![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 10, 2022, 12:24 PM IST
ಕಲಬುರಗಿ: ಸೇಡಂ ತಾಲೂಕಿನ ಬಸ್ ಡಿಪೋ ಒಳಗಿನ ಸಿಬ್ಬಂದಿ ವಿಶ್ರಾಂತಿ ಕೋಣೆಯ ಹಿಂಬದಿಯಲ್ಲಿರುವ ತಾತ್ಕಾಲಿಕ ಶೆಡ್ ನಲ್ಲಿ ನಿರ್ವಾಹಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ನಿರ್ವಾಹಕನನ್ನು ಅಫಜಲಪುರ ತಾಲೂಕಿನ ಗುಡೂರ ಗ್ರಾಮದ ಭೀಮಾಶಂಕರ (45 ವ) ಎಂದು ಗುರುತಿಸಲಾಗಿದೆ. ಇವರು ಒಂದು ತಿಂಗಳ ಹಿಂದಷ್ಟೆ ಚಿಂಚೋಳಿಯಿಂದ ಸೇಡಂಗೆ ವರ್ಗಾವಣೆಯಾಗಿ ಬಂದಿದ್ದರು.
ಪತ್ನಿ, ಇಬ್ಬರು ಪುತ್ರರಿದ್ದಾರೆ. ತಲೆಗೆ, ಮುಖಕ್ಕೆ ಬಟ್ಟೆ ಸುತ್ತಿಕೊಂಡು ನೇಣು ಹಾಕಿಕೊಂಡಿದ್ದಾರೆ.
ಇದನ್ನೂ ಓದಿ:ಬಾಲಿವುಡ್ ನಲ್ಲಿ ಇದುವರೆಗೆ ಪ್ರತಿಭಾವಂತ ಕಲಾವಿದರು ಸಿಕ್ಕಿಲ್ಲ: ಕರಣ್ ಜೋಹರ್
ಭೀಮಾಶಂಕರ ಅವರಿಗೆ ಮೇಲಾಧಿಕಾರಿಗಳ ಕಿರುಕುಳ ಇತ್ತು ಎಂದು ಪತ್ನಿ ಆರೋಪಿದ್ದಾರೆ. ಈ ಹಿನ್ನೆಯಲ್ಲಿ ಪೊಲೀಸರಿಗೆ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.