ಜ್ಞಾನ ದಾಸೋಹ ಶ್ರೇಷ್ಠ ಕಾರ್ಯ


Team Udayavani, Feb 5, 2018, 12:11 PM IST

gul-10.jpg

ಕಲಬುರಗಿ: ಜಗತ್ತಿನಲ್ಲಿ ಜ್ಞಾನಕ್ಕಿಂತ ಮಿಗಿಲಾದ ವಸ್ತು ಮತ್ತೂಂದಿಲ್ಲ, ಅದನ್ನು ದಾಸೋಹದ ರೂಪದಲ್ಲಿ ಹಂಚಿಕೊಳ್ಳುವುದಕ್ಕಿಂತ ಮಹತ್ತರ ಕಾರ್ಯ ಮತ್ತೂಂದಿಲ್ಲ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ
ಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಮಾತೋಶ್ರೀ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು
ವಾಣಿಜ್ಯ ಮಹಿಳಾ ಮಹಾ ವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ
ಅವರು ಮಾತನಾಡಿದರು.

ಹಲವಾರು ರೂಪದ ದಾಸೋಹಗಳು ಚಾಲ್ತಿಯಲ್ಲಿದ್ದು, ಅದರಲ್ಲಿ ಜ್ಞಾನ ದಾಸೋಹವೇ ಅತೀ ಶ್ರೇಷ್ಠವಾದದ್ದು. ಜ್ಞಾನ ಅವ್ಯಕ್ತ ವ್ಯಕ್ತಿಯನ್ನು ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡುತ್ತದೆ. ಹೀಗಾಗಿ ಜ್ಞಾನ ದಾಸೋಹ ಎಲ್ಲ ಕಾಲಕ್ಕೂ ಸಲ್ಲುವಂತಹದ್ದಾಗಿದೆ ಎಂದು ನುಡಿದರು.

ಮನುಷ್ಯರು ಆಶಾವಾದಿಗಳಾಗಿರಬೇಕು. ಇದರಿಂದ ಅಂದುಕೊಂಡಿದ್ದನ್ನು ಸಾಧಿಸಬಹುದು. ಮೇಡಂ ಕ್ಯೂರಿ ಆಶಾವಾದಿ ಆಗಿದ್ದರಿಂದಲೇ ಅವರ ಮನೆತನಕ್ಕೆ ಜಗತ್ತಿನ ಸರ್ವಶ್ರೇಷ್ಠ ಐದು ನೊಬೆಲ್‌ ಪಾರಿತೋಷಕಗಳು ಲಭಿಸಿದ್ದವು. ಆದ್ದರಿಂದ ಜೀವನದಲ್ಲಿ ಎಂತಹದೇ ಕಷ್ಟ ಕಾರ್ಪಣ್ಯಗಳು ಬಂದರೂ ಎದೆಗುಂದದೇ ಮುನ್ನುಗ್ಗುವ
ಮನೋಭಾವ ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ, ಶರಣಬಸವ ವಿವಿ ಕುಲಪತಿ ಡಾ| ನಿರಂಜನ ನಿಷ್ಠಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿದ್ಯಾರ್ಥಿ ಕಲ್ಯಾಣಾಧಿಕಾರಿ
ಪ್ರೊ| ಶಾಂತಲಾ ನಿಷ್ಟಿ ಹಾಜರಿದ್ದರು. ಸಂಗೀತ ವಿಭಾಗದವರು ವಚನ ಗಾಯನ ನಡೆಸಿಕೊಟ್ಟರು. ಪ್ರಾಚಾರ್ಯೆ ಡಾ| ನೀಲಾಂಬಿಕಾ ಶೇರಿಕಾರ ಸ್ವಾಗತಿಸಿದರು. ಡಾ| ಪುಟ್ಟಮಣಿ ದೇವಿದಾಸ ನಿರೂಪಿಸಿದರು. ಡಾ| ಎಸ್‌.ಎಸ್‌. ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.