Bribe: ಕಡತಗಳಿಗೆ ಹಣ; ಭೂದಾಖಲೆ ಉಪನಿರ್ದೇಶಕ,ಮಧ್ಯವರ್ತಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

ಕಚೇರಿ ಸಿಬ್ಬಂದಿಯಿಂದಲೇ ದೂರು

Team Udayavani, Jul 30, 2024, 8:09 AM IST

ಕಡತಗಳಿಗೆ ಹಣ: ಭೂದಾಖಲೆ ಉಪನಿರ್ದೇಶಕ 1.50 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

ಕಲಬುರಗಿ: ಕಡತಗಳಿಗೆ ಸಿಬ್ಬಂದಿಯಿಂದಲೇ ಹಣ ಪಡೆಯುತ್ತಿದ್ದ ಇಲ್ಲಿನ ಜಿಲ್ಲಾ ಭೂ ದಾಖಲೆಗಳ ಉಪ ನಿರ್ದೇಶಕ ಹಾಗೂ ಓರ್ವ ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಭೂ ದಾಖಲಾತಿಗಳ ಕಡತಗಳಿಗೆ ಸಹಿ ಹಾಕಲು ಜತೆಗೆ ನಗರದ ಬ್ರಹ್ಮಪುರ ಸರ್ವೆ ನಂಬರ್ ವೊಂದರ 25 ಎಕರೆ ಗುಂಟೆ ಜಮೀನಿನ ಪೋಡಿ ಮಾಡಲು 3. 50 ಲಕ್ಷ ರೂ ಬೇಡಿಕೆ ಇಟ್ಟು ಅದರಲ್ಲಿ 1.50 ಲಕ್ಷ ರೂ ಪಡೆಯುತ್ತಿದ್ದ ಜಿಲ್ಲಾ ಭೂ ದಾಖಲೆಗಳ ಮತ್ತು ಸರ್ವೆ ಉಪನಿರ್ದೇಶಕ ಪ್ರವೀಣ ಜಾಧವ್ ಹಾಗೂ ಮಧ್ಯವರ್ತಿ ಶರಣಗೌಡ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಭೂದಾಖಲೆ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳಿಂದಲೇ  ಪ್ರತಿಯೊಂದು ಕಾರ್ಯಕ್ಕೂ ರಾಜಾರೋಷವಾಗಿ ಹಣದ ಬೇಡಿಕೆ ಇಡುತ್ತಿರುವುದು ವ್ಯಾಪಕವಾಗಿ ಕೇಳಿ ಬಂದಿತ್ತು. ಕೊನೆಗೂ ಲೋಕಾಯುಕ್ತ ಪೊಲೀಸ್ ರ ಬಲೆಗೆ ಸಿಕ್ಕಿ ಬಂಧನವಾಗಿದ್ದಾರೆ.

ಇಲಾಖಾ ಸಿಬ್ಬಂದಿಯೇ ದೂರು: ಅಧಿಕಾರಿಗಳ ಭೃಷ್ಟಾಚಾರ ದಿಂದ ಬೇಸತ್ತು ಇಲಾಖಾ ಸಿಬ್ಬಂದಿಯೇ ದೂರು ಸಲ್ಲಿಸಿದ್ದು, ಇಲಾಖೆಯ ಭೂಮಾಪಕ ರೇವಣಸಿದ್ದ ಮೂಲಗೆ ಅವರೇ ರೋಸಿ ಹೋಗಿ ಲೋಕಾಯುಕ್ತ ಪೊಲೀಸ್ ರಿಗೆ ದೂರು ಸಲ್ಲಿಸಿದ್ದಾರೆ.

ಸಿಬ್ಬಂದಿಗಳಿಗೆನೀವು ಏನಾದರೂ ತಪ್ಪು ಮಾಡಿದರೆ ಸಣ್ಣಪುಟ್ಟ ವಿಷಯದಲ್ಲಿ ನಿಮಗೆ ಅಮಾನತು ಮಾಡುತ್ತೇನೆ ಅಂತ ಹೇಳಿ ಮಾನಸಿಕ ಹಿಂಸೆ ನೀಡುತ್ತಿದ್ದ. ಪ್ರತಿಯೊಂದು ಕಡೆತಕ್ಕೆ ಹಣ ಕೊಡಬೇಕೆಂದು ಹೇಳುತ್ತಿದ್ದ  ಡಿಡಿಎಲ್ ಆರ್ ಜಾಧವ್ ಕೊನೆಗೂ ಪ್ರಕರಣವೊಂದರಲ್ಲಿ ಮೂರುವರೆ ಲಕ್ಷ ರೂ. ಬೇಡಿಕೆಯಿಟ್ಟು 1.50 ಲಕ್ಷ ರೂ ಪಡೆಯುತ್ತಿದ್ದಾಗ ಖೆಡ್ಡಾ ತೊಡಲಾಗಿದೆ.

ಲೋಕಾಯುಕ್ತ ಎಸ್ ಪಿ ಜಾನ ಆಂಟೋನಿ ಮಾರ್ಗದರ್ಶನ ದಲ್ಲಿ ಡಿಎಸ್ಪಿ ಗೀತಾ ಬೇನಾಳ, ಮಂಜುನಾಥ, ಇನ್ಸಪೆಕ್ಟರ್ ರಾಜಶೇಖರ ಹಳಗೋಧಿ ಸೋಮವಾರ ಮಧ್ಯಾಹ್ನ ದಾಳಿ ನಡೆಸಿ‌ ಮಧ್ಯರಾತ್ರಿವರೆಗೂ ಪಂಚನಾಮೆ ನಡೆಸಿದ್ದು, ತನಿಖಾ ಕಾರ್ಯ ನಡೆಯುತ್ತಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.