Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ


Team Udayavani, Oct 19, 2024, 3:13 PM IST

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

ಕಲಬುರಗಿ: ಎಂಎಲ್‌ ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಲಾಗಿದೆ. ಸಿಐಡಿ ತಂಡವು ಬಿಜೆಪಿ ಎಂಎಲ್ ಸಿ ಸುನಿಲ್ ವಲ್ಯಾಪುರೆ ಮನೆಯ ಇಂಚಿಂಚು ಜಾಲಾಡುತ್ತಿದೆ.

ಸಿಐಡಿ ಅಧಿಕಾರಿಗಳಿಂದ ಮನೆಯಲ್ಲಿನ ದಾಖಲಾತಿ ಪತ್ರಗಳು, ಕಂಪ್ಯೂಟರ್ ತಪಾಸಣೆ ನಡೆಸಲಾಗುತ್ತಿದೆ.

2022 ರಲ್ಲಿ ಭೋವಿ ನಿಗಮದಲ್ಲಿ ನಡೆದಿದ್ದ ಅಕ್ರಮ ಬಗ್ಗೆ ಕಲಬುರಗಿಯ ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 11 ಕೋಟಿ ಅವ್ಯವಹಾರ ನಡೆದ ಆರೋಪವಿದೆ. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ನಿಗಮದ ಹಣ ಲೂಟಿ ಮಾಡಿದ ಆರೋಪ ಕೇಳಿ ಬಂದಿತ್ತು.

ಶನಿವಾರ (ಅ.19) 12 ಗಂಟೆಗೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.  ಕೋರ್ಟ್ ನಿಂದ ಸರ್ಚ್ ವಾರೆಂಟ್ ಹಿನ್ನೆಲೆಯಲ್ಲಿ ಕಲಬುರ್ಗಿಯ ಸಂತೋಷ್ ಕಾಲನಿಯಲ್ಲಿರವ ವಲ್ಯಾಪುರೆ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಟಾಪ್ ನ್ಯೂಸ್

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi jail corruption case: Suspension of two jailers

Kalaburagi ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ: ಇಬ್ಬರು ಜೈಲಾಧಿಕಾರಿಗಳ ಅಮಾನತ್ತು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

Karnataka By Poll 2024: ಟಿಕೆಟ್‌ ಘೋಷಣೆ ಮೊದಲೇ ರಂಗೇರಿದ ಶಿಗ್ಗಾವಿ ಕಣ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Chikkamagaluru: ಸಿಡಿಲು ಬಡಿದು ಹೊಲದಲ್ಲಿ ಮೇಯುತ್ತಿದ್ದ ಎತ್ತು ಬಲಿ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

Missing: ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಬರುವುದಾಗಿ ಹೇಳಿ ಹೋದ ವ್ಯಕ್ತಿ ನಾಪತ್ತೆ

1-a-pJ

Fraud case; ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.