ಅಫಜಲಪುರ: ನಿಷೇಧವಿದ್ದರೂ ನಡೀತು ಸಂತೆ

ಭೋಸಗಾದಲ್ಲಿ ಹೊಸ ಸಂತೆ ಆರಂಭ ಬಂದರವಾಡದಲ್ಲಿ ಹಳೆ ಸಂತೆ ಯಥಾಸ್ಥಿತಿ

Team Udayavani, Mar 18, 2020, 10:51 AM IST

18-March-5

ಅಫಜಲಪುರ: ಕೊರೊನಾ ವೈರಸ್‌ ಭೀತಿ ಎಲ್ಲೆಡೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವಾರದ ಸಂತೆ ಮಾಡುವಂತಿಲ್ಲ ಎಂದು ನಿಷೇಧಿಸಿದೆ. ಆದರೆ, ತಾಲೂಕಿನಾದ್ಯಂತ ವಾರದ ಸಂತೆಗಳು ಯಥಾ ಸ್ಥಿತಿಯಲ್ಲಿ ನಡೆಯುತ್ತಿವೆ.

ತಾಲೂಕಿನ ಭೋಸಗಾ ಗ್ರಾಮದಲ್ಲಿ ನೂತನವಾಗಿ ವಾರದ ಸಂತೆ ಆರಂಭ ಮಾಡಲಾಗಿದೆ. ಗ್ರಾಮದಲ್ಲಿ ವಾರದ ಸಂತೆ ಆರಂಭವಾಗಿದ್ದರಿಂದ ಗ್ರಾಮಸ್ಥರಲ್ಲಿ ಖುಷಿ ಮೂಡಿದೆ. ಆದರೂ ಕೊರೊನಾ ವೈರಸ್‌ ಭೀತಿ ಇರುವ ಸಂದರ್ಭದಲ್ಲಿ ವಾರದ ಸಂತೆ ಆರಂಭಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಜ್ಞಾವಂತರು ಪ್ರಶ್ನಿಸಿದ್ದಾರೆ.

ಬಂದರವಾಡ ಗ್ರಾಮದಲ್ಲಿ ಸಂತೆ ಯಥಾಸ್ಥಿತಿ ನಡೆಸಿಕೊಂಡು ಬರಲಾಗುತ್ತಿದೆ. ಕೊರೊನಾ ವೈರಸ್‌ ಹರಡುವ ಭೀತಿ ಇರುವುದರಿಂದ ವಾರದ ಸಂತೆಗಳನ್ನು ನಿಷೇಧ ಮಾಡಿರುವ ತಾಲೂಕು ಆಡಳಿತದ ಆದೇಶ ಉಲ್ಲಂಘಿಸಿ ಯಥಾಸ್ಥಿತಿಯಾಗಿ ವಾರದ ಸಂತೆ ನಡೆಸಲಾಗುತ್ತಿದೆ. ಬಂದರವಾಡದಲ್ಲಿ ಪ್ರತಿ ಮಂಗಳವಾರಕ್ಕೊಮ್ಮೆ ವಾರದ ಸಂತೆ ನಡೆಯುತ್ತಿದ್ದು, ಗ್ರಾಮಸ್ಥರು, ವಿವಿಧ ಗ್ರಾಮಗಳ ಸಾರ್ವಜನಿಕರು ವಾರದ ಸಂತೆಗೆ ಬಂದು ತರಕಾರಿ, ದಿನ ಬಳಕೆ ವಸ್ತುಗಳನ್ನು ಖರೀದಿಸಿದರು.

ಹೀಗಾಗಿ ಸಂಬಂಧ ಪಟ್ಟವರು ಕೂಡಲೇ ಜಾಗೃತರಾಗಿ ತಾಲೂಕಿನಾದ್ಯಂತ ನಡೆಯುವ ವಾರದ ಸಂತೆಗಳನ್ನು ಸ್ಥಗಿತ ಮಾಡಬೇಕು ಎಂದು ಪ್ರಜ್ಞಾವಂತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.