ಅಳ್ಳೋಳ್ಳಿ: ಸಿದ್ದರಾಮೇಶ್ವರ ಅದ್ಧೂರಿ ರಥೋತ್ಸವ


Team Udayavani, Apr 14, 2017, 4:00 PM IST

gul4.jpg

ಚಿತ್ತಾಪುರ: ತಾಲೂಕಿನ ಅಳ್ಳೋಳ್ಳಿ ಗ್ರಾಮದ ಸಾವಿರ ದೇವರ ಮಠದ ಶ್ರೀ ಸದ್ಗುರು ಸಿದ್ದರಾಮೇಶ್ವರ ಪ್ರಥಮ ಜಾತ್ರೆ ರಥೋತ್ಸವನ್ನು ಭಕ್ತರು ಸಡಗರ ಸಂಭ್ರಮದಿಂದ ಎಳೆದು ಸಂಭ್ರಮಿಸಿದರು. 

ಸಾವಿರ ದೇವರ ಮಠದ ಶ್ರೀ ಲಿಂ| ಸದ್ಗುರು ಸಿದ್ದರಾಮೇಶ್ವರ ಪ್ರಥಮ ಜಾತ್ರೆ ಉತ್ಸವ ಹಾಗೂ ಪ್ರಥಮ ರಥೋತ್ಸವ ಸಮಾರಂಭದಲ್ಲಿ ತಾಲೂಕಿನ ಅಲ್ಲೂರ, ಸಂಕನೂರ, ದಂಡಗುಂಡ, ಸಾತನೂರ, ಕರದಾಳ, ಬೊಮ್ಮನಹಳ್ಳಿ, ಹಣ್ಣಿಕೇರಾ, ಹೊಸ್ಸೂರ, ಭಂಕಲಗಿ, ಡೋಣಗಾಂವ ಸೇರಿದಂತೆ ಸುತ್ತಮುತ್ತಲಿನ ನೂರಾರು ಗ್ರಾಮಗಳ ಅಪಾರ ಭಕ್ತರ ನೆರದು ರಥೋತ್ಸವ ಸಂಭ್ರಮಕ್ಕೆ  ಭಾಗಿಯಾದರು. 

ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಮುಗಳನಾಗಾಂವ ಮಠದ ಶ್ರೀ ಅಭಿನವ ಸಿದ್ದಲಿಂಗ ಸ್ವಾಮಿಗಳು, ದೇಶದ ಸಂಸ್ಕೃತಿ ಉಳಿಯಲು ಜಾತ್ರೆ ಉತ್ಸವಗಳು ಕಾರಣವಾಗಿವೆ. ಮಠ ಮಂದಿರಗಳು ಮಾನವನಿಗೆ ಸಂಸ್ಕಾರ ನೀಡುವ ಕೇಂದ್ರಗಳಾಗಿವೆ ಎಂದು ಹೇಳಿದರು. 

ನೇತೃತ್ವ ವಹಿಸಿ ಮಾತನಾಡಿದ ಮಠದ ಸಂಗಮನಾಥ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮಿಗಳ ಕನಸನ್ನು ಮಠದ ಭಕ್ತರು ಜಾತ್ರೆ ರಥೋತ್ಸವ ಮಾಡುವ ಮೂಲಕ ಈಡೇರಿಸಿದ್ದಾರೆ ಎಂದು ಹೇಳಿದರು. ಸೇಡಂ ಶಿವಶಂಕರ ಮಠದ ಶ್ರೀ ಶಿವಶಂಕರ ಶಿವಾಚಾರ್ಯರರು, ಹಲಕರ್ಟಿ ಅಭಿನವ ಮುನೇಂದ್ರ ಶಿವಾಚಾರ್ಯರು, ರಾಜಶೇಖರ ಸ್ವಾಮಿ, ದಿಗ್ಗಾಂವ ಕಂಚಗಾರಹಳ್ಳದ ಮಲ್ಲಯ್ಯ ಸ್ವಾಮಿ ಸೇರಿದಂತೆ ಅನೇಕ ಮಠಾಧೀಶರು ಭಾಗವಹಿಸಿದ್ದರು. 

ಜಿಲ್ಲಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭಾಗಣ್ಣಗೌಡ ಸಂಕನೂರ, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿದರು. ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಜಿಪಂ ಸದಸ್ಯ ಶಿವರುದ್ರ ಭೀಣಿ, ಡಾ| ಗುಂಡಣ್ಣ ಬಾಳಿ, ಶರಣಗೌಡ ಪಾಟೀಲ, ಹಣಮಂತ ಸಂಕನೂರ, ತಾಪಂ ಸದಸ್ಯ ರವಿ ಪಡ್ಲ, ಗ್ರಾಪಂ ಅಧ್ಯಕ್ಷ ರಾಜಶೇಖರ ಗೋಗಿ,

ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ, ಬಸಣ್ಣ ಭಜಂತ್ರಿ, ಮಾಜಿ ತಾಪಂ ಅಧ್ಯಕ್ಷ ಶಾಂತಪ್ಪ ಚಾಳಿಕಾರ, ಗ್ರಾಮದ ಮುಖಂಡರಾದ ರಾಜಶೇಖರ ಗೌಡ, ಸೋಮಶೇಖರ ಮೋಶನಿ, ನಿಜಲಿಂಗಯ್ಯ ಸ್ವಾಮಿ, ಮಹಾದೇವಪ್ಪ ಡೋಣಗಾಂವ, ರಾಜಶೇಖರ ಡೋಣಗಾಂವ, ಭಿಮರಾಯ ಆಡಕಿ, ಶಿವಣ್ಣ ಹೂಗಾರ ಇದ್ದರು. ಸಂಗಣ್ಣಗೌಡ ಅನುವಾರ ಸ್ವಾಗತಿಸಿದರು. ಶಾಂತಪ್ಪ ಚಾಳಿಕಾರ ನಿರೂಪಿಸಿದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.