![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 18, 2023, 12:32 AM IST
ಕಲಬುರಗಿ: ದಕ್ಷಿಣ ಮತಕ್ಷೇತ್ರದ ಮಾಚನಾಳ ತಾಂಡಾದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ನಾನಾ ಕಲಾ ತಂಡಗಳು ತಮ್ಮ ಕಲೆ ಪ್ರರ್ದಶಿಸುವ ಮೂಲಕ ಊರು ಅಭಿಮಾನದ ಹೊಳೆಯಲ್ಲಿ ತೇಲಿತು. ಮಾಚನಾಳ ಗ್ರಾಮಸ್ಥರಿಂದ ಜೆಸಿಬಿ ಮೂಲಕ ಹೂವಿನ ಸುರಿಮಳೆಗೈಯಲಾಯಿತು. ಇದೇ ವೇಳೆ ಗ್ರಾಮದ ಯುವಕರು ಹಾಗೂ ಬಿಜೆಪಿ ಕಾರ್ಯಕರ್ತರು ನೂರಕ್ಕೂ ಹೆಚ್ಚಿನ ಬೈಕ್ ರ್ಯಾಲಿ ಮುಖಾಂತರ ಕರೆತರಲಾಯಿತು.
ಎತ್ತಿನ ಬಂಡಿಯಲ್ಲಿ ಮೆರವಣಿಗೆ
ಸಂಜೆ ಮಾಚನಾಳ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಸಿಂಗರಿಸಿದ ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮೂಲಕ ಗ್ರಾಮದಲ್ಲಿ ಬರಮಾಡಿಕೊಳ್ಳಲಾಯಿತು. ಅವ ರಿಗೆ ಲಂಬಾಣಿ ಸಂಪ್ರದಾ ಯದ ಕವಡೆ ಹಾರ ಹಾಕಿ ಸ್ವಾಗತಿಸಲಾಯಿತು.
ಇದೇ ವೇಳೆ ನೂರಾರು ಮಹಿಳೆಯರು ಪೂರ್ಣ ಕುಂಭ ದೊಂದಿಗೆ ಸ್ವಾಗತಿಸಲಾ ಯಿತು. ಯುವಕರು ನಾನಾ ಘೋಷಣೆ ಕೂಗುವ ಮೂಲಕ ಸಚಿವರನ್ನು ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕುಡಚಿ ಶಾಸಕ ಪಿ. ರಾಜೀವ್ ಸೇರಿ ಅಧಿಕಾರಿಗಳನ್ನು ಬರಮಾಡಿಕೊಂಡರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.