Kalaburagi; ಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು
Team Udayavani, Sep 16, 2024, 7:11 PM IST
ಕಲಬುರಗಿ (ಕವಲಗಾ): ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡಾದಲ್ಲಿ ಲೂಟಿ ಮಾಡಿದ್ದಾರೆಂದು ಕಳಂಕ ತರುವ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಅವರು ಜುಗ್ಗಯ್ಯ (ಕಂಜೂಸ್), ನಯಾ ಪೈಸೆ ಸ್ವಂತಕ್ಕೆ ಬಳಸಿಲ್ಲ, ತಮ್ಮವರಿಗೂ ನೀಡಿಲ್ಲ ಎಂದು ಕಾಗಿನಲೆ ಸಂಸ್ಥಾನದ ಸಿದ್ಧರಮಾನಂದ ಮಹಾಸ್ವಾಮೀಜಿ ಹೇಳಿದರು.
ಕಲಬುರಗಿ ಜಿಲ್ಲೆಯ ಕವಲಗಾ (ಕೆ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಹಿಂದೆ ರಾಯಣ್ಣನನ್ನು ಯಾರೂ ಮಸಲತ್ತು, ಮೋಸ ಮಾಡಿ ಸೋಲಿಸಿದರೋ, ಕೊಲ್ಲಿಸಿದರೋ ಅದೇ ಮಾದರಿಯಲ್ಲಿ ಈಗ ಕುರುಬ ಸಮಾಜದ, ನಾಡಿನ ಒಳ್ಳೆಯ ನಾಯಕ, ಹಲವು ಭಾಗ್ಯಕೊಟ್ಟ ಅನ್ನರಾಮಯ್ಯ ಅವರನ್ನೂ ಕೂಡ ಮುಗಿಸಲು ಹೊರಟಿದ್ದಾರೆ ಎಂದರು.
ಬಸವ ತತ್ವ ಪಾಲಿಸುವ ಸಿದ್ದರಾಮಯ್ಯ, ನಿಜವಾಗಲೂ ಬಂಧು ಬಳಗ ಬಂದರೆ ಸಮಯವಿಲ್ಲ ಎನ್ನಿ, ಶಿವಭಕ್ತರು ಬಂದರೆ ಶರಣು ಎನ್ನಿ ಎನ್ನುವ ತತ್ವ ಪಾಲಿಸಿದ್ದಾರೆ. ಅವರಿಗೆ ದ್ರೋಹ ಮಾಡಿದವರಿಗೆ ಖಂಡಿತ ಒಳ್ಳೆಯದಾಗಲ್ಲ, ಅದನ್ನು ಸಹಿಸಲಾಗದು ಎಂದರು.
ಸಿಎಂ, ಸಚಿವರು ಹಾಗೂ ಶಾಸಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.