ಶಿಥಿಲಾವಸ್ಥೆಯ ಕಚೇರಿಯನ್ನು ಸ್ವತಃ ಸ್ವಚ್ಚಗೊಳಿಸಿದ ಕಲಬುರಗಿ ತಹಶೀಲ್ದಾರ್


Team Udayavani, Feb 14, 2021, 3:10 PM IST

ಶಿಥಿಲಾವಸ್ಥೆಯ ಕಚೇರಿಯನ್ನು ಸ್ವತಃ ಸ್ವಚ್ಚಗೊಳಿಸಿದ ಕಲಬುರಗಿ ತಹಶೀಲ್ದಾರ್

ಕಲಬುರಗಿ: ಶಿಥಿಲಾವಸ್ಥೆಯಲ್ಲಿರುವ 180 ವರ್ಷಗಳ ಹಿಂದಿನ ಕಲಬುರಗಿ ತಾಲೂಕು ತಹಶೀಲ್ದಾರ ಕಚೇರಿಯಲ್ಲಿ ರಾಶಿಗಟ್ಟಲೇ ಇದ್ದ ಕಸದ ತ್ಯಾಜ್ಯವನ್ನು ತಹಶಿಲ್ದಾರರೇ ಮುಂದೆ ನಿಂತು ಸಿಬ್ಬಂದಿಗಳೊಂದಿಗೆ ಸ್ವಚ್ಚತಾ ಕಾರ್ಯ ಕೈಗೊಂಡರು.

ನಗರದ ಹೃದಯ ಭಾಗ ಸೂಪರ್ ಮಾರ್ಕೆಟ್ ಮಲ್ಲಿರುವ ಕಚೇರಿ ವಿಶಾಲವಾದ ಜಾಗವಿದೆ. ಹಳೆಯ ಕಟ್ಟಡ ಹಾಗೂ ಸೂಕ್ತ ನಿರ್ವಹಣೆ ಇಲ್ಲದಿದ್ದಕ್ಕೆ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದು ಗಬ್ಬೆದ್ದು ನಾರುತ್ತಿತ್ತು. ಇತ್ತೀಚೆಗೆ ಕಟ್ಟಡ ಮೇಲ್ಚಾವಣಿ ಮಹಿಳಾ ಸಿಬ್ಬಂದಿ ಮೇಲೆ ಕುಸಿದು ಬಿದ್ದಿತ್ತು. ಆದರೆ ಕಳೆದ ಫೆ. 8ರಂದು ಶಿಗ್ಗಾಂವಿಯಿಂದ ವರ್ಗಾವಣೆಯಾಗಿ ಕಲಬುರಗಿ ತಹಶೀಲ್ದಾರರಾಗಿ ಕಾರ್ಯಭಾರ ವಹಿಸಿಕೊಂಡಿರುವ ಪ್ರಕಾಶ ಕುದರಿ ಅವರು ಕಚೇರಿ ಹಾಗೂ ಆವರಣದಲ್ಲಿನ ಕಸದ ರಾಶಿಯ ಸ್ವಚ್ಚತಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಕಚೇರಿ ಆವರಣದಲ್ಲೇ ತಹಶೀಲ್ದಾರರ ವಸತಿ ಗೃಹವಿದೆ. ಆದರೆ ಏಳೆಂಟು ವರ್ಷಗಳಿಂದ ಬಳಕೆ ಮಾಡದ ಕಾರಣ ಅನಾಥವಾಗದೆ. ಗೃಹವನ್ನು ಸ್ವಚ್ಛತೆ ಮಾಡಿಸಿ ಬಳಕೆ ಮಾಡಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಕೇವಲ ಕಚೇರಿ ಆವರಣ ಹಾಗೂ ಕಟ್ಟಡ ಸ್ಚಚ್ಚಗೊಳಿಸಿದರೆ ಸಾಲದು. ಬಹಳ ದಿನಗಳಿಂದ ಇತ್ಯರ್ಥಗೊಳ್ಳದೇ ಇರುವ ಅರ್ಜಿ ಗಳನ್ನು ವಿಲೇವಾರಿ ಮಾಡುವುದು, ಒಟ್ಟಾರೆ ಆಡಳಿತದಲ್ಲಿ ಪಾರದರ್ಶಕತೆ ತರಲು ಶ್ರಮಿಸಲಾಗುವುದು ಎಂದು ತಹಶಿಲ್ದಾರ ಪ್ರಕಾಶ ಕುದರಿ ತಿಳಿಸಿದರು.

ಕಚೇರಿ ಬಾಳಿಕೆ ಕುರಿತಾಗಿ ಲೋಕೋಪಯೋಗಿ ಇಲಾಖೆಯಿಂದ ವರದಿ ಪಡೆದು ನೆಲಸಮ ಮಾಡುವ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಗುವುದು. ನೆಲಸಮಗೊಳಿಸಲು ಪ್ರಾಚ್ಯ ವಸ್ತು ಇಲಾಖೆ ಅನುಮತಿ ನೀಡಲಾಗುತ್ತದೆಯೋ ಎಂಬುದನ್ನು ಕಾದು ನೋಡಬೇಕು. ತಹಶಿಲ್ದಾರ ಕಚೇರಿಯ ಮಿನಿ ವಿಧಾನಸೌಧ ಬೇರೆಡೆ ಹೊಸದಾಗಿ ನಿರ್ಮಿಸಲು ಮೂರ್ನಾಲ್ಕು ಕಡೆ ಸ್ಥಳ ಗುರುತಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಪಕ್ಕದ ಎನ್ ಸಿಸಿ ಕಚೇರಿ ಸ್ಥಳಾಂತರವಾಗುತ್ತಿರುವುದರಿಂದ ಈ ಸ್ಥಳದಲ್ಲೇ ತಹಶಿಲ್ದಾರ ಕಚೇರಿ ನಿರ್ಮಾಣವಾಗಬೇಕು ಇಲ್ಲವೇ ಈಗಿರುವ ತಹಶಿಲ್ದಾರ ಕಚೇರಿ ಆವರಣದಲ್ಲೇ ಕಚೇರಿ ಸ್ಥಾಪನೆಯಾದರೆ ಸೂಕ್ತ ಎಂಬುದು ಸಾರ್ವಜನಿಕರ ಹಾಗೂ ತಮ್ಮ ಅಭಿಪ್ರಾಯವಾಗಿದೆ ಎಂದು ತಹಶಿಲ್ದಾರ ಪ್ರಕಾಶ ಕುದರಿ ಈ ಸಂದರ್ಭದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.