![Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ](https://www.udayavani.com/wp-content/uploads/2025/01/7-12-415x249.jpg)
ಲಂಚ ಪಡೆಯುವಾಗ ಎಫ್ಡಿಎ ಎಸಿಬಿ ಬಲೆಗ
Team Udayavani, Jun 3, 2018, 2:05 PM IST
![gul-5.jpg](https://www.udayavani.com/wp-content/uploads/2018/06/3/gul-5-620x266.jpg)
ಸೇಡಂ: ಕಚೇರಿ ಬಿಲ್ ಪಾವತಿಸಲು ಲಂಚ ಪಡೆಯುವ ವೇಳೆ ಇಲ್ಲಿನ ಪತ್ರಾಂಕಿತ ಉಪ ಖಜಾನೆ ಪ್ರಥಮ ದರ್ಜೆ ಗುಮಾಸ್ತ ಲಾಲಪ್ಪ ಪೂಜಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಶನಿವಾರ ಮಧ್ಯಾಹ್ನ ಮುಧೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ದ್ವಿತೀಯ ದರ್ಜೆ ಗುಮಾಸ್ತ ವಿನಯಕುಮಾರ ಸಿಂಪಿ ಎನ್ನುವರ ಬಳಿ 11 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿವೈಎಸ್ಪಿ ಜೇಮ್ಸ್ ಮಿನೆಜಸ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಪತ್ರಾಂಕಿತ ಉಪ ಖಜಾನೆ ಎಫ್ಡಿಎ ಲಾಲಪ್ಪ ಪೂಜಾರಿ, ಮುಧೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ಬಿಲ್ ಪಾವತಿ ಮಾಡಲು 40 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಮೊದಲು 29 ಸಾವಿರ ರೂ. ಪಡೆದಿದ್ದ ಲಾಲಪ್ಪ ಉಳಿದ 11 ಸಾವಿರ ರೂ. ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾನೆ.
ದಾಳಿಯಲ್ಲಿ ಎಸಿಬಿ ಡಿವೈಎಸ್ಪಿ ಜೇಮ್ಸ್ ಮಿನೇಜಸ್, ಅಧಿಕಾರಿ ಕಪಿಲದೇವ, ಸಿಬ್ಬಂದಿ ಮರೆಪ್ಪ, ಅರ್ಜುನಸಿಂಗ್, ಶರಣಬಸಪ್ಪ, ಶ್ರೀಮಂತ, ಪ್ರಕಾಶ, ಬಸಪ್ಪ ಇದ್ದರು.
ಟಾಪ್ ನ್ಯೂಸ್
![Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ](https://www.udayavani.com/wp-content/uploads/2025/01/7-12-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ](https://www.udayavani.com/wp-content/uploads/2025/01/11-9-150x90.jpg)
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
![Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ](https://www.udayavani.com/wp-content/uploads/2025/01/sangolli-150x86.jpg)
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
![ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ](https://www.udayavani.com/wp-content/uploads/2025/01/as-150x87.jpg)
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
![Siddaramaiah is the outgoing CM: R Ashok](https://www.udayavani.com/wp-content/uploads/2025/01/ashok-1-150x87.jpg)
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
![Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್](https://www.udayavani.com/wp-content/uploads/2025/01/byrathi-150x87.jpg)
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
![udayavani youtube](https://i.ytimg.com/vi/dueVj0t0u3g/mqdefault.jpg)
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
![udayavani youtube](https://i.ytimg.com/vi/PiAslmbHerE/mqdefault.jpg)
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
![udayavani youtube](https://i.ytimg.com/vi/1SKhjcDxYCY/mqdefault.jpg)
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
![Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ](https://www.udayavani.com/wp-content/uploads/2025/01/7-12-150x90.jpg)
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
![1-aaaaa](https://www.udayavani.com/wp-content/uploads/2025/01/1-aaaaa-150x102.jpg)
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
![Khattar](https://www.udayavani.com/wp-content/uploads/2025/01/Khattar-150x100.jpg)
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
![6](https://www.udayavani.com/wp-content/uploads/2025/01/6-19-150x90.jpg)
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
![4-dandeli](https://www.udayavani.com/wp-content/uploads/2025/01/4-dandeli-150x90.jpg)
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.