![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 8, 2021, 2:33 PM IST
ಕಲಬುರಗಿ: ಕಲಬುರಗಿಯಲ್ಲಿ ವಿಮಾನ ಹಾರಾಟ ತರಬೇತಿ ಆರಂಭ ನಿಟ್ಟಿನಲ್ಲಿ ಇಂದು ಎರಡು ಅಕಾಡೆಮಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಯಿತು.
ಕಲಬುರಗಿ ವಿಮಾನ ನಿಲ್ದಾಣ ಮತ್ತು ಹೈದರಾಬಾದ್ ನ ಏಷ್ಯಾ ಪೆಸಿಫಿಕ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿ ಹಾಗೂ ದೆಹಲಿಯ ರೆಡ್ಬರ್ಡ್ ಏವಿಯೇಷನ್ ಅಕಾಡೆಮಿ ನಡುವೆ ಒಪ್ಪಂದ ನಡೆಯಿತು. ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರ ರಾವ್ ಅವರು ಇಂದು ವಿಮಾನ ನಿಲ್ದಾಣದಲ್ಲಿ ಅಕಾಡೆಮಿಗಳ ಜೊತೆ ಸಹಿ ಮಾಡಿದರು.
ಇದನ್ನೂ ಓದಿ:ರಾಜ್ಯದಿಂದ ನಾಲ್ವರು ಕೇಂದ್ರ ಸಚಿವರಾದರೂ ಯಾವುದೇ ಪ್ರಯೋಜನವಿಲ್ಲ: ಸತೀಶ್ ಜಾರಕಿಹೊಳಿ
ವಿಮಾನ ನಿಲ್ದಾಣದೊಳಗೆ ವಿಮಾನ ಹಾರಾಟ ತರಬೇತಿ ಅಕಾಡೆಮಿಗಳು ತಲೆ ಎತ್ತಲಿದೆ. ಇದಕ್ಕಾಗಿ ಎರಡು ಅಕಾಡೆಮಿಗೆ ತಲಾ ಐದು ಸಾವಿರ ಚದರ ಮೀಟರ್ ಭೂ ಹಂಚಿಕೆ ಮಾಡಲಾಗುತ್ತಿದೆ. ಇಂದು ಒಪ್ಪಂದಕ್ಕೆ ಸಹಿಯೊಂದಿಗೆ ಜಾಗ ಕೂಡ ಅಕಾಡಮಿಗಳಿಗೆ ಹಸ್ತಾಂತರ ಮಾಡಲಾಯಿತು. ಮುಂದಿನ ವರ್ಷದಿಂದ ವಿಮಾಹ ಹಾರಾಟ ತರಬೇತಿ ಆರಂಭ ನಿರೀಕ್ಷೆಯಿದ್ದು, ಕಲಬುರಗಿ ವಿಮಾನ ನಿಲ್ದಾಣದಲ್ಲಿ ಈ ಎರಡೂ ಅಕಾಡೆಮಿಗಳು 30 ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿವೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.