ವಾರ್ಡ್‌ಗಳಲ್ಲೂ ಕಣ್ಣು ತಪಾಸಣೆ ಮಾಡಿ


Team Udayavani, Feb 15, 2017, 2:58 PM IST

gul2.jpg

ಕಲಬುರಗಿ: ನಗರದ ಎಲ್ಲ ವಾರ್ಡ್‌ಗಳಲ್ಲಿ ಪಾಲಿಕೆ ಸದಸ್ಯರು ವಾರ್ಡ್‌ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಎಚ್ಚರಿಕೆ ವಹಿಸಿ ಕಣ್ಣು ತಪಾಸಣೆ ಶಿಬಿರ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಕರೆ ನೀಡಿದರು. 

ನಗರದ ರಿಂಗ್‌ ರಸ್ತೆಯಲ್ಲಿರುವ ಶಾದಾಬ್‌ ಫಂಕ್ಷನ್‌ ಹಾಲ್‌ನಲ್ಲಿ  ನೇತ್ರ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರ ಎಲ್ಲ ಕ್ಷೇತ್ರಗಳಲ್ಲಿ ಜನರಿಗೆ ಅಗತ್ಯ ಸೇವೆ ಒದಗಿಸುವಲ್ಲಿ ಉತ್ತಮ ಹೆಜ್ಜೆ ಇಡುತ್ತಿದೆ. ಅದರೊಂದಿಗೆ ಸಾರ್ವಜನಿಕರ ಸಹಭಾಗಿತ್ವ ದೊರೆತಲ್ಲಿ ಜನರಿಗೆ ಸಮಯಕ್ಕೆ ಸರಿಯಾಗಿ ಸೌಕರ್ಯ ಒದಗಿಸಲು ಸಾಧ್ಯವಾಗುತ್ತದೆ.

ಆರೋಗ್ಯ ಸೇವೆಯಲ್ಲಿ ಹಿರಿಯ ನಾಗರಿಕರು ಅತಿ ಹೆಚ್ಚು ಸಮಸ್ಯೆಗಳನ್ನು ಪದೇ ಪದೇ ಎದುರಿಸುತ್ತಿದ್ದಾರೆ. ಈ ಹಂತದಲ್ಲಿ ಸರಕಾರದ ಜತೆಯಲ್ಲಿ ಮಾಜಿ ಮೇಯರ್‌ ಇಕ್ಬಾಲ್‌ ಶಿರಿ°ಫೊÅàಷ್‌ ಹಾಗೂ ಮಹಮ್ಮದ್‌ ಸಮದ್‌ ಖಾನ್‌ ಕೂಡ ತಮ್ಮ ಸಂಸ್ಥೆಗಳ ಮೂಲಕ ಕಣ್ಣು ತಪಾಸಣೆ ಮಾಡುತ್ತಿರುವುದು ಶ್ಲಾಘನೀಯ.

ಅದರಲ್ಲೂ 1500 ಜನರಿಗೆ ಇದರ ಪ್ರಯೋಜನ ದೊರೆತಿದೆ. ಇದೇ ರೀತಿಯಲ್ಲಿ ಅವರು ಪ್ರತಿ ವಾರ್ಡಿನಲ್ಲಿ ಕೆಲಸ ಮಾಡುವುದೇ ಆದಲ್ಲಿ, ಆರೋಗ್ಯ ಇಲಾಖೆ ಜಿಲ್ಲಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದರು. ಪ್ರತಿ ವಾರ್ಡ್‌ನಲ್ಲಿ ಜನರ ಆರೋಗ್ಯದ ಕುರಿತು ಪಾಲಿಕೆ ಸದಸ್ಯರು ಕೂಡ ಹೆಚ್ಚು ಆಸಕ್ತಿವಹಿಸಬೇಕು.

ಆನಿಟ್ಟಿನಲ್ಲಿ ಪಾಲಿಕೆ ಸದಸ್ಯರು ಕೂಡ ಪ್ರತಿ ವಾರ್ಡ್‌ನಲ್ಲಿ ಇಂತಹ ಕೆಲಸ ಮಾಡಿ ಎಂದು ಹೇಳಿದರು. ಶಿಬಿರ ಸಂಯೋಜಕ ಮಾಜಿ ಮೇಯರ್‌ ಇಕ್ಬಾಲ್‌ ಶಿರಿ°ಫೊÅàಷ್‌ ಮಾತನಾಡಿ, ನಾವು ಒಟ್ಟು 1734 ಜನರ ನೋಂದಣಿ ಮಾಡಿಕೊಂಡಿದ್ದೇವೆ. ಸಮಯದ ಅಭಾವದಿಂದ ಕೇದಲ 1500 ಜನರಿಗೆ ತಪಾಸಣೆ ಮಾಡಲು ಸಾಧ್ಯವಾಯಿತು. ಇದರಲ್ಲಿ 125 ಜನರಿಗೆ ಶಸ್ತ್ರಚಿಕಿತ್ಸೆ ನೀಡಲಾಗುವುದು.  

1100 ಜನರಿಗೆ ಉಚಿತವಾಗಿ ಕನ್ನಡಕ ನೀಡಲಾಗುವುದು. ಬೆಳಗ್ಗೆ 10:00ರಿಂದ ರಾತ್ರಿ 10:00ರ ವರೆಗೆ ಜನರನ್ನು ತಪಾಸಣೆ ಮಾಡಿದ ವೈದ್ಯರ ತಂಡಕ್ಕೆ ಅಭಿನಂದನೆ  ಸಲ್ಲಿಸುವುದಾಗಿ ಹೇಳಿದರು. ಮಾಜಿ ಸಂಸದ ಹಾಗೂ ಹಾಲಿ ಎಂಎಲ್‌ಸಿ ಇಕ್ಬಾಲ್‌ ಅಹಮದ್‌ ಸರಡಗಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಅಜೀಜುಲ್ಲಾ ಸರಮಸ್ತ್, ಬಾಬಾ ನಜರ್‌ ಮಹಮದ್‌ಖಾನ್‌ ಶಾದಾಬ್‌ ಫಂಕಷನ್‌ ಹಾಲ್‌ನ ಮೋಹಿದುದ್ದೀನ್‌ ಇದ್ದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.