![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 25, 2022, 7:14 PM IST
ಕಲಬುರಗಿ: ಮಹಾರಾಷ್ಟ್ರದಲ್ಲಿ ಗಾಂಜಾ ದಂಧೆಕೋರರಿಂಧ ಭೀಕರ ಹಲ್ಲೆಗೊಳಗಾಗಿರುವ ಕಲಬುರಗಿ ಗ್ರಾಮೀಣ ಸಿಪಿಐ ಶ್ರೀಮಂತ ಇಲ್ಲಾಳ ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸೊಮವಾರ ಏರ್ ಬಸ್ ಮೂಲಕ ಕರೆದೊಯ್ಯಲಾಗುತ್ತಿದೆ.
ಗಾಂಜಾ ದಂಧೆಕೋರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಕಲಬುರಗಿಯ ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಮಂತ ಇಲ್ಲಾಳ್ ಅವರ ಏರ್ ಲಿಫ್ಟ್ ಗಾಗಿ ಕೊಚ್ಚಿಯಿಂದ ಆಗಮಿಸಿದ ಏರ್ ಅಂಬ್ಯುಲೆನ್ಸ್ ರವಿವಾರ ಸಂಜೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂದು ಇಳಿದಿದೆ.
ರವಿವಾರ ಸಂಜೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಏರ್ ಅಂಬ್ಯು ಲೆನ್ಸ್ ಸೋಮವಾರ (ಸೆ. 26) ಬೆಳಿಗ್ಗೆ ಮತ್ತೊಂದು ವೈದ್ಯರ ಸಲಹೆ ಪಡೆದು ಸಿಐಪಿ ಶ್ರೀಮಂತ ಇಲ್ಲಾಳರನ್ನು ಬೆಂಗಳೂರಿಗೆ ಶಿಫ್ಟ್ ಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.
ಇಲ್ಲಾಳ ಕುಟುಂಬಸ್ಥರು ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ ಬಯಸಿದ್ದರಿಂದ ಏರ್ ಬಸ್ ವ್ಯವಸ್ಥೆ ಮಾಡಿದೆ. ಯುನೈಟೆಡ್ ಆಸ್ಪತ್ರೆಯಲ್ಲಿ ನುರಿತ ಹತ್ತು ವೈದ್ಯರ ತಂಡ ತೀವ್ರ ಚಿಕಿತ್ಸೆ ಮುಂದುವರಿಸಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.