ಕೊರೊನಾ ಎಚ್ಚರದಲ್ಲಿ ಸರಳ ಕಾಮದಹನ


Team Udayavani, Mar 29, 2021, 8:25 PM IST

ಬವಚನಬ

ವಾಡಿ: ಮಹಾಮಾರಿ ಕೊರೊನಾ ಸೋಂಕಿನ ಆತಂಕದ ನಡುವೆಯೂ ಹೋಳಿ ಹಬ್ಬದ ಸಾಂಪ್ರದಾಯಿಕ ಆಚರಣೆಯಾದ ಕಾಮದಹನ ರವಿವಾರ ಸಂಜೆ ಸರಳವಾಗಿ ನೆರವೇರಿಸಲಾಯಿತು.

ಪಟ್ಟಣದ ಎಸಿಸಿ ಕಾರ್ಮಿಕರ ಕಾಲೋನಿ ಸೇರಿದಂತೆ ಮಹಾತ್ಮ ಗಾಂಧಿ  ವೃತ್ತ, ಶಿವಾಜಿ ಚೌಕ್‌, ಹನುಮಾನ ನಗರ, ಸೋನಾಬಾಯಿ ಏರಿಯಾ ಮುಂತಾದ ಕಡೆಗಳಲ್ಲಿ ಯುವಕರು ಹಾಗೂ ಬಡಾವಣೆ ಜನರು ಸಾಮೂಹಿಕವಾಗಿ ಕಾಮದೇವನ ಪೂಜೆ ನೆರವೇರಿಸಿದರು. ಕುಳ್ಳುಕಟ್ಟಿಗೆಗಳಿಂದ ಗುಡ್ಡೆ ಹಾಕಿ ನೈವೇದ್ಯ ಅರ್ಪಿಸಿದರು.

ಮಹಿಳೆಯರು ಪ್ರದಕ್ಷಿಣೆ ಹಾಕುವ ಮೂಲಕ ಬೊಬ್ಬೆ ಹೊಡೆದು ಹಬ್ಬದ ಸಂಭ್ರಮ ಹೆಚ್ಚಿಸಿದರು. ಎಸಿಸಿ ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಾಮದಹನ ಆಚರಣೆಯಲ್ಲಿ ಎಸಿಸಿ ಘಟಕ ಮುಖ್ಯಸ್ಥ ಸೀತಾರಾಮುಲು ಮತ್ತು ಎಸಿಸಿ ಕಾರ್ಮಿಕ ಸಂಘದ ಉಪಾಧ್ಯಕ್ಷ ರಮೇಶ ಕಾರಬಾರಿ ದಂಪತಿಗಳು ಪೂಜೆ ಸಲ್ಲಿಸಿದರು.

ಅರ್ಚಕರಿಂದ ತೀರ್ಥ ವಿತರಣೆಯಾದ ಬಳಿಕ ಕಾಮದಹನ ನೆರವೇರಿಸಲಾಯಿತು. ಸಿಹಿ ಹಂಚಿ ಪರಸ್ಪರ ಹಬ್ಬದ ಶುಭಾಶಯ ಕೋರಿದರು. ಎಚ್‌ಆರ್‌ ವಿಭಾಗದ ಮುಖ್ಯಸ್ಥರಾದ ನಾಗೇಶ್ವರರಾವ್‌, ಸಂತೋಷ ಕುಲಕರ್ಣಿ, ಸಿಎಸ್‌ಆರ್‌ ಮುಖ್ಯಸ್ಥ ಪೆದ್ದಣ್ಣ ಬೀದಾಳ, ಜೆ.ಪಿ.ಜೈನ್‌, ಎಸಿಸಿ ಕಾರ್ಮಿಕ ಸಂಘದ ಅಧ್ಯಕ್ಷ ಶಿವಾಜಿ ಕೋಮಟೆ, ಉಪಾಧ್ಯಕ್ಷ ಮಹ್ಮದ್‌ ಮನ್ಸೂರಅಲಿ, ತುಕಾರಾಮ ರಾಠೊಡ, ಎಸಿಸಿ ಆಸ್ಪತ್ರೆ ವೈದ್ಯಾಧಿ ಕಾರಿ ಡಾ| ಮಹ್ಮದ್‌ ಶಫಿ, ಮುಖಂಡರಾದ ಪ್ರೇಮನಾಥ ದಿವಾಕರ, ದಾನೇಶ್ವರ ಸೊಡ್ಡೆ, ಎಸಿಸಿ ಭದ್ರತಾಧಿ ಕಾರಿಗಳಾದ ಶಮಶೀರ್‌ ಸಿಂಗ್‌, ವೈಜನಾಥ ಹಿರಗೆ, ರಮೇಶ ರಾಠೊಡ ಪಾಲ್ಗೊಂಡಿದ್ದರು. ನಾಲವಾರ, ರಾವೂರ, ಹಳಕರ್ಟಿ, ಇಂಗಳಗಿ, ಚಾಮನೂರ, ಲಾಡ್ಲಾಪುರ, ಕಮರವಾಡಿ, ಸನ್ನತಿ ಗ್ರಾಮಗಳಲ್ಲೂ ಊರಿನ ಹಿರಿಯ ಸಮ್ಮುಖದಲ್ಲಿ ಹೋಳಿ ಹಬ್ಬದ ಕಾಮದಹನ ನಡೆಯಿತು.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.