ಗೋವಾ ಸಚಿವ ಮನೋಹರ ರಾಜೀನಾಮೆಗೆ ಆಗ್ರಹ


Team Udayavani, Apr 8, 2017, 3:42 PM IST

gul6.jpg

ಜೇವರ್ಗಿ: ಬಂಜಾರಾ ಸಮಾಜದ ಕುರಿತು ಲಘುವಾಗಿ ಮಾತನಾಡಿದ ಗೋವಾ ರಾಜ್ಯದ ಪ್ರವಾಸೋದ್ಯಮ ಸಚಿವ ಮನೋಹರ ಅಜಗಾಂವಕರ್‌ ರಾಜೀನಾಮೆಗೆ ಒತ್ತಾಯಿಸಿ ಶುಕ್ರವಾರ ಬಂಜಾರಾ ಹಿತರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು. 

ಮನೋಹರ ಪರಿಕ್ಕರ ನೇತೃತ್ವದ ಗೋವಾ ಸರ್ಕಾರದ ಪ್ರವಾಸೋದ್ಯಮ ಸಚಿವರಾಗಿರುವ ಅಜಗಾಂವಕರ್‌, ಬಂಜಾರಾ ಸಮಾಜದವರು ಗೋವಾ ಪರಿಸರವನ್ನು ಹಾಳುಮಾಡುತ್ತಿದ್ದಾರೆ ಎಂದು ಆರೋಪಿಸಿ ಗೋವಾ ರಾಜ್ಯದಲ್ಲಿ ಬಂಜಾರಾ ಸಮಾಜದವರಿಗೆ ಪ್ರವೇಶ ನಿಷೇಧಿಧಿಸಬೇಕೆಂದು ಹೇಳಿರುವುದು ಬಂಜಾರಾ ಹಿತರಕ್ಷಣಾ ವೇದಿಕೆ ಬಲವಾಗಿ ಖಂಡಿಸುತ್ತದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. 

ಬಂಜಾರಾ ಸಮಾಜದ ಸಂಸ್ಕೃತಿಯನ್ನು ಇಡೀ  ವಿಶ್ವವೇ ಆರಾಧಿಸುತ್ತದೆ. ಅಂತಹದ್ದರಲ್ಲಿ ಬಂಜಾರಾ ಸಮಾಜದವರು ಗೋವಾ ಕರಾವಳಿ ಪ್ರದೇಶಕ್ಕೆ ಹೊಂದಾಣಿಕೆ ಆಗುವುದಿಲ್ಲ ಎಂದು ಹೇಳಿರುವುದು ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಗೆ ಮಾರಕ. ಆದ್ದರಿಂದ ಕೂಡಲೇ ಸಚಿವ ಅಜಗಾಂವಕರ್‌ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಗಿದೆ. 

ಬಂಜಾರಾ ಹಿತರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಧನರಾಜ ರಾಠೊಡ ಮುತ್ತಕೋಡ, ಉಪಾಧ್ಯಕ್ಷ ಲಕ್ಷ್ಮಣ ಪವಾರ ಮಾವನೂರ, ಬಾಬುರಾವ ಜಾಧವ ಜೈನಾಪುರ, ಪ್ರಭು ಜಾಧವ, ಚಂದ್ರಶೇಖರ ಬಳಬಟ್ಟಿ, ರಮೇಶ ರಾಠೊಡ ರೇವನೂರ, ತಿರುಪತಿ ರಾಠೊಡ ಕೊಣ್ಣೂರ, ವಿನೋಧ ರಾಠೊಡ ಬಳಬಟ್ಟಿ, ಲಕ್ಷಣ ರಾಠೊಡ ಖಾದ್ಯಾಪುರ, ಶಿವಾನಂದ ರಾಠೊಡ, ರಮೇಶ ಶಿವಪುರ, ರಮೇಶ ರಾಠೊಡ ಖಾದ್ಯಾಪುರ ಇದ್ದರು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.