![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 15, 2019, 10:18 AM IST
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಇಂದು ನಡೆಯಬೇಕಿದ್ದ ಯುವ ಮುಖಂಡ ಕನ್ಹಯ್ಯ ಕುಮಾರ್ ಉಪನ್ಯಾಸ ರದ್ದು ಮಾಡಲಾಗಿದೆ.
ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇಂದು ‘ಅಂಬೇಡ್ಕರ್ ಕಂಡ ಆಧುನಿಕ ಭಾರತದಲ್ಲಿ ಯುವಕರ ಪಾತ್ರ ಕುರಿತು ಕನ್ಹಯ್ಯ ಕುಮಾರ ಉಪನ್ಯಾಸ ನೀಡಬೇಕಿತ್ತು.
ಕನ್ಹಯ್ಯ ಉಪನ್ಯಾಸಕ್ಕೆ ಶ್ರೀರಾಮಸೇನೆ ಮತ್ತು ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ನಿನ್ನೆ ಹಂಗಾಮಿ ಕುಲಪತಿ ಪ್ರೊ.ಪರಿಮಳಾ ಅಂಬೇಕರ್ ಸಿಡಿಂಕೇಟ್ ಸಭೆ ನಡೆಸಿ, ಕನ್ಹಯ್ಯ ವಿಷಯದ ಬಗ್ಗೆ ಮಾತ್ರವೇ ಮಾತನಾಡಬೇಂದು ಹೇಳಿ ಅನುಮತಿ ನೀಡಿದ್ದರು.
ಆದರೆ, ಕನ್ಹಯ್ಯ ಉಪನ್ಯಾಸ ವಿಷಯ ರಾಜ್ಯಪಾಲರಿಗೆ ಮುಟ್ಟಿದ್ದು, ಕಾರ್ಯಕ್ರಮ ರದ್ದು ಪಡಿಸುವಂತೆ ಕುಲಪತಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.