ರಾಮನ ಸ್ಮರಣೆ: ಗಮನ ಸೆಳೆದ ಮೆರವಣಿಗೆ

ವಿವಿಧ ದೇವಸ್ಥಾನಗಳಲ್ಲಿ ರಾಮನ ತೊಟ್ಟಿಲೋತ್ಸವ ವಿಶೇಷ ದೀಪಾಲಂಕಾರ

Team Udayavani, Apr 14, 2019, 10:50 AM IST

14-April-3

ಕಲಬುರಗಿ: ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ರಾಮ ನವಮಿ ಶೋಭಾಯಾತ್ರೆಯಲ್ಲಿ 16 ಅಡಿ ಎತ್ತರದ ರಾಮನ ಮೂರ್ತಿ ಭವ್ಯ ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಕಲಬುರಗಿ: ರಾಮ ನವಮಿ ನಿಮಿತ್ತ ಜಿಲ್ಲೆಯ ರಾಮ ಮಂದಿರ ಮತ್ತು ಹನುಮಾನ ಮಂದಿರಗಳಲ್ಲಿ ಬೆಳಗ್ಗೆಯಿಂದಲೇ ತೊಟ್ಟಿಲೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಾಮ ನವಮಿ ನಿಮಿತ್ತ ಮಂದಿರಗಳಲ್ಲಿ ಶ್ರೀರಾಮ, ಸೀತೆ, ಲಕ್ಷ್ಮಣ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನಡೆಸಲಾಯಿತು. ತೊಟ್ಟಿಲುಗಳನ್ನು ಹೂವು, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಅನೇಕ ದೇವಸ್ಥಾನಗಳಿಗೆ ದೀಪಾಲಂಕಾರ
ಮಾಡಲಾಗಿತ್ತು.

ಪ್ರಶಾಂತ ನಗರದ ಹನುಮಾನ ಮಂದಿರದಲ್ಲಿ ರಾಮ ನವಮಿ ನಿಮಿತ್ತ ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ನಂತರ ರಾಮದೇವರ ತೊಟ್ಟಿಲ ಪೂಜೆ, ಮಹಾಮಂಗಳಾರತಿ, ಮಂತ್ರಪುಷ್ಪ ಜರುಗಿದವು. ಗುಂಡಾಚಾರ್ಯ
ನರಿಬೋಳ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮಗಳು ನೆರವೇರಿದವು.
ಮಹಿಳಾ ಭಜನಾ ಮಂಡಳಿಯವರು ಜೋಗುಳ ಪದ ಹಾಡಿದರು. ಪಂ.
ವೆಂಕಣ್ಣಾಚಾರ್ಯಾ ಮಳಖೇಡ ಅವರಿಂದ ಭಾಗವತ ಪ್ರವಚನ ನಡೆಯಿತು. ಗುಂಡೇರಾವ ದೇಸಾಯಿ, ಶಾಮರಾವ ಕುಲಕರ್ಣಿ, ಡಿ.ವಿ.ಕುಲಕರ್ಣಿ, ನಾರಾಯಣ ಎಂ.ಜೋಶಿ ಹಾಗೂ ಭಕ್ತರು ಇದ್ದರು.

ಹೊಸ ಜೇವರ್ಗಿ ರಸ್ತೆಯಲ್ಲಿರುವ ರಾಮಮಂದಿರದಲ್ಲಿ ಕಳೆದ ವಾರದಿಂದಲೇ
ರಾಮೋತ್ಸವ ಆಯೋಜಿಸಲಾಗಿತ್ತು. ಶನಿವಾರ ಸಂಜೆ ಪಲ್ಲಕ್ಕಿ ಉತ್ಸವ ಮತ್ತು ಶ್ರೀರಂಗಪೂಜೆ ಜರುಗಿತು. ಬ್ರಹ್ಮಪುರದ ರಾಮ ದೇವಸ್ಥಾನ, ಉತ್ತರಾಧಿ
ಮಠದ ರುಕ್ಮಿಣಿ ವಿಠ್ಠಲ ಮಂದಿರ, ಜಗತ್‌ ಪ್ರದೇಶದ ರಾಘವೇಂದ್ರ ಸ್ವಾಮಿ ಮಠ, ಕರುಣೇಶ್ವರ ನಗರದ ಹನುಮಾನ ಮಂದಿರ ಸೇರಿ ನಾನಾ ಮಂದಿರಗಳಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೆ ಭಕ್ತರು ರಾಮನ ಸ್ಮರಣೆಯಲ್ಲಿ ತೊಡಗಿದ್ದರು. ರಾಮನ ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಮಜ್ಜಿಗೆ, ಪಾನಕ, ಕೋಸುಂಬರಿ, ಹಣ್ಣು-ಹಂಪಲು ವಿತರಿಸಲಾಯಿತು.

ರಾಮನ ಭವ್ಯ ಮೆರವಣಿಗೆ: ನಗರದ ಶ್ರೀ ರಾಮ ನವಮಿ ಉತ್ಸವ ಸಮಿತಿ ವತಿಯಿಂದ ರಾಮನವಮಿ ಅಂಗವಾಗಿ ಹಮ್ಮಿಕೊಂಡಿದ್ದ ಶೋಭಾಯಾತ್ರೆಯಲ್ಲಿ 16 ಅಡಿ ಎತ್ತರ ರಾಮನ ಮೂರ್ತಿ ಭವ್ಯ ಮೆರವಣಿಗೆ ಗಮನ ಸೆಳೆಯಿತು. ನಗರದ ಆಳಂದ ರಸ್ತೆಯಿಂದ ಜಗತ್‌ ವೃತ್ತದ
ವರೆಗೆ ಸಾಗಿದ ಶೋಭಾ ಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಶ್ರೀರಾಮನ ಪೋಷಣೆ ಮೊಳಗಿಸಿದರು. ಜತೆಗೆ ಮಹಾರಾಷ್ಟದಿಂದ
ಬಂದಿದ್ದ ಬ್ಯಾಂಜೊ ತಂಡ ಮತ್ತು ಡೊಳ್ಳು, ಹಲಗೆ ಕುಣಿತ ಆಕರ್ಷಕವಾಗಿತ್ತು. ವಿವಿಧ ಮಠಗಳ ಮಠಾಧೀಶರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.