ನೆಲಮೂಲ ಇತಿಹಾಸ-ಸಾಹಿತ್ಯದ ಅರಿವಿರಲಿ


Team Udayavani, Jul 19, 2022, 12:18 PM IST

10literature

ಸೇಡಂ: ಕನ್ನಡಕ್ಕೆ ಮೊದಲ ಕೃತಿ ನೀಡಿದ್ದು ನಮ್ಮ ರಾಷ್ಟ್ರಕೂಟರ ನೆಲ ಎಂಬ ಹಿರಿಮೆ ಸೇರಿದಂತೆ ಹತ್ತು ಹಲವು ಐತಿಹಾಸಿಕ ಸಂಗತಿಗಳಿವೆ ನಮ್ಮ ನೆಲದ ಇತಿಹಾಸವನ್ನು ರಾಜ್ಯದ ಎಲ್ಲರೂ ಅರಿತುಕೊಳ್ಳುವಂತಾಗಬೇಕು ಎಂದು ಮಕ್ಕಳ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷೆ ಆರತಿ ಕಡಗಂಚಿ ಅಭಿಪ್ರಾಯಪಟ್ಟರು.

ಪಟ್ಟಣದ ಬ್ರಹ್ಮಾಕುಮಾರಿ ಆಶ್ರಮದಲ್ಲಿ ಕವಿರಾಜ ಪ್ರಕಾಶನ, ಶಕ್ತಿ ಗೆಳೆಯರ ಬಳಗ ಹಾಗೂ ಇಷ್ಟಸಿದ್ಧಿ ವಿನಾಯಕ ಭಕ್ತ ಮಂಡಳಿ ಆಯೋಜಿಸಿದ್ದ ಸಾಹಿತಿ ಡಾ|ಎಂ.ಜಿ. ದೇಶಪಾಂಡೆ ಅವರ “ಕಾಗಿಣಾ ತೀರದ ಧ್ವನಿಗಳ ತರಂಗಗಳು’ ಅವಲೋಕನ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದ ಭಾಗದ ಬಹುತೇಖ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಶ್ರೀಮಂತಿಕೆಯಿಂದ ಕೂಡಿದೆ. ಆದರೆ ಅದನ್ನು ಆಸ್ತಿಯಂತೆ ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಈ ನೆಲದ ಪ್ರತಿಯೊಬ್ಬರ ಮೇಲಿದೆ. ಸಾಹಿತ್ಯ ಎಂದರೆ ದಕ್ಷಿಣ ಭಾಗದಲ್ಲಿ ಮಾತ್ರ ಕಾಣಲು ಸಾಧ್ಯ ಎನ್ನುವಷ್ಟರ ಮಟ್ಟಿಗೆ ಸಮಾಜ ನಿಂತಿದೆ. ಆದರೆ ಕಲ್ಯಾಣ ಕರ್ನಾಟಕರ ಐತಿಹಾಸಿಕ ಸಾಹಿತ್ಯ ರಾಜ್ಯದಲ್ಲಿ ಗಮನ ಸೆಳೆಯುವಂತಹ ಕೆಲಸ ನಾವೇಲ್ಲರು ಮಾಡಬೇಕಾಗಿದೆ. ಅದಕ್ಕಾಗಿ ಕಲಬುರಗಿ ಜಿಲ್ಲೆಯಲ್ಲಿಯೇ ಸದಾ ಚಟುವಟಿಕೆಯಿಂದ ಕೂಡಿರುವ ಸೇಡಂ ನೆಲದ ಸಾಹಿತಿಗಳು ಒಟ್ಟಾಗಿ ಇಂತಹ ಕೆಲಸಕ್ಕೆ ಮುಂದಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಸಾಹಿತಿ ಗುರುಶಾಂತಯ್ಯ ಭಂಟನೂರ, ರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ ಅನೇಕ ಸಾಹಿತಿಗಳು ರಾಷ್ಟ್ರಕೂಟರ ನೆಲದಲ್ಲಿ ಇದ್ದಾರೆ. ನಮ್ಮ ಭಾಗ ಹಿಂದುಳಿದಿದೆ ಎಂದು ಹೇಳಿ ಹೇಳಿ ನಮ್ಮನ್ನು ಇನ್ನೂ ಹಿಂದಿಡುವ ಕೆಲಸ ನಡೆಯುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ರಾಜಯೋಗಿನಿ ಬ್ರಹ್ಮಾಕುಮಾರಿ ಕಲಾವತಿ, ಉದ್ಯಮಿ ಓಂಪ್ರಕಾಶ ಲಡ್ಡಾ, ಶಿಕ್ಷಕ ರಾಜು ಟಿ, ಲೇಖಕ ಡಾ|ಎಂ.ಜಿ.ದೇಶಪಾಂಡೆ, ಇಷ್ಟಸಿದ್ಧಿ ವಿನಾಯಕ ಭಕ್ತ ಮಂಡಳಿಯ ಶಿವಶರಣಪ್ಪ ಚಂದನಕೇರಾ ಇದ್ದರು. ಶಾರದಾ ಸಂಗೀತ ಪಾಠಶಾಲೆಯ ಅಂಜನಾದೇವಿ ಭೋವಿ ಸಂಗಡಿಗರು ಪಾರ್ಥಿಸಿದರು. ಬಸವರಾಜ ರೇವಗೊಂಡ ಸ್ವಾಗತಿಸಿದರು. ಸಂತೋಷಕುಮಾರ ತೊಟ್ನಳ್ಳಿ ನಿರೂಪಿಸಿದರು. ವಿಜಯಭಾಸ್ಕರ ರೆಡ್ಡಿ ವಂದಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.