ಹೋಮಿಯೋಪಥಿ ಹ್ಯಾನಿಮನ್‌ ಕಾಣಿಕೆ


Team Udayavani, Apr 12, 2017, 3:45 PM IST

gul7.jpg

ಕಲಬುರಗಿ: ಹಲವಾರು ಕಠಿಣ ರೋಗಗಳಿಗೆ ತಮ್ಮ ಸಂಶೋಧನೆಯ ಹೋಮಿಯೋಪಥಿ ಚಿಕಿತ್ಸೆ ಮೂಲಕ ಗುಣಕಾರಿ ಚಿಕಿತ್ಸೆ ನೀಡಿ ಮನುಕುಲಕ್ಕೆ ಮರೆಯದ ಮಹ್ವತದ ಕಾಣಿಕೆಯನ್ನು ಕ್ರಾಂತಿಕಾರಿ ಸಂಶೋಧಕ ಡಾ| ಸ್ಯಾಮುಯೆಲ್‌ ಹ್ಯಾನಿಮನ್‌ ನೀಡಿದ್ದಾರೆ ಎಂದು ವಿಶ್ವನಾಥ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು. 

ಇಂದ್ರಸ್ಕೂಲ್‌ ಆಫ್‌ ಬ್ಯಾಂಕಿಂಗ್‌ ಶಾಲೆಯಲ್ಲಿ ರವಿವಾರ ಹಮ್ಮಿಕೊಂಡಿದ್ದ ಹೋಮಿಯೋಪಥಿ ಚಿಕಿತ್ಸಾ ಪದ್ಧತಿ ಸಂಶೋಧಕ ಡಾ| ಸ್ಯಾಮುಯೆಲ್‌ ಹ್ಯಾನಿಮನ್‌ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಗತ್ತಿನಲ್ಲಿ ಹೋಮಿಯೋಪಥಿ ವಿಶಿಷ್ಠ ಚಿಕಿತ್ಸಾ ಶಾಸ್ತ್ರವಾಗಿ, ಶಾಶ್ವತವಾಗಿ ಉಳಿಯುವಂತೆ ಮಾಡಿದ ಡಾ| ಸ್ಯಾಮ್ಯುಯೆಲ್‌ ಹ್ಯಾನಿಮನ್‌ ವೈದ್ಯಕೀಯ ಗ್ರಂಥಗಳನ್ನು ಅನುವಾದ ಮಾಡುತ್ತಿದರು.

ಆಗ ಅದರಲ್ಲಿ ಸಿಂಕೋನಾ ಗಿಡದ ಕಹಿಯಾದ ಕಷಾಯ ಕುಡಿದರೆ ಮಲೇರಿಯಾ ರೋಗ ವಾಸಿವಾಗುತ್ತದೆ ಎಂದು ಬರೆದಿದ್ದರು. ಆಗ ಅವರು ಯೋಚಿಸಿ ಪ್ರಪಂಚದಲ್ಲಿ ಕಹಿಯಾಗಿರುವ ಅನೇಕ ಪ್ರದಾರ್ಥಗಳಿವೆ. ಅವುಗಳ ಸೇವೆನೆಯಿಂದ ಏಕೆ ಮಲೇರಿಯಾ ಗುಣ ಹೊಂದುವುದಿಲ್ಲ ಎಂದು ಸಂಶೋಧನೆ ಪ್ರಾರಂಭಿಸಿದರು.

ತಾವೆ ಕಷಾಯ ಕುಡಿದು ಪ್ರಯೋಗ ಮಾಡಿದರು. ಅದೇ ಪ್ರಯೋಗವನ್ನು ಕುಟುಂಬದ ಮೇಲೆ ಮತ್ತು ಸ್ನೇಹಿತರ ಮೇಲೆ ಮಾಡಿದರು. ಔಷಧಿಗಳನ್ನು ಕಂಡುಹಿಡಿದರು. ಹೋಮಿಯೋಪತಿ ಔಷಧಿಗಳಿಂದ ಶಾಶ್ವತವಾಗಿ, ಸುಲಭ ದರದಲ್ಲಿ ಮತ್ತು ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಸಂಪೂರ್ಣ ಕಾಯಿಲೆ ಗುಣಪಡಿಸಬಹುದು ಎಂದು ಸಾಬೀತು ಪಡಿಸಿ ತೋರಿಸಿದರು ಎಂದರು. 

ವಿಶ್ವನಾಥ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಗುರುಶರಣ ಕೆ. ಲಾವಣಿ, ಉಪನ್ಯಾಸಕರಾದ ಮಹೇಶ ಕುಲ್ಕರ್ಣಿ, ಹರೀಶ ಕುಲ್ಕರ್ಣಿ, ಮಂಜುನಾಥ ಬಾಚನಳ್ಳಿ ಹಾಗೂ ಉಚಿತ ತರಬೇತಿ ಪಡೆಯುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಜರಿದ್ದರು. 

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.