆಡ್‌ಗಳ ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಒಟ್ಟು 100 ಮನೆಗಳಿದ್ದು, ಅವುಗಳಲ್ಲಿ 30 ಕುಟುಂಬಗಳಿಗೆ ಆಶ್ರಯ ಮನೆಗಳಿಂದ ವಂಚಿತರಾಗಿದ್ದಾರೆ. ವಿಚಿತ್ರ ಎಂದರೆ ಸರಕಾರದಿಂದ ನಿರೀಕ್ಷೆ ಮೀರಿ ವಸತಿ ಸೂರು ಕಲ್ಪಿಸಲಾಗುತ್ತಿದೆ. ಆದರೆ ಜನಪ್ರತಿನಿಧಿಗಳ ಆಸಕ್ತಿ ಕೊರತೆ ಅಥವಾ ಬೋಗಸ್‌ ದಂಧೆಯೋ ನಿಜವಾದ ಕಡುಬಡವರಿಗೆ ಮಾತ್ರ ಮನೆಗಳು ದೊರಕುತ್ತಿಲ್ಲ. ಹೀಗಾಗಿ ಆಶ್ರಯ ವಸತಿ ಯೋಜನೆಗಳು ಶ್ರೀಮಂತರ ಪಾಲಾಗುತ್ತಿವೆ. ಈ ಕಾರಣದಿಂದ ಬಡವರು ಗುಡಿಸಲಂತ ಮನೆಗಳಿಂದ ಹೊರಬಂದು ಸುರಕ್ಷತೆ ಸೂರಿನಡಿ ವಾಸ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದೆ.ಈಗಾಗಲೇ ಪುರಸಭೆಗೆ 2018-19ನೇ ಸಾಲಿನಲ್ಲಿ ವಾಜಪೇಯಿ ನಗರ ವಸತಿ ಯೋಜನೆಯಡಿ ಒಟ್ಟು 55 ಮನೆಗಳ ಗುರಿ ಹೊಂದಲಾಗಿದೆ. ಕಳೆದ 2016-17ನೇ ಸಾಲಿನಲ್ಲಿ 360 ಅಂಬೇಡ್ಕರ ಆವಾಸ್‌ ಯೋಜನೆಯಲ್ಲಿ ಮನೆಗಳು ಮಂಜೂರ ಪಡಿಸಲಾಗಿತ್ತು. ಆದರೆ ಸೂರು ಇಲ್ಲದ ಫಲಾನುಭವಿಗಳ ಗುರುತಿಸದೇ ಇರುವುದರಿಂದ ವಸತಿ ಯೋಜನೆ ಬಡವರಿಗೆ ದಕ್ಕಿಲ್ಲ. ಬಡವರಿಗೆ ಆಶ್ರಯ ಮನೆ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಮುಂದಾಗಬೇಕು ಎಂಬುದು ಜನರ ಆಗ್ರಹವಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.