ಮಾನಕರ-ಹೊನ್ನಳಿ ಪೆನಲ್‌ ದಿಗ್ವಿಜಯ


Team Udayavani, Mar 23, 2021, 6:15 PM IST

ವಷಬಬವಬ

ಕಲಬುರಗಿ : ರವಿವಾರ ನಡೆದ ಪ್ರತಿಷ್ಠಿತ ಹೈ.ಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಸಿಸಿಐ)ಗೆ ನಡೆದ ಚುನಾವಣೆಯಲ್ಲಿ ಪ್ರಶಾಂತ ಮಾನಕರ ನೇತೃತ್ವದ ಪೆನಲ್‌ ಹಾಗೂ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘದ ಚುನಾವಣೆಯಲ್ಲಿ ನಾಗಪ್ಪ ಹೊನ್ನಳ್ಳಿ ನೇತೃತ್ವದ ಪೆನಲ್‌ ಸಂಪೂರ್ಣ ಐತಿಹಾಸಿಕ ಗೆಲುವು ಸಾಧಿಸಿದೆ.

ಎದುರಾಳಿ ಪೆನಲ್‌ನವರು ಒಂದೂ ಸ್ಥಾನ ಗೆಲ್ಲಲಾಗದೇ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಎಚ್‌ಕೆಸಿಸಿಐ ಚುನಾವಣಾ ಇತಿಹಾಸದಲ್ಲಿ ಹೀಗೆ ಒಂದೇ ಪೆನಲ್‌ದವರು ಗೆಲುವು ಸಾಧಿಸಿರಲಿಲ್ಲ. ಅಧ್ಯಕ್ಷ ಸ್ಥಾನ ಸ್ಪರ್ಧಿಸಿದ್ದ ಪ್ರಶಾಂತ ಮಾನಕರ ಅಧ್ಯಕ್ಷರಾಗಿ ಗೆದ್ದಿದ್ದಲ್ಲದೇ ತನ್ನೆಲ್ಲ ಪೆನಲ್‌ನ ಎಲ್ಲರೂ ಗೆಲುವು ಸಾಧಿಸಿರುವುದು ನಿಜಕ್ಕೂ ಐತಿಹಾಸಿಕದ ಗೆಲುವಾಗಿದೆ. ಎದುರಾಳಿ ಪೆನಲ್‌ ದವರು ಕನಿಷ್ಠ ನಾಲ್ಕೈದು ಸ್ಥಾನಗಳನ್ನು ಗೆಲ್ಲುತ್ತಿದ್ದಾದರೂ ಈ ತರಹ ಒಂದೂ ಸ್ಥಾನ ಪಡೆಯದ ರೀತಿಯಲ್ಲಿ ಹೀನಾಯ ಸೋಲು ಅನುಭವಿಸಿರಲಿಲ್ಲ.

ಅದೇ ರೀತಿ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘದ ಚುನಾವಣೆಯಲ್ಲೂ ಹಾಲಿ ಅಧ್ಯಕ್ಷ ನಾಗಪ್ಪ ಹೊನ್ನಳ್ಳಿ ತಾವು ಗೆದ್ದು ಬರುವುದರ ಜತೆಗೆ ತನ್ನೆಲ್ಲ ಪೆನಲ್‌ನ 17 ನಿರ್ದೇಶಕರೂ ಗೆಲುವು ಸಾಧಿಸಿರುವುದು ಸಹ ಒಂದು ಅವಿಸ್ಮರಣೀಯ ಜಯ ಎಂದೇ ಹೇಳಬಹುದಾಗಿದೆ. ಕಳೆದ ವರ್ಷವೇ ನಡೆಯಬೇಕಿದ್ದ ಸಂಸ್ಥೆಯ ಚುನಾವಣೆ ಕೋವಿಡ್‌ ಹಿನ್ನೆಲೆಯಲ್ಲಿ ಹಾಗೂ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದರಿಂದ ವಿಳಂಬಗೊಂಡು ವರ್ಷದ ನಂತರ ಚುನಾವಣೆ ನಡೆದಿದ್ದು, ಚುನಾಯಿತ ಆಡಳಿತ ಮಂಡಳಿ ಅವಧಿ ಎರಡು ವರ್ಷದ್ದಾಗಿದೆ.

ಒಬ್ಬರೂ ಮಹಿಳಾ ಪ್ರತಿನಿಧಿಗಳಿಲ್ಲ: 3485 ಮತದಾರರಲ್ಲಿ ಶೇ.15ರಷ್ಟು ಮಹಿಳಾ ಮತದಾರರಿದ್ದಾರೆ. ಆದರೆ 24 ಸ್ಥಾನಗಳಲ್ಲಿ ಒಬ್ಬರೂ ಮಹಿಳಾ ಪ್ರತಿನಿಧಿಗಳಿಲ್ಲ. ಹೆಸರಿಗೆ ಎನ್ನುವಂತೆ ತದನಂತರ ಮಹಿಳಾ ಉದ್ಯಮಿಯೊಬ್ಬರನ್ನು ನಾಮನಿರ್ದೇಶನ ಮಾಡಲಾಗುತ್ತದೆ. ಆದರೆ ಒಂದು ಸ್ಥಾನ ಮಹಿಳೆಯರಿಗೆ ಮೀಸಲಿಡಬೇಕೆಂಬ ಮಾತು ಕೇಳಿ ಬರುತ್ತಿದೆ. ನಗರದ ರೋಟರಿ ಶಾಲೆಯಲ್ಲಿ ಚುನಾವಣೆ ನಡೆದು ಸಂಜೆ ಮತ ಎಣಿಕೆ ಆರಂಭಗೊಂಡು ಮಧ್ಯರಾತ್ರಿ ಫ‌ಲಿತಾಂಶ ಹೊರ ಬಂತು. ನಿವೃತ್ತ ಡಿವೈಎಸ್ಪಿ ಬಸವರಾಜ ಇಂಗಿನ್‌ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಜಂಟಿ ಕೃಷಿ ನಿರ್ದೇಶಕ ರತೀಂದ್ರನಾಥ ಸುಗೂರ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು.

ಟಾಪ್ ನ್ಯೂಸ್

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.