ಫಲಕನಾಮಾ ರೈಲು ಕಲಬುರಗಿವರೆಗೂ ಸಂಚರಿಸಲಿ


Team Udayavani, Mar 30, 2022, 12:28 PM IST

11train

ವಾಡಿ: ಹೈದ್ರಾಬಾದ ಫಲಕನಾಮಾ ಪ್ಯಾಸೆಂಜರ್‌ ರೈಲನ್ನು ವಾಡಿ ನಿಲ್ದಾಣದಲ್ಲೇ ತಡೆಯದೇ ಅದನ್ನು ಕಲಬುರಗಿ ವರೆಗೂ ಸಂಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್‌ ದಲಿತ ಸೇನೆ ಮುಖಂಡರು ರೈಲ್ವೆ ಡಿಆರ್‌ಎಂಗೆ ಮನವಿ ಸಲ್ಲಿಸಿದ್ದಾರೆ.

ಮಂಗಳವಾರ ಪಟ್ಟಣದ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪ್ರಯಾಣಿಕರಿಗಾಗಿ ಒದಗಿಸಲಾದ ವಿವಿಧ ಸೌಕರ್ಯಗಳ ಪರಿಸ್ಥಿತಿ ಅವಲೋಕಿಸಿದ ಸೆಂಟ್ರಲ್‌ ರೈಲ್ವೆ ಮಹಾ ನಿರ್ದೇಶಕರನ್ನು ಭೇಟಿ ಮಾಡಿದ ದಲಿತ ಮುಖಂಡರು, ವಿವಿಧ ಬೇಡಿಕೆಗಳ ಮನವಿಪತ್ರ ಸಲ್ಲಿಸಿ ಮಾತುಕತೆ ನಡೆಸಿದರು.

ಪ್ರತಿನಿತ್ಯ ಹೈದ್ರಾಬಾದ್‌ದಿಂದ ವಾಡಿ ಜಂಕ್ಷನ್‌ ನಿಲ್ದಾಣದ ವರೆಗೆ ಫಲಕನಾಮಾ ಪ್ಯಾಸೆಂಜರ್‌ ರೈಲು ಸಂಚರಿಸುತ್ತಿದೆ. ಬೆಳಗ್ಗೆ 11 ಗಂಟೆಗೆ ವಾಡಿ ನಿಲ್ದಾಣ ತಲುಪುವ ಈ ರೈಲನ್ನು ಅನಗತ್ಯವಾಗಿ ಮುಂದೆ ಚಲಿಸದಂತೆ ತಡೆಯಲಾಗಿದೆ. ವಾಡಿ ನಿಲ್ದಾಣದಿಂದಲೇ ಮತ್ತೆ ಹೈದ್ರಾಬಾದ್‌ನತ್ತ ಹೊರಡುತ್ತಿದೆ. ಇದರಿಂದ ಈ ಭಾಗದ ಸಾಮಾನ್ಯ ಪ್ರಯಾಣಿಕರಿಗೆ ಜಿಲ್ಲಾ ಕೇಂದ್ರದ ಸಂಪರ್ಕಕ್ಕೆ ತೊಂದರೆಯಾಗುತ್ತಿದೆ ಎಂದು ವಿವರಿಸಿದ್ದಾರೆ.

ಕಲಬುರಗಿ ನಗರಕ್ಕೆ ಪ್ರಯಾಣ ಬೆಳೆಸುವ ಶಾಲೆ-ಕಾಲೇಜು ವಿದ್ಯಾರ್ಥಿಗಳು, ವ್ಯಾಪಾರಿಗಳು, ಪ್ರಯಾಣಿಕರು, ಆಸ್ಪತ್ರೆಗೆ ಹೋಗುವ ರೋಗಿಗಳು ಹೀಗೆ ದಿನಕ್ಕೆ ಸಾವಿರಾರು ಜನ ವಾಡಿ-ಕಲಬುರಗಿ ಮಧ್ಯೆ ಹೋಗಿ ಬರುವ ಕಾಯಂ ಪ್ರಯಾಣಿಕರಿದ್ದಾರೆ. ಲಾಕ್‌ಡೌನ್‌ ಜಾರಿಗೂ ಮುನ್ನ ಫಲಕನಾಮಾ ರೈಲು ಕಲಬುರಗಿ ವರೆಗೆ ಓಡುತ್ತಿತ್ತು. ಕೊರೊನಾ ನೆಪದಲ್ಲಿ ಕಳೆದ ಎರಡು ವರ್ಷಗಳಿಂದ ರೈಲು ಸಂಚಾರ ತಡೆಯಲಾಗಿದೆ. ಈಗ ಕೋವಿಡ್‌ ಕರಾಳ ಛಾಯೆ ಕಡಿಮೆಯಾಗಿದ್ದು, ಪ್ಯಾಸೆಂಜರ್‌ ರೈಲುಗಳು ಮತ್ತು ಎಕ್ಸ್‌ಪ್ರೆಸ್‌ ರೈಲುಗಳು ಹಳಿ ಹಿಡಿದಿವೆ. ಆದರೆ ಫಲಕನಾಮಾ ಪ್ಯಾಸೆಂಜರ್‌ ರೈಲು ಮಾತ್ರ ಕಲಬುರಗಿ ವರೆಗೆ ಚಲಿಸುತ್ತಿಲ್ಲ. ಈ ರೈಲು ಕೂಡಲೇ ಕಲಬುರಗಿ ವರೆಗೆ ಚಲಿಸುವಂತೆ ಕ್ರಮಕೈಗೊಂಡು ಜನರಿಗೆ ಅನುಕೂಲ ಒದಗಿಸಬೇಕು ಎಂದು ಅಂಬೇಡ್ಕರ್‌ ದಲಿತ ಸೇನೆ ತಾಲೂಕು ಅಧ್ಯಕ್ಷ ರಾಜು ಕೊಲ್ಲೂರ ಮನವಿ ಮಾಡಿದ್ದಾರೆ. ಮುಖಂಡರಾದ ಹಾಜಪ್ಪ ಲಾಡ್ಲಾಪುರ, ರಾಜು ಗಟ್ಟು ಇದ್ದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.