ಜಿಲ್ಲಾದ್ಯಂತ ಸಂಭ್ರಮದ ಈದ್‌ ಮಿಲಾದ್‌


Team Udayavani, Nov 22, 2018, 10:28 AM IST

gul-1.jpg

ಆಳಂದ: ಪಟ್ಟಣದಲ್ಲಿ ಸಡಗರ-ಸಂಭ್ರಮದ ಮಧ್ಯ ಬುಧವಾರ ಮುಸ್ಲಿಂರು ಈದ್‌ ಮಿಲಾದ್‌ ಆಚರಿಸಿದರು. ಪಟ್ಟಣದ ದಾರುಲ್‌ರಂನಿಂದ ಪ್ರಮುಖ ರಸ್ತೆಗಳ ಮೂಲಕ ಕೈಗೊಂಡ ವಿವಿಧ ರೀತಿಯ ಮಸೀದಿ, ಮೆಕ್ಕಾ ಮದಿನಾ, ಹಜ್‌ ಸೇರಿದಂತೆ ದರ್ಗಾಗಳ ವಿದ್ಯುತ್‌ ದೀಪ ಅಲಂಕೃತ ಸ್ತಬ್ದ ಚಿತ್ರಗಳ ಆಕರ್ಷಕ ಮೆರವಣಿಗೆ ನೋಡುಗರ ಗಮನ ಸೆಳೆಯಿತು.

ಮಾಜಿ ಶಾಸಕ ಬಿ.ಆರ್‌. ಪಾಟೀಲ, ನ್ಯಾಯವಾದಿ ಸಂಘದ ಅಧ್ಯಕ್ಷ ಬಾಬಾಸಾಹೇಬ ಪಾಟೀಲ, ರೈತ ಮುಖಂಡ ಮೌಲಾ ಮುಲ್ಲಾ, ಅಬ್ದುಲ್‌ ಸಲಾಂ ಸಗರಿ, ಬಸವಲಿಂಗಪ್ಪ ಗಾಯಕವಾಡ, ಇದ್ರೀಸ್‌ ಮೌಲಾನಾ, ಮೋಹೀಜ್‌ ಕಾರಬಾರಿ, ಸುಲೆಮಾನ್‌ ಮುಕುಟ, ಡಾ| ಶಫಿ ಅಹ್ಮದ್‌, ಅಹೆಮದ್‌ ಅಲಿ ಚುಲಬುಲ್‌, ಮುಸ್ತಾಕ ಮೌಲಾನಾ, ಸೈಯದ ಮಜರ ಹುಸೇನ, ಪುರಸಭೆ ಸದಸ್ಯ ಅಮ್ಜದ್‌ ಅಲಿ ಖರ್ಜಗಿ, ಫಿರದೋಸ್‌ ಅನ್ಸಾರಿ, ಅಫಜಲ್‌ ಅನ್ಸಾರಿ ಮತ್ತಿತರರು ಪಾಲ್ಗೊಂಡಿದ್ದರು. ಮುಖಂಡರು ಪರಸ್ಪರ ಹಬ್ಬದ ಶುಭಾಯ ಕೋರಿದರು. ನಂತರ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ನಡೆಯಿತು. 

ಚಿತ್ತಾಶಾವಲಿ ದರ್ಗಾದಲ್ಲಿ ಧ್ವಜಾರೋಹಣ 
ಚಿತ್ತಾಪುರ
: ಶಾಂತಿಧೂತ ವಿಶ್ವ ಪ್ರವಾದಿ ಮಹ್ಮದ್‌ ಪೈಗಂಬರ್‌ ಅವರ 1493ನೇ ಜನ್ಮದಿನವನ್ನು ಬುಧವಾರ ಪಟ್ಟಣದಲ್ಲಿ ಮುಸ್ಲೀಂರು ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಚಿತ್ತಾವಲಿ ಚೌಕ್‌ನಲ್ಲಿ ಬೆಳಗ್ಗೆ 10ಕ್ಕೆ ಚಿತ್ತಾಶಾವಲಿ ದರ್ಗಾದ ಮುತುವಲ್ಲಿ ಸೈಯದ್‌ ಮಿನಾಜೋದ್ದಿನ್‌ ಚಿಸ್ತಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ವಿಶೇಷ ಪ್ರಾರ್ಥನೆ ನೆರವೇರಿತು. ನಂತರ ಮುಸ್ಲಿಂರು ಪಟ್ಟಣದ ಪ್ರಮುಖ ಬೀದಿಗಳಾದ ಚಿತ್ತಾವಲಿ ಚೌಕ್‌, ಜನತಾ  ಚೌಕ್‌, ಭುವನೇಶ್ವರಿ ಚೌಕ್‌, ಅಂಬೇಡ್ಕರ್‌ ಚೌಕ್‌, ಲಾಡ್ಜಿಂಗ್‌ ಕ್ರಾಸ್‌, ಸ್ಟೇಷನ್‌ ರಸ್ತೆ, ನಾಗಾವಿ ಚೌಕ್‌ ಸೇರಿದಂತೆ ಇತರೆ ಪ್ರಮುಖ ಬೀದಿಗಳಲ್ಲಿ ಹಝ್ರತ್‌ ಮಹ್ಮದ್‌ ಮುಸ್ತಫಾ ಜನ್ಮ ದಿನಾಚರಣೆ ಪ್ರಯುಕ್ತ ರ್ಯಾಲಿ ನಡೆಸಿದರು.

ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ದಂಡೋತಿ, ವಾಡಿ, ರಾವೂರ, ಬಾಗೋಡಿ, ಕಮರವಾಡಿ, ರಾವೂರ್‌, ಅಲ್ಲೂರ್‌, ಅಳ್ಳೋಳ್ಳಿ, ಭಂಕಲಗಾ, ಮುಡಬೂಳ, ಸಾತನೂರ್‌, ಹೊಸ್ಸುರ್‌, ತೆಂಗಳಿ ಸೇರಿದಂತೆ ಇನ್ನಿತರ ಗ್ರಾಮಗಳ ಮುಸ್ಲಿಮರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.
 
ಮೆರವಣಿಗೆ ಸಂದರ್ಭದಲ್ಲಿ ಮದರಸಾ ವಿದ್ಯಾರ್ಥಿಗಳು ಧಪ್‌ ನೃತ್ಯ ಪ್ರದರ್ಶಿಸಿದರು. ಚಿತ್ತಾಶಾವಲಿ ದರ್ಗಾದ ಆವರಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವನ್ನು ಉದ್ಘಾಟಿಸಿದ ದರ್ಗಾದ ಮುತುವಲ್ಲಿ ಸೈಯದ್‌ ಮಿನಾಜೋದ್ದಿನ್‌ ಚಿಸ್ತಿ ಮಾತನಾಡಿ, ಪ್ರವಾದಿ ಮಹ್ಮದ್‌ ಪೈಗಂಬರ್‌ ಅವರ ಆದರ್ಶವನ್ನು ಎಲ್ಲರೂ ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮೌಲಾನಾ ನಜೀರ್‌, ಹೆಲ್ಪಲೈನ್‌ ಅಧ್ಯಕ್ಷ ಇಬ್ರಾಹಿಂ, ಮಹ್ಮದ್‌ ಇಬ್ರಾಹಿಂ, ಅಫ್ಜಲ್‌ ಖುರೇಶಿ, ಮಹೇಮೂದ್‌, ಮೋಸಿನ್‌ ಖಾನ್‌, ಸೈಯದ್‌ ಶಬ್ಬೀರ್‌, ಫಯಾಜ್‌ ಬಬ್ಲು, ಮಹೇಬೂಬ್‌, ಸದ್ಧಾಂ, ಮೌಲಾ, ಹುಸೇನ್‌, ಇಮಾಮ ಅಲಿ, ಇಮ್ರಾನ್‌ ಶೇಖ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.