ಮಹಿಳಾ ದೌರ್ಜನ್ಯ ಹತ್ತಿಕ್ಕಲು ಜಾಗೃತಿ ಜಾಥಾಕ್ಕೆ ಚಾಲನೆ


Team Udayavani, Feb 23, 2022, 11:35 AM IST

10women

ಆಳಂದ: ಪಟ್ಟಣದ ಜೂನಿಯರ್‌ ಕಾಲೇಜಿನ ಪ್ರಾಂಗಣದಲ್ಲಿ ಪದವಿ, ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಜಿಲ್ಲಾ ಘಟಕ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅರಿವಿನ ಪಯಣ-ಜಾಥಾ ಕಾರ್ಯಕ್ರಮಕ್ಕೆ ಒಕ್ಕೂಟದಿಂದ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಲೇಖಕಿ ಡಾ| ದು. ಸರಸ್ವತಿ, ಮಂಗಳೂರಿನ ಹೋರಾಟಗಾರತಿ ವಾಣಿ ಪರಿಯೋಡಿ, ಡಾ| ಶರಣಮ್ಮ ಕುಡ್ಡಿ ಮಾತನಾಡಿ, ಮಹಿಳೆಯರ ಮೇಲೆ ನಡೆಯುತ್ತಿರುವ ಕೌಟುಂಬಿಕ ಸೇರಿ ಹಲವು ರೀತಿಯ ದೌರ್ಜನ್ಯಕ್ಕೆ ತಡೆಯುವ ಉದ್ದೇಶದಿಂದ ಅರಿವಿನ ಪಯಣ ಜಾಥಾದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಮಹಿಳೆಯರು, ವಿದ್ಯಾರ್ಥಿನಿಯರು ತಮ್ಮ ಮೇಲೆ ಆಗುವ ಅನ್ಯಾಯ ಸಹಿಸಿಕೊಳ್ಳದೆ ಎದುರಿಸುವ ಜಾಗೃತಿಯನ್ನು ತಂದುಕೊಳ್ಳಬೇಕು. ಸಮಸ್ಯೆಗಳಿದ್ದರೆ ಮಹಿಳಾ ಒಕ್ಕೂಟದ ಗಮನಕ್ಕೆ ತರಬೇಕು ಎಂದು ಹೇಳಿದರು.

ನಾಯಕಿ ಡಾ| ಮೀನಾಕ್ಷಿ ಬಾಳಿ ಮಾತನಾಡಿ, ಮಹಿಳೆಯರ ಲಿಂಗ ಸಮಾನತೆ ಸಂಬಂಧಿತ ನಾಟಕ, ಹಾಡು ಸಂವಾದ ಮೂಲಕ ಎಲ್ಲಡೆ ಜಾಗೃತಿ ಕೈಗೊಳ್ಳಲಾಗುತ್ತಿದೆ. ಸಮಾಜದಲ್ಲಿನ ಮಹಿಳಾ ದೌರ್ಜನ್ಯ ತಡೆಗಟ್ಟಬೇಕು. ತಾರತಮ್ಯ ನಿಲ್ಲಿಸಿ ಸಮ ಸಮಾಜ ನಿರ್ಮಾಣಕ್ಕಾಗಿ ಸರ್ವರು ಕೈಜೋಡಿಸಬೇಕು ಎಂದರು.

ಈಗಾಗಲೇ ಕಲಬುರಗಿಯಲ್ಲಿ ಫೆ.18ರಂದು ಪ್ರಾರಂಭಗೊಂಡಿದ್ದು, ಅರಿವಿನ ಪಯಣವು ಜಿಲ್ಲೆಯ ವಿವಿಧ ತಾಲೂಕು ನಗರದ ವಿವಿಧ ಬಡಾವಣೆಯಲ್ಲಿ ನಡೆಯಲಿದೆ. ಮಾರ್ಚ್‌ 7ರಂದು ಎಲ್ಲ ಜಿಲ್ಲೆಗಳಿಂದ ಕಲಬುರಗಿಯಲ್ಲಿ ರಾತ್ರಿ ಡಾ| ಅಂಬೇಡ್ಕರ್‌ ಸರ್ಕಲ್‌ ನಲ್ಲಿ ಕಪ್ಪು ಉಡುಗೆಯಲ್ಲಿ ಮೌನ ಮೆರವಣಿಗೆ ನಡೆಯುವುದು. ಮಾ.8ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸಿ ಈ ಕುರಿತು ವಿಚಾರ ಸಂಕಿರಣ ಜರುಗಲಿದೆ. ಈ ವೇಳೆ ನಮ್ಮ ಶೀಲ್ಪಿ ನಾವೆ ಎಂಬ ಘೋಷ ವಾಕ್ಯದಡಿ ಮಹಿಳಾ ಹಕ್ಕುಗಳ ಕುರಿತು ಚಿಂತನ ಮಂಥನ ನಡೆಯಲಿದೆ ಎಂದು ಹೇಳಿದರು.

ಒಕ್ಕೂಟದ ಶಿವಲೀಲಾ ಧೋತ್ರೆ, ಜಿಪಂ ಮಾಜಿ ಸದಸ್ಯೆ ಪೂಜಾ ರಮೇಶ ಲೋಹಾರ, ಬಂಡಾಯ ಸಾಹಿತಿ ಡಾ| ಪ್ರಭು ಖಾನಾಪೂರೆ, ಕೊದಂಡರಾಮಯ್ಯ, ಕಾಶಿನಾಥ, ಅಶ್ವಿ‌ನಿ, ಮದಕರ್‌, ಪೂಜಾ ಸಿಗೆ, ಪ್ರೇಮಕುಮಾರ ಮಾವೀನಕರ್‌, ಉಪನ್ಯಾಸಕ ರಮೇಶ ಮಾಡಿಯಾಳಕರ್‌, ಪ್ರಾಚಾರ್ಯರಾದ ನಿಂಗಪ್ಪ ಪೂಜಾರಿ, ಜೋಹಾರಾ ಫಾತೀಮಾ, ಪ್ರೊ| ಶಿವಶರಣಪ್ಪ ಬಿರಾದಾರ ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಇದ್ದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.