ಕಲಬುರಗಿಯಲ್ಲಿ ದ್ವಿಶತಕ ಬಾರಿಸಿದ ಕೋವಿಡ್: ಮಾರಕವಾಗುತ್ತಿದೆ ಮಹಾರಾಷ್ಟ್ರ ನಂಟು


Team Udayavani, May 29, 2020, 4:00 PM IST

ಕಲಬುರಗಿಯಲ್ಲಿ ದ್ವಿಶತಕ ಬಾರಿಸಿದ ಕೋವಿಡ್: ಮಾರಕವಾಗುತ್ತಿದೆ ಮಹಾರಾಷ್ಟ್ರ ನಂಟು

ಕಲಬುರಗಿ: ಕೋವಿಡ್-19 ‌ಸೋಂಕಿನ ಹಾಟ್ ಸ್ಪಾಟ್ ಆಗಿರುವ ಸೂರ್ಯನಗರಿ ಕಲಬುರಗಿಯಲ್ಲಿ ಶುಕ್ರವಾರ ಮತ್ತೆ 15 ಜನರಿಗೆ ಮಹಾಮಾರಿ‌ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಕೋವಿಡ್ ಸೋಂಕಿತರ ಸಂಖ್ಯೆ ದ್ವಿಶತಕ (205) ದ ಗಡಿ ದಾಟಿದೆ.

ಈಗಾಗಲೇ ಕೋವಿಡ್ ಸೋಂಕಿನ ಹಾವಳಿಯಿಂದ ತತ್ತರಿಸಿರುವ ಬಿಸಿಲೂರಲ್ಲಿ ಮಹಾರಾಷ್ಟ್ರ ಸೋಂಕಿನ ನಂಟು ವ್ಯಾಪಕವಾಗಿ ಹರಡುತ್ತಿದೆ.‌ ಶುಕ್ರವಾರ ಆರು ವರ್ಷದ ಬಾಲಕ, ಮೂವರು ಬಾಲಕಿಯರು, ಐವರು ಮಹಿಳೆಯರು, ಆರು ಜನ ಪುರುಷರಿಗೆ ಸೋಂಕು ಹರಡಿದೆ.

12 ದಿನದಲ್ಲೇ ‘ಮಹಾ’ ಶತಕ: ಮಾ.12ರಂದು ದೇಶದಲ್ಲೇ ಮೊದಲು ಬಿಸಿಲೂರು ವೃದ್ಧನನ್ನು ಬಲಿ ಪಡಿಯುವ ಮೂಲಕ ಕೋವಿಡ್-19 ಸೋಂಕು ಸಂಚಲನ ಮೂಡಿಸಿತ್ತು. ಈ ಮೂಲಕ ಜಿಲ್ಲೆಯಲ್ಲಿ ತನ್ನ ಹಾವಳಿ ‌ಶುರು ಮಾಡಿದ್ದ ಕೋವಿಡ್, ನಂತರದಲ್ಲಿ ದೆಹಲಿಗೆ ಹೋಗಿ ಬಂದವರ ಸಂಪರ್ಕ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ವಕ್ಕರಿಸಿ ಆತಂಕ ಸೃಷ್ಟಿಸಿತ್ತು.

ಈ ನಡುವೆ ಮೇ 10ರಿಂದ ‘ಮಹಾ’ ಸೋಂಕಿನ ನಂಟು ಅಟ್ಟಹಾಸ ಮೆರೆಯುತ್ತಿದ್ದು, 65 ದಿನಗಳಲ್ಲಿ (ಮೇ 17) ಕೋವಿಡ್ ಸೋಂಕು ಮೊದಲು ಶತಕದ ಗಡಿದಾಡುವಂತೆ ಮಾಡಿತ್ತು. ಇದೀಗ 12 ದಿನದಲ್ಲೇ ‘ಮಹಾ’ ಸೋಂಕಿತರ ಸಂಖ್ಯೆ ನೂರರ ಗಡಿ ಮೀರಿದೆ. ಇಲ್ಲಿಯವರೆಗೆ ಮಹಾರಾಷ್ಟ್ರದಿಂದ ಮರಳಿದ ಒಟ್ಟು 113 ಜನರಿಗೆ ಸೋಂಕು ಕಾಣಿಸಿಕೊಂಡಂತೆ ಆಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.