ಸೈಬರ್‌ ಅಪರಾಧ ತಡೆಗೆ ಘಟಕ ಆರಂಭ


Team Udayavani, Feb 17, 2017, 2:56 PM IST

gul1.jpg

ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳ ತಡೆಗೆ ಹಾಗೂ ತೀವ್ರ ನಿಗಾ ವಹಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಸೋಷಿಯಲ್‌ ಮೀಡಿಯಾ ಮಾನಿಟರಿಂಗ್‌ ಮತ್ತು ಟೆಕ್ನಿಕಲ್‌ ಸಪೋರ್ಟ್‌ ಸೆಲ್‌ (ಘಟಕ) ಗೆ ಗೃಹ ಖಾತೆ ಸಚಿವ ಡಾ| ಜಿ. ಪರಮೇಶ್ವರ ಚಾಲನೆ ನೀಡಿದರು.

ಪೊಲೀಸ್‌ ಭವನದಲ್ಲಿ ಉದ್ಘಾಟನೆ ನೆರವೇರಿಸಿ ಘಟಕ್ಕೆ ಚಾಲನೆ ನೀಡಿದ ಸಚಿವರು, ಎಲ್ಲ ಜನ ಮಾಹಿತಿ ತಂತಜ್ಞಾನಕ್ಕೆ ಹೊಂದಿಕೊಳ್ಳುತ್ತಿರುವುದರಿಂದ ಅಪರಾಧ ಚಟುವಟಿಕೆಗಳು ಹೆಚ್ಚಲು ಕಾರಣವಾಗುತ್ತಿದೆ.  ಇದಕ್ಕೆ ಪ್ರತ್ಯೇಕ ತಂಡ ಹಾಗೂ ತಂತ್ರಜ್ಞಾನ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಘಟಕ ತನಿಖೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಹೇಳಿದರು. 

ಹೊಸ ಘಟಕವು ಫೆಸ್‌ಬುಕ್‌ ಮಾನಿಟರಿಂಗ್‌, ಟ್ವಿಟರ್‌ ಮಾನಿಟರಿಂಗ್‌, ವ್ಯಾಟ್ಸ್‌ಪ್‌ ಮಾನಿಟರಿಂಗ್‌, ಸಿಡಿಆರ್‌ ಅನಾಲಿಸಿಸ್‌ ವಿಂಗ್‌, ಪ್ರಿಂಟ್‌ ಮಿಡಿಯಾ ಮಾನಿಟರಿಂಗ್‌, ವೆಬ್‌ಸೈಟ್‌ ವಾಚಿಂಗ್‌ ಯುನಿಟಿ ಮತ್ತು ಸೈಬರ್‌ ಅಫೆನ್ಸೆಸ್‌ ಡಾಕ್ಯುಮೆಂಟೇಶನ್‌ ಯುನಿಟ್‌ಗಳನ್ನು ಒಳಗೊಂಡಿರುತ್ತದೆ ಎಂದು ವಿವರಣೆ ನೀಡಿದರು.

ಈಶಾನ್ಯ ವಲಯ ಐಜಿಪಿ ಅಲೋಕಕುಮಾರ, ಎಸ್‌ಪಿ ಶಶಿಕುಮಾರ, ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು. ಸೈಬರ್‌ ಅಪರಾಧ ತಡೆ ಘಟಕದ ಮೇಲುಸ್ತುವಾರಿಯನ್ನು ಡಿಸಿಆರ್‌ಬಿ ಡಿಎಸ್‌ಪಿ ಎಸ್‌.ಎಸ್‌. ಹುಲ್ಲೂರ, ನೋಡಲ್‌ ಅಧಿಕಾರಿಯಾಗಿ ಡಿಸಿಬಿ ಘಟಕದ ಪೊಲೀಸ್‌ ಇನ್ಸಪೆಕ್ಟರ್‌ ಕಪೀಲದೇವ, ಸಹಾಯಕ ನೋಡಲ್‌ ಅಧಿಕಾರಿಯಾಗಿ ಪಿಎಸ್‌ಐ ವನಂಜಕರ್‌ ಹಾಗೂ ಇತರ ಸಿಬ್ಬಂದಿಗಳು ಒಳಗೊಂಡಿದ್ದಾರೆ. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.