ರಾವೂರ ಹೆದ್ದಾರಿಯಲ್ಲಿ ಅಪಘಾತ: ಕಾರ್ಮಿಕ ಸಾವು


Team Udayavani, Apr 19, 2022, 12:51 PM IST

10accident

ವಾಡಿ: ಕೆಲಸಕ್ಕೆಂದು ಸಿಮೆಂಟ್ ಕಾರ್ಖಾನೆಗೆ ಹೋಗುತ್ತಿದ್ದ ಕಾರ್ಮಿಕನೋರ್ವ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ  ಚಿತ್ತಾಪೂರ ತಾಲೂಕಿನ ರಾವೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ -150 ರಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಶಹಾಬಾದ ತಾಲೂಕಿನ ಗೋಳಾ ಗ್ರಾಮದ ನಿವಾಸಿ ಮಹ್ಮದ್ ವಸೀಮ್ (25) ಮೃತಪಟ್ಟ ಕಾರ್ಮಿಕ.

ಗೋಳಾ ಗ್ರಾಮದಿಂದ ರಾವೂರ ಮಾರ್ಗವಾಗಿ ಬೈಕ್ ಮೇಲೆ ಚಿತ್ತಾಪೂರ ಸಮೀಪದ ಓರಿಯಂಟ್ ಸಿಮೆಂಟ್ ಕಾರ್ಖಾನೆಗೆ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ಟಂಟಂ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈತನ ಜತೆಗೆ ಬರುತ್ತಿದ್ದ ಹಿಂಬದಿ ಸವಾರನಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಟಂಟಂ ವಾಹನ ಗಾಜು ಮತ್ತು ಬೈಕ್ ನ ಮುಖಭಾಗ ಝಕಂಗೊಂಡಿದೆ. ವಾಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.