![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 15, 2022, 11:22 AM IST
ಆಳಂದ: ಹಿಂದಿನ ಶಾಸಕರ ಅವಧಿಯಲ್ಲಿ ತಾಲೂಕಿನ ಗಡಿಭಾಗದ ತಡೋಳಾ, ಮಟಕಿ ಮಾರ್ಗದ ಐದು ಕಿ.ಮೀ ರಸ್ತೆ ನಿರ್ಮಾಣವಾದರೂ ಬದಿಯಲ್ಲಿ ಬೆಳೆದ ಮುಳ್ಳು, ಕಂಟಿ ತೆರವುಗೊಳಿಸಲು ಸಂಬಂಧಿತ ಅಧಿಕಾರಿಗಳು ಮತ್ತು ಕಾಮಗಾರಿ ನಡೆಸಿದ ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಹೋರಾಟಗಾರ ರಾಮಮೂರ್ತಿ ಗಾಯಕವಾಡ ಆರೋಪಿಸಿದ್ದಾರೆ.
ರಸ್ತೆ ಬದಿಯಲ್ಲಿ ಬೆಳೆದ ಮುಳ್ಳುಕಂಟಿಗಳಿಂದಾಗಿ ಎದುರಿಗೆ ವಾಹನ ಬಂದರೆ ಬದಿಗೆ ಮತ್ತೊಂದು ವಾಹನ ಸಂಚರಿಸದಂತೆ ಆಗಿದೆ. ಅಲ್ಲದೇ, ದ್ವಿಚಕ್ರವಾಹನ ಸಂಚಾರರು ಹಾಗೂ ಪಾದಯಾತ್ರಿಗಳು ಕೂಡಾ ಪರದಾಡುವಂತೆ ಆಗಿದೆ. ಈ ಕುರಿತು ಸಂಬಂಧಿತ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಕಾಮಗಾರಿ ನಡೆದ ಮೂರು ವರ್ಷದ ವರೆಗೆ ಗುತ್ತಿಗೆ ಹಿಡಿದವರೇ ರಸ್ತೆ ನಿರ್ವಹಣೆ ಕೈಗೊಳ್ಳಬೇಕು. ಆದರೆ ನಿರ್ವಹಣೆ ಹಣ ಎತ್ತಿಹಾಕಿ ರಸ್ತೆ ನಿರ್ವಹಣೆ ಕೈಗೊಳ್ಳದೆ ದಿನದೊಡುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದಾರೆ. ಕೂಡಲೇ ರಸ್ತೆ ಬದಿ ಗಿಡ, ಕಂಟಿಗಳನ್ನು ತೆರುವುಗೊಳಿಸಬೇಕು ಎಂದು ಒತ್ತಾಯಿಸಿದ ಗಾಯಕವಾಡ, ಹೀಗೆ ದಿನದೂಡಿದರೆ ಸಾರ್ವಜನಿಕರೊಂದಿಗೆ ಹೋರಾಟ ಕೈಗೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.