371ನೇ ಕಲಂ: ನ್ಯೂನತೆ ಸರಿಪಡಿಸಲು ಮನವಿ


Team Udayavani, Feb 16, 2017, 3:19 PM IST

gul6.jpg

ಕಲಬುರಗಿ: 371 (ಜೆ) ವಿಧಿ ಪರಿಣಾಮಕಾರಿ ಅನುಷ್ಠಾನಕ್ಕೆ ಎದುರಾಗಿರುವ ನ್ಯೂನತೆ ಸರಿಪಡಿಸಲು ಅಗತ್ಯ ತಿದ್ದುಪಡಿಗಳನ್ನು ತರುವಂತೆ ಆಗ್ರಹಿಸಿ ಹೈದ್ರಾಬಾದ್‌ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಚಿವ ವೈಜನಾಥ ಪಾಟೀಲ ಬುಧವಾರ ಹೈ.ಕ ವಿಶೇಷ ಕೋಶದ ಸರ್ಕಾರದ ಜಂಟಿ ಕಾರ್ಯದರ್ಶಿ ಲೋಕನಾಥ ಅವರಿಗೆ ಮನವಿ ಸಲ್ಲಿಸಿ ಮಾತುಕತೆ ನಡೆಸಿದರು. 

ಕಲಬುರಗಿ ವಿವಿಯ ಅತಿಥಿಗೃಹದಲ್ಲಿ ಮನವಿ ಸಲ್ಲಿಸಿ ಮಾತುಕತೆ ನಡೆಸಿದ ಹೋರಾಟ ಸಮಿತಿಯ ಪದಾಧಿಕಾರಿಗಳು, ಶೇ.8ರ ಮೀಸಲಾತಿ ಹೊರ ಭಾಗದಲ್ಲಿ ಜಾರಿಯಾಗದಿರುವುದು ಅನ್ಯಾಯವಾಗುತ್ತಿದೆ. ಕಲಂ ಜಾರಿಯಾಗಿ ಮೂರು ವರ್ಷಗಳಾದರೂ ಇರುವ ಅಡೆತಡೆಗಳು ನಿವಾರಣೆಯಾಗದಿರುವುದು ಅತಂಕತೆ ನಿರ್ಮಾಣವಾಗಿದೆ.

ಆದ್ದರಿಂದ ಇದಕ್ಕೆ ಕಾನೂನು ತಾರ್ಕಿಕ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಅದೇ ರೀತಿ ಯಾವುದೇ ರೀತಿಯ ವ್ಯಾಜ್ಯಗಳನ್ನು ಸ್ಥಳೀಯ ನ್ಯಾಯಾಧೀಕರಣ ಪೀಠದ ಸ್ಥಾಪನೆ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳುವುದು, ಹೈ. ಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳೆಷ್ಟು? ಈಗ ಎಷ್ಟು ಭರ್ತಿ ಮಾಡಿಕೊಳ್ಳಲಾಗಿದೆ.

ಯಾವ ಹಂತದಲ್ಲಿದೆ ಎಂಬುದನ್ನು ಪ್ರಚುರಪಡಿಸಬೇಕೆಂದು ಆಗ್ರಹಿಸಿದರು. ಅರಣ್ಯ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಯಲ್ಲಿ ಸಂವಿಧಾನದ 371ನೇ ಜೆ ವಿಧಿ ನಿಯಮ ಪಾಲಿಸಿಲ್ಲ ಎಂಬ ಅಂಶಗಳನ್ನು ಮಾಜಿ ಸಚಿವರು ಲೋಕನಾಥ ಅವರ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕನಾಥ ಅವರು, ಇದರಲ್ಲಿ ಲೋಪವಾಗಿರುವುದನ್ನು ಪರಿಶೀಲಿಸಲಾಗುವುದು. ಈಗಾಗಲೇ ಇದನ್ನು ತಮ್ಮ ಗಮನಕ್ಕೆ ತರಬೇಕಿತ್ತು ಎಂದರು. ಪ್ರೊ| ಛಾಯಾ ದೇಗಾವಂಕರ್‌, ಪ್ರೊ| ಬಸವರಾಜ ಕುಮನೂರ, ಪ್ರೊ| ಸಂಗೀತಾ ಕಟ್ಟಿ , ಜಿಲ್ಲಾ ಪಂಚಾಯಿತಿ ಸದಸ್ಯ ಗೌತಮ ಪಾಟೀಲ ಹಾಗೂ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.