ಗ್ರಾಮ ವಾಸ್ತವ್ಯದಿಂದ ಹೊಸ ಅನುಭವ: ಸಚಿವ ಅಶೋಕ್
Team Udayavani, Aug 20, 2022, 11:36 PM IST
ಕಲಬುರಗಿ: ಗ್ರಾಮ ವಾಸ್ತವ್ಯ ಹೊಸ-ಹೊಸ ಅನುಭವ ನೀಡಿದ್ದು, ಪಾಠಶಾಲೆಯಾಗಿ ಪರಿಣಮಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಕಲಬುರಗಿ ಜಿಲ್ಲೆಯ ಸೇಡಂ ತಾಲೂ ಕಿನ ಆಡಕಿ ಗ್ರಾಮದಲ್ಲಿ ಶನಿವಾರ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಯೋಜನೆಗಳ 28,900 ಫಲಾನುಭವಿಗಳಿಗೆ ಸರಕಾರಿ ಸೌಲಭ್ಯಗಳ ಪ್ರಮಾಣ ಪತ್ರಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆಸ್ತಿ ನೋಂದಣಿ ಶುಲ್ಕ
ಇಳಿಕೆಗೆ ಶೀಘ್ರ ಆದೇಶ
ಆಸ್ತಿ ನೋಂದಣಿ ಶುಲ್ಕ ಕಡಿಮೆ ಮಾಡುವ ಚಿಂತನೆ ನಡೆದಿದೆ. ಒಟ್ಟಾರೆ ನಿವೇಶನ, ಮನೆ, ಜಮೀನು ಖರೀದಿ ಶುಲ್ಕದಲ್ಲಿ ಶೇ.10 ರಿಯಾಯಿತಿ ನೀಡುವ ಬಗ್ಗೆ ಶೀಘ್ರ ಆದೇಶ ಹೊರಡಿಸಲಾಗುವುದು. ರಿಯಾಯಿತಿ ನೀಡುವ ಬಗ್ಗೆ ಹಣಕಾಸು ಇಲಾಖೆಗೆ ಮನವರಿಕೆ ಹಾಗೂ ಸ್ವಲ್ಪ ತಕರಾರು ಮಾಡಿದ್ದರಿಂದ ವಿಳಂಬವಾಗುತ್ತಿದೆ. ಒಟ್ಟಾರೆ ಇದನ್ನು ಕಾರ್ಯರೂಪಕ್ಕೆ ತರುವುದು ನಿಶ್ಚಿತ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.