ಸೊಲ್ಲಾಪುರದಲ್ಲಿ ಬಸವೇಶ್ವರ ಜಯಂತಿ, ಭವ್ಯ ಮೆರವಣಿಗ


Team Udayavani, Apr 20, 2018, 3:57 PM IST

gul-2.jpg

ಸೊಲ್ಲಾಪುರ: ಜಗಜ್ಯೋತಿ ಬಸವೇಶ್ವರರ 885ನೇ ಜಯಂತ್ಯುತ್ಸವದ ಅಂಗವಾಗಿ ಮಹಾತ್ಮ ಬಸವೇಶ್ವರ ಮಧ್ಯವರ್ತಿ ಜನ್ಮೋತ್ಸವ ಮಂಡಳ ವತಿಯಿಂದ ನಗರಾದ್ಯಂತ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಬಾಳಿವೇಸ್‌, ಉತ್ತರ ಕಸಬಾದಿಂದ ಕೌತಮ್‌ ಚೌಕಿನಲ್ಲಿರುವ ಬಸವೇಶ್ವರ ಪುತ್ಥಳಿವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಮೊದಲಿಗೆ ಮಹಾಪೌರ ಶೋಭಾ ಬನಶೆಟ್ಟಿ ಅವರು ಬಸವ ಮೂರ್ತಿಗೆ ಪುಷ್ಪಹಾರ ಅರ್ಪಿಸಿದರು.

ಮಹಾತ್ಮಾ ಬಸವೇಶ್ವರ ಮಧ್ಯವರ್ತಿ ಜನ್ಮೋತ್ಸವ ಮಂಡಳ ವತಿಯಿಂದ ಹಮ್ಮಿಕೊಂಡ ಮೆರವಣಿಗೆಯಲ್ಲಿ ವಿವಿಧ ಬಸವ ಸಂಘ-ಸಂಸ್ಥೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಸವೇಶ್ವರ ಮೂರ್ತಿಗೆ ಪುಷ್ಪಹಾರ ಮತ್ತು ಬಣ್ಣಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಿದರು.

ಮೆರವಣಿಗೆಯಲ್ಲಿ ಡೋಲು ಕುಣಿತವು ನೋಡುಗರ ಆಕರ್ಷಕದ ಕೇಂದ್ರ ಬಿಂದುವಾಗಿತ್ತು. ಅಲ್ಲದೇ ವಿವಿಧ ಕಲಾ ತಂಡಗಳು ಈ ಭವ್ಯ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.  ಪೊಲೀಸ್‌ ಆಯುಕ್ತ ಮಹಾದೇವ ತಾಂಬಡೆ, ಪೊಲೀಸ್‌ ವರಿಷ್ಠ ಅಧಿಕಾರಿ ವೀರೇಶ ಪ್ರಭು, ಮಾಜಿ ಶಾಸಕ ಶಿವಶರಣ ಪಾಟೀಲ, ರಾಜಶೇಖರ ಶಿವದಾರೆ, ವೀರಭದ್ರೇಶ ಬಸವಂತಿ ಸೇರಿದಂತೆ ಮೊದಲಾದವರು ಬಸವೇಶ್ವರ ಮೂರ್ತಿಗೆ ಗೌರವ ಸಲ್ಲಿಸಿದರು. 

ಮಂಡಳದ ಸಂಸ್ಥಾಪಕ ಅಧ್ಯಕ್ಷ ನಂದಕುಮಾರ ಮುಸ್ತಾರೆ, ಕೃಷಿ ಉತ್ಪನ್ನ ಬಜಾರ ಸಮಿತಿ ಮಾಜಿ ಸಭಾಪತಿ ಇಂದುಮತಿ ಅಲಗೊಂಡ ಪಾಟೀಲ, ಮಾಜಿ ನಗರಸೇವಕ ಜಗದೀಶ ಪಾಟೀಲ, ಕೇದಾರ ಉಂಬರಜೆ, ಸಿದ್ದೇಶ್ವರ ಬ್ಯಾಂಕ್‌ ಅಧ್ಯಕ್ಷ ಪ್ರಕಾಶ ವಾಲೆ, ಉತ್ಸವ ಸಮಿತಿ ಅಧ್ಯಕ್ಷ ವೀರಭದ್ರೇಶ್ವರ ಬಸವಂತಿ, ರಾಜಶೇಖರ ಹಿರೇಹಬ್ಬು, ವೇ. ಬಸವರಾಜ ಶಾಸ್ತ್ರೀ, ರಾಜೇಶ ಪಾಟೀಲ, ಮಹೇಶ ಥೋಬಡೆ, ನರೇಂದ್ರ ಗಂಭೀರೆ, ಶ್ರೀಶೈಲ ಬನಶೆಟ್ಟಿ, ಅನಿಲ ಪರಮಶೆಟ್ಟಿ, ಸುದೀಪ ಚಾಕೋತೆ, ಅಶೋಕ ನಾಗಣಸೂರೆ,
ಆನಂದ ಮುಸ್ತಾರೆ, ರಾಜಶೇಖರ ವಿಜಾಪುರೆ, ಪ್ರವೀಣ ದರ್ಗೋಪಾಟೀಲ ಸೇರಿದಂತೆ ನಗರದ ಯುವಕರು ಮತ್ತು ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.