ಭೀಮಾ ನದಿ ಸ್ವತ್ಛತೆಗೆ ಕೈಜೋಡಿಸಿದ ಯುವ ಬ್ರಿಗೇಡ್‌


Team Udayavani, Jul 23, 2018, 11:12 AM IST

gul-2.jpg

ಅಫಜಲಪುರ: ಒಂದು ಕಾಲದಲ್ಲಿ ಭೀಮಾತೀರ ಎಂದಾಕ್ಷಣ ಹಂತಕರ ನಾಡು ಎಂದು ಕುಖ್ಯಾತವಾಗಿತ್ತು. ಆದರೆ ಈಗ ಇದು ಹಂತಕರ ನಾಡಲ್ಲ, ಚಿಂತಕರ ಚಾವಡಿಯಾಗಿದೆ ಎಂದು ಯುವ ಬ್ರಿಗೇಡ್‌ ಮಾರ್ಗದರ್ಶಕ ಸೂಲಿಬೆಲೆ ಚಕ್ರವರ್ತಿ ಹೇಳಿದರು.

ತಾಲೂಕಿನ ಘತ್ತರಗಿಯಲ್ಲಿ ಯುವ ಬ್ರಿಗೇಡ್‌ ವತಿಯಿಂದ ಹಮ್ಮಿಕೊಂಡಿದ್ದ ಭೀಮಾ ನದಿ ಸ್ವತ್ಛತಾ ಕಾರ್ಯಕ್ರಮದಲ್ಲಿ ನದಿ ಸ್ವತ್ಛಗೊಳಿಸಿ ಮಾತನಾಡಿದ ಅವರು, ಭೀಮಾ ತೀರ ಇನ್ನು ಮುಂದೆ ಯುವ ಪೀಳಿಗೆಗಳ ಉಜ್ವಲ ಭವಿಷ್ಯಕ್ಕೆ ನಾಂದಿಯಾಗಲಿದೆ. ಭೀಮಾ ತೀರದ ಹಂತಕರು ಎಂಬ ಹಣೆಪಟ್ಟಿ ಕಳಚಿ ಹೊಸ ಭಾಷ್ಯ ಬರೆಯಲಿದೆ. ಈ ನಿಟ್ಟಿನಲ್ಲಿ ಯುವ ಬ್ರಿಗೇಡ್‌ನ‌ ಯುವಕರು ಪಣ ತೊಟ್ಟಿದ್ದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

ಬ್ರಿಗೇಡ್‌ ಯುವಕರೊಂದಿಗೆ ಗ್ರಾಮಸ್ಥರು, ದೇವಸ್ಥಾನದ ಆಡಳಿತ ಮಂಡಳಿ ಕೈಜೋಡಿಸಿದ್ದು ಶ್ಲಾಘನೀಯವಾಗಿದೆ. ಘತ್ತರಗಿ ಪುಣ್ಯ ಕ್ಷೇತ್ರ ಸ್ವತ್ಛಗೊಂಡ ಹಾಗೆ ತಾಲೂಕಿನ ಉಳಿದ ಪುಣ್ಯಕ್ಷೇತ್ರಗಳಲ್ಲೂ ನದಿ ಸ್ವಚ್ಚವಾಗಬೇಕು ಎಂದು ಹೇಳಿದರು. ಭೀಮಾ ತೀರದ ರಕ್ಷಕರು ಎನ್ನುವ ಹಣೆಪಟ್ಟಿಯೊಂದಿಗೆ ಸುಮಾರು 600 ಜನ ಕಾರ್ಯಕರ್ತರು ನದಿ ಸ್ವತ್ಛತೆಯಲ್ಲಿ ಪಾಲ್ಗೊಂಡಿದ್ದರು.

ಭೀಮಾ ನದಿ ಸ್ವತ್ಛತೆಗಾಗಿ ರಾಜ್ಯದ ಬೆಂಗಳೂರು, ಬೆಳಗಾವಿ, ಮೈಸೂರು, ಮಂಗಳೂರು, ವಿಜಯಪುರ, ಗದಗ, ಬೀದರ, ಯಾದಗಿರಿ, ಚಾಮರಾಜನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ರಾಯಚೂರು ಜಿಲ್ಲೆಗಳಿಂದ ಬ್ರಿಗೇಡ್‌ ಕಾರ್ಯಕರ್ತರು
ಆಗಮಿಸಿದ್ದರು.

ಬ್ರಿಗೇಡ್‌ ರಾಜ್ಯ ಸಂಚಾಲಕ ಚಂದ್ರಶೇಖರ, ವಿಭಾಗ ಸಂಚಾಲಕ ಶ್ರೀನಿವಾಸ ಮೂರ್ತಿ, ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ, ತಾಲೂಕು ಬ್ರಿಗೇಡ್‌ನ‌ ಸುನೀಲ ದೇಸಾಯಿ, ಸಂಜು ಭಾವಿಕಟ್ಟಿ, ರಾಹುಲ್‌ ಸುತಾರ, ಅನೀಲ ದೇಸಾಯಿ, ಶರಣು ಬಶೆಟ್ಟಿ, ಸುನೀಲ ಶೆಟ್ಟಿ, ಭಾಗ್ಯವಂತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜಿ ಬಿರಾದಾರ ಹಾಗೂ ದೇವಸ್ಥಾನದ ಸಿಬ್ಬಂದಿ, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi ಜೈಲಲ್ಲಿ ಕೈದಿಗಳ ಮಜಾ; ವಿಡಿಯೋ ವೈರಲ್‌

Kalaburagi ಜೈಲಲ್ಲಿ ಕೈದಿಗಳ ಮಜಾ; ವಿಡಿಯೋ ವೈರಲ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

6(1)

Kinnigoli: ಮೂರು ಕಾವೇರಿ ಜಂಕ್ಷನ್‌ನಲ್ಲೇ ಬೃಹತ್‌ ಟ್ಯಾಂಕ್‌!

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.