Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ


Team Udayavani, Jul 2, 2024, 6:21 PM IST

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

ಕಲಬುರಗಿ: ತಾಲೂಕಿನ ಇಟಗ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಸ್ನೇಹಿತನ ಮದುವೆ ಸಮಾರಂಭದಲ್ಲಿ ರಾಮ ಮಂದಿರ ಕುರಿತ ಹಾಡು ಹಾಕಿ ಡಾನ್ಸ್ ಮಾಡಿದ್ದ ಕಾರಣಕ್ಕೆ ಮಂಗಳವಾರ ಯುವಕನೋರ್ವನ ಮೇಲೆ ಅನ್ಯಕೋಮಿನ ಕೆಲವು ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಇಟಗಾ ಗ್ರಾಮದ ಭೀಮಾಶಂಕರ್ ಎಂದು ಗುರುತಿಸಲಾಗಿದೆ.

ಭೀಮಾಶಂಕರ್ ಸೇರಿದಂತೆ ಇತರರು ತಮ್ಮ ಸ್ನೇಹಿತನ ಮದುವೆಯಲ್ಲಿ “ಅಗರ್ ಛುವಾ ತೋ ಮಂದಿರಕೋ, ತೇರಿ ಔಖಾತ್ ದಿಖಾ ದೇಂಗೆ” ಎನ್ನುವ ಹಾಡು ಹಾಕಿ ಡ್ಯಾನ್ಸ್ ಮಾಡಿದ್ದರು. ಈ ಹಾಡು ಒಂದು ಕೋಮಿನ ವಿರುದ್ಧ ಅನಗತ್ಯ ಕೋಮು ಭಾವನೆ ಕೆರಳಿಸುವ ಹಾಡಾಗಿದೆ ಎಂದು ಆರೋಪಿಸಿ ಅನ್ಯಕೋಮಿನ ಕೆಲವು ಯುವಕರು ಸೋಮವಾರ ಬೆಳಗ್ಗೆ ಭೀಮಾಶಂಕರನ ಮನೆಗೆ ತೆರಳಿ ಹಲ್ಲೆ ಮಾಡಿದ್ದಾರೆ ಎಂದು ಭೀಮಾಶಂಕರ್ ತಾಯಿ ನೀಡಿದ ದೂರಿನ ಆಧಾರದ ಮೇಲೆ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಘಟನೆಯಿಂದಾಗಿ ಇಟಗ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೆ ಗ್ರಾಮದಲ್ಲಿ ಯುವಕರ ತಂಡಗಳು ಗುಂಪು ಗುಂಪಾಗಿ ಈ ವಿಷಯವನ್ನು ಚರ್ಚೆ ಮಾಡುತ್ತಿದ್ದು ಗ್ರಾಮದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಲ್ಲದೆ ದೂರಿನಲ್ಲಿ ಭೀಮಾಶಂಕರ್ ತಾಯಿ ತಮ್ಮ ಕುಟುಂಬಕ್ಕೆ ಅನ್ಯ ಕೋಮಿನವರಿಂದ ಬೆದರಿಕೆ ಇದ್ದು ಭದ್ರತೆ ನೀಡುವಂತೆ ಕೋರಿದ್ದಾರೆ.

ಇದರಿಂದಾಗಿ ವಿವಾದ ಈಗ ಎರಡು ಕೋಮಿನ ಮಧ್ಯದ ಘರ್ಷಣೆಯಾಗಿ ಪರಿವರ್ತನೆಗೊಂಡಿದ್ದು, ಮುಂಜಾಗ್ರತ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಹಲ್ಲೆಯನ್ನು ಖಂಡಿಸಿ‌ ಗ್ರಾಮಸ್ಥರು ಮಂಗಳವಾರ ಎಸ್ಪಿ ಅವರಿಗೆ ಭೇಟಿ ಮಾಡಿ ಮನವಿ ‌ಸಲ್ಲಿದ್ದಾರೆ.

ಟಾಪ್ ನ್ಯೂಸ್

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.