KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ


Team Udayavani, Jul 1, 2024, 4:39 PM IST

KKRDB Meeting: ಕಲ್ಯಾಣ ಕರ್ನಾಟಕ ಭಾಗದ ಸಚಿವರು- ಶಾಸಕರು ಭಾಗಿ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ)ಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಇಲ್ಲಿನ  ಕೆಕೆಆರ್ ಡಿಬಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಪ್ರಥಮ ಮಂಡಳಿ ಸಭೆ ನಡೆಯಿತು.

ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಹಾಗೂ‌ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ, ಮುಖ್ಯ ಮಂತ್ರಿಯವರ ಸಲಹೆಗಾರರು ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಸಿಂಧನೂರ ಶಾಸಕ ಹಂಪನಗೌಡ ಬಾದರ್ಲಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ, ವಿಧಾನ ಪರಿಷತ್ ಶಾಸಕ‌ ತಿಪ್ಪಣ್ಣಪ್ಪ ಕಮಕನೂರ ಭಾಗವಹಿಸಿದ್ದರು.

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮನೋಜ ಜೈನ್, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಎಂ. ಸುಂದರೇಶ್ ಬಾಬು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಎಸ್., ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರದೇಶಾಭಿವೃದ್ಧಿ ಮಂಡಳಿ ವಿಭಾಗದ ನಿರ್ದೇಶಕ ಡಿ. ಚಂದ್ರಶೇಖರಯ್ಯ, ಕೆ.ಕೆ.ಆರ್.ಡಿ.ಬಿ. ಮಂಡಳಿಯ ಉಪ ಕಾರ್ಯದರ್ಶಿ ಎಂ.ಕೆ.ಪ್ರಮೀಳಾ, ಅಪರ ನಿರ್ದೇಶಕಿ ಪ್ರವೀಣ ಪ್ರಿಯಾ, ಅಧೀಕ್ಷಕ ಅಭಿಯಂತ ವಿಜಯಕುಮಾರ, ಹಣಕಾಸು ನಿಯಂತ್ರಕಿ ಅಶ್ವಿನಿ ಧನರಾಜ, ಉಪನಿರ್ದೇಶಕಿ ಸುಜಾತಾ ಕಾಳಗಿ, ಅಧೀನ ಕಾರ್ಯದರ್ಶಿ ದಯಾನಂದ ಪಾಟೀಲ ಇದ್ದರು.

ಟಾಪ್ ನ್ಯೂಸ್

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

1-rmabha

CM-DCM ವಿಚಾರದಲ್ಲಿ ಹೈಕಮಾಂಡ್ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿ: ರಂಭಾಪುರಿ ಶ್ರೀ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

ಸರಕಾರಿ ಶಾಲೆಯಲ್ಲಿ ಕಲಿತವರು ಉನ್ನತ ಸಾನಕ್ಕೆ ಏರಿದ್ದಾರೆ: ವಿಶ್ವನಾಥ ಶೆಟ್ಟಿ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

1-sadsdadsads

Bihar DCM ಶಪಥ ಪೂರ್ಣ; ಅಯೋಧ್ಯೆ ರಾಮನಿಗೆ ಪೇಟ ಅರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.