ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ


Team Udayavani, Sep 23, 2024, 3:04 PM IST

Chakravarthy Sulibele

ಕಲಬುರಗಿ: ವಿನಾಃಕಾರಣ ತಪ್ಪು ತಿಳಿವಳಿಕೆಯಿಂದ ಆಪಾದನೆಗಳನ್ನು ಮಾಡುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ಸಂಘ ಪರವಾರದಲ್ಲಿ (RSS) ತರಬೇತಿ ಪಡೆದುಕೊಳ್ಳಲಿ. ಆಗ ಆರ್‌ಎಸ್‌ಎಸ್ ಏನು ಹೇಳುತ್ತದೆ ಗೊತ್ತಾಗುತ್ತದೆ ಎಂದು ಪ್ರಚಾರಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಹೇಳಿದರು.

ನಗರದಲ್ಲಿ ಸೋಮವಾರ (ಸೆ.23) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಲಾದರೂ ಕಾಂಗ್ರೆಸ್ ನಾಯಕರಿಗೆ ಒಳ್ಳೆಯ ಸಂಸ್ಕೃತಿ ಬರುತ್ತದೆ. ನಾಲ್ಕು ದಿನ ಶಾಖೆಗೂ ಬರಲಿ, ಅಲ್ಲೂ ಒಳ್ಳೆಯ ಭಾಷೆ, ತಿಳಿವು ಬರುತ್ತದೆ. ದೂರ ನಿಂತು ಏನೇನೋ ತಿಳಿದುಕೊಂಡು ಮಾತನಾಡುವುದರಲ್ಲಿ ಯಾವ ಅರ್ಥವೂ ಇಲ್ಲ. ಒಂದು ವಾರ ಬರಲಿ ಎಂದು ಆಹ್ವಾನ ನೀಡಿದರು.

ಸತ್ವ: ಬಾಬಾ ಸಾಹೇಬ್ ಅಂಬೇಡ್ಕರ್, ಸರದಾರ ವಲ್ಲಭಭಾಯಿ ಪಟೇಲ್, ಮಹಾತ್ಮಾ ಗಾಂಧಿ ಅವರೆಲ್ಲ ಸಂಘ ಪರಿವಾರದ ಕೆಲಸವನ್ನು ಶ್ಲಾಘಿಸಿದ್ದಾರೆ. ಆದರೆ, ಇಂದಿನ ಕಾಂಗ್ರೆಸ್‌ನವರಿಗೆ ಸಂಘ ಪರಿವಾರ ಎಂದರೆ ಆಗಿ ಬರುತ್ತಿಲ್ಲ ಎಂದು ಟಾಂಗ್ ನೀಡಿದರು.

ರಾಜ್ಯದಲ್ಲಿ ಮುಸ್ಲಿಂ ಸರಕಾರವಿದೆ. ಕಾಂಗ್ರೆಸ್ ಹಿಂದೂ ವಿರೋಧಿ ಸರಕಾರ. ಅದನ್ನು ಖುದ್ದು ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಚಿವರೇ ಹೇಳಿಕೊಂಡು ಓಡಾಡಿದ್ದಾರಲ್ಲ ಎಂದು ಕಿಚಾಯಿಸಿದ ಅವರು, ಶಾಖೆಗಳಿಗೆ ಬೆಳಗ್ಗೆ ಬರುವುದರಿಂದ ನಿಮ್ಮ ಆಲೋಚನೆಗಳು ಬದಲಾಗುತ್ತವೆ. ಆಗೊಂದು ಹಿಂದೂ ರಾಷ್ಟ್ರದ ಕಲ್ಪನೆ ನಿಮ್ಮಲ್ಲೂ ಮೊಳಕೆ ಒಡೆಯಲಿ ಎಂದರು.

ನಿಮ್ಮಆರೋಪದಂತೆ ರಾಜಭವನ ಪೊಲೀಸ್ ಠಾಣೆಯಾದಂತೆ ಆಗಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ನೀವು ಮಾತ್ರ ರಾಜ್ಯವನ್ನು ಮುಸ್ಲಿಂ ರಾಜ್ಯವನ್ನಾಗಿ ಮಾಡಿದ್ದೀರಿ ಎಂದು ಆರೋಪ ಮಾಡಿದರು.

ನೀವು ಮುಸ್ಲಿಂರ ಸೆರಗಿನಲ್ಲಿ ಕುಳಿತುಕೊಂಡು ಮಾತನಾಡಿದರೆ ಹೇಗೆ? ಅವರ ಬೆಂಬಲದಿಂದ ಅಲ್ಲವೇ ರಾಜ್ಯದಲ್ಲಿ ಹಲವು ಘಟನೆಗಳು ನಡೆಯುತ್ತಿರುವುದು. ಅವರು ವಿರುದ್ದ ಕಠಿಣ ಕ್ರಮ ಕೈಗೊಳ್ಳದೆ ಇರುವುದಕ್ಕೆ ಅಲ್ವಾ? ಡಿಜೆ ಹಳ್ಳಿ, ಕೆಜಿ ಹಳ್ಳಿ ಹಾಗೂ ನೆಲಮಂಗಲ, ಗಣೇಶನಿಗೆ ಕಲ್ಲು ಕೊನೆಗೆ ಸರಕಾರ ಗಣೇಶನನ್ನು ವ್ಯಾನಿನಲ್ಲಿ ಕೊಂಡೊಯ್ಯಲಿಲ್ಲವೇ ಎಂದು ಪ್ರಶ್ನಿಸಿದರು.

ಬಾಗಲಕೋಟೆಯಲ್ಲಿ ತ್ರಿ ಒನ್ ತ್ರಿ (313) ಎನ್ನುವ ಬ್ಯಾನರ್ ದೊಡ್ಡದಾಗಿ ಕಾಣುತ್ತೆ. ಇದು ಅಲ್ ಬದರ್ ಯುದ್ಧದ ಘಟನೆ. ಆ ಯುದ್ದಲ್ಲಿ ಪೈಗಂಬರ್ ಜತೆ 313 ಜನ ಇದ್ದರು. ಆ ಯುದ್ದ ಹೇಗೆ ಗೆದ್ದರೋ ಹಾಗೆ ನಾವು ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದು ಹೇಳಿಕೊಳ್ಳುವಂತಹದ್ದು, ಅದನ್ನು ತೆಗೆಯಿಸಲು ಸರಕಾರಕ್ಕೆ ಆಗಿಲ್ಲ. ಇದು ನಿರ್ವೀರ್ಯ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು

ಟಾಪ್ ನ್ಯೂಸ್

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಪತ್ತೆ ಮಾಡಲಾಗಿದೆ ಎಂದ ಗೃಹ ಸಚಿವರು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು

Which team can reach the Test Championship final? Here’s the calculation

WTC; ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಯಾವ ತಂಡ ತಲುಪಬಹುದು? ಇಲ್ಲಿದೆ ಲೆಕ್ಕಾಚಾರ

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು

Mysore Dasara: ದಸರಾ ಚಲನಚಿತ್ರೋತ್ಸವದಲ್ಲಿ ‘ಪ್ರಚಂಡ ಕುಳ್ಳ’ನ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Renukaswamy Case: ಮೂವರಿಗೆ ಜಾಮೀನು ಮಂಜೂರು; ದರ್ಶನ್‌ ಕಥೆಯೇನು?

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಪತ್ತೆ ಮಾಡಲಾಗಿದೆ ಎಂದ ಗೃಹ ಸಚಿವರು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ

Mudhol: ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು

Mudhol: ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು

Will discuss about Rayanna Chennamma Brigade: K.S.Eshwarappa

Shimoga; ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಶೀಘ್ರ ತೀರ್ಮಾನ: ಕೆ.ಎಸ್.ಈಶ್ವರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Hubli; ತಪ್ಪಿಸಲೆತ್ನಿಸಿದ ಆರೋಪಿ; ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Aditya Shashikumar movie rashi

Aditya Shashikumar: ʼರಾಶಿʼ ಪ್ರೀತಿಗೆ ಬಿದ್ದ ಆದಿತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.