![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 29, 2022, 12:35 PM IST
ಕಲಬುರಗಿ: ಪಿಎಸ್ಐ ನೇಮಕಾತಿಯ ಪರೀಕ್ಷೆ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಹಾಗೂ ನಾಲ್ವರನ್ನು ಬಂಧಿಸಿ ಸಿಐಡಿ ತಂಡ ಕಲಬುರಗಿಗೆ ಕರೆ ತಂದಿದೆ.
ದಿವ್ಯಾ ಹಾಗರಗಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ ಇಂದು ಮಧ್ಯಾಹ್ನ ಕಲಬುರಗಿಗೆ ಕರೆ ತಂದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದ ದಿವ್ಯಾ ಹಾಗರಗಿ ತಲೆ ತಗ್ಗಿಸಿಕೊಂಡು ಸಿಐಡಿ ಕಛೇರಿ ಪ್ರವೇಶಿಸಿದ್ದಾರೆ.
ದಿವ್ಯಾ ಜೊತೆ ಆಕೆಯ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನೀತಾ ಜತೆಗೆ ಕರೆದುಕೊಂಡು ಬರಲಾಗಿದೆ. ಅದೇ ರೀತಿ ದಿವ್ಯಾ ಹಾಗರಗಿ ಹಾಗೂ ಅವರ ತಂಡಕ್ಕೆ ಆಶ್ರಯ ಮತ್ತು ರಕ್ಷಣೆ ನೀಡಿದ ಸುರೇಶ ಕಾಟೇಗಾಂವ್ ಮತ್ತು ಕಾಳಿದಾಸ ಎನ್ನುವರನ್ನು ಸಹ ಬಂಧಿಸಿ ಕರೆ ತರಲಾಗಿದೆ.
ಇದನ್ನೂ ಓದಿ:ಅಕ್ರಮ ಹಿನ್ನಲೆ : 54,289 ಪಿಎಸ್ ಐ ಅಭ್ಯರ್ಥಿಗಳಿಗೆ ಮರು ಪರೀಕ್ಷೆಯ ಶಾಕ್!
ದಿವ್ಯಾ ಹಾಗರಗಿ ಜತೆಗೆ ಬಂಧಿತರಾಗಿರುವ ಜ್ಷಾನಜ್ಯೋತಿ ಶಾಲೆಯ ಕಾಶೀನಾಥ್, ಶಾಂತಾಬಾಯಿ, ಸುನಂದಾ ಎಂಬುವರನ್ನು ಜತೆಗೆ ಕರೆ ತಂದಿಲ್ಲ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.