![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Mar 31, 2020, 12:52 PM IST
ಕಲಬುರಗಿ: ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಕೈಗೆ ಬಂದ ಕಲ್ಲಂಗಡಿ ಬೆಳೆ ಮಾರಾಟವಾಗದೇ ಇರುವುದರಿಂದ ಕಂಗಾಲಾದ ರೈತ ನೇಣಿಗೆ ಶರಣಾಗಿದ್ದಾನೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ ಬಿರಾದಾರ (45) ನೇಣಿಗೆ ಶರಣಾಗಿದ್ದಾರೆ. ಸೋಮವಾರ ರಾತ್ರಿ ಜಮೀನಿನಲ್ಲಿಯೇ ರೈತ ನೇಣಿಗೆ ಶರಣಾಗಿದ್ದಾನೆ.
ರೈತ ಚಂದ್ರಕಾಂತ ಬಿರಾದಾರ್ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಬೆಳೆದಿದ್ದರು. ಆದರೆ ಲಾಕ್ ಡೌನ್ ಹಿನ್ನಲೆ ಹಣ್ಣು ಸಾಗಾಟ ಮಾಡಲು ಆಗದ ಹಿನ್ನಲೆ ಮನನೊಂದು ನೇಣಿಗೆ ಶರಣಾಗಿದ್ದಾರೆ.
ಸಾಲ ಮಾಡಿ ಬೆಳೆಯಲಾದ ಕಲ್ಲಂಗಡಿ ಖರೀದಿ ಮಾಡಲು ಯಾವುದೇ ವ್ಯಾಪಾರಸ್ಥರು (ಮಧ್ಯವರ್ತಿಗಳ) ಮುಂದೆ ಬಂದಿರಲಿಲ್ಲ. ಕಟಾವು ಮಾಡಿದ ಬೆಳೆ ಸಾಗಾಟ ಮಾಡಲೂ ಸಾಧ್ಯವಾಗದೇ ರೈತ ನೊಂದಿದ್ದರು ಎನ್ನಲಾಗಿದೆ. ತನಿಖಾ ಕಾರ್ಯ ಮುಂದುವರೆದಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.