Kalaburagi ವಚನ ದರ್ಶನ ಪುಸ್ತಕ ಬಿಡುಗಡೆಗೆ ಪ್ರತಿಭಟನೆಯ ಬಿಸಿ : ಹಲವರು ವಶಕ್ಕೆ
ಬಸವಣ್ಣನವರ ಭಾವಚಿತ್ರ ಋಷಿ ಮುನಿಯಂತೆ... ಕೊರಳಲ್ಲಿ ತುಳಸಿ ಮಾಲೆ...
Team Udayavani, Aug 3, 2024, 7:14 PM IST
ಕಲಬುರಗಿ: ವಚನ ದರ್ಶನ ಪುಸ್ತಕ ಲೋಕಾರ್ಪಣೆ ಸಮಾರಂಭಕ್ಕೂ ಮುನ್ನ ಹಾಗೂ ಬಿಡುಗಡೆ ಸಂದರ್ಭದಲ್ಲಿ ಪ್ರತಿಭಟನೆಯ ಬಿಸಿ ಎದುರಾಯಿತು.
ಪ್ರಜ್ಞಾ ಪ್ರವಾಹ, ಶರಣಬಸವ ವಿಶ್ವಿದ್ಯಾಲಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಆಶ್ರಯದಲ್ಲಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಶನಿವಾರ(ಆಗಸ್ಟ್ 3) ಸಂಜೆ 6 ಕ್ಕೆ ಆಯೋಜಿಸಿದ್ದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆರಂಭವಾಗುವ ವೇಳೆ ಸಭಾಂಗಣದೊಳಗೆ ನುಗ್ಗಲು ಯತ್ನಿಸಿದ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಾದ ರವೀಂದ್ರ ಶಾಬಾದಿ, ಆರ್.ಜಿ. ಶೆಟಕಾರ, ಪ್ರಭುಲಿಂಗ ಮಹಾಗಾಂವಕರ, ಸುನಿಲ್ ಮಾನ್ಪಡೆ ಸೇರಿದಂತೆ ಹಲವರನ್ನು ತಡೆದ ಪೊಲೀಸರು ವಶಕ್ಕೆ ಪಡೆದರು.
ಬಸವಣ್ಣನವರ ಭಾವಚಿತ್ರ ಋಷಿ ಮುನಿಯಂತೆ ಮಾಡಿದ್ದು, ಕೊರಳಲ್ಲಿ ತುಳಸಿ ಮಾಲೆ ಹಾಕಿರುವುದು, ಬಿಲ್ಲು- ಬಾಣಗಳನ್ನು ತೋರಿಸಿರುವುದು ಬಸವಣ್ಣನವರಿಗೆ ಹಾಗೂ ಬಸವ ತತ್ವಕ್ಕೆ ಮಾಡಿದ ಅಪಚಾರ ಎಂದು ಪ್ರತಿಭಟಿಸಿ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.