ನ.1ರಂದು ಹೊಸ ಪಕ್ಷ: ಶೆಣೈ ಘೋಷಣೆ
Team Udayavani, Oct 13, 2017, 7:50 AM IST
ಕಲಬುರಗಿ: ಜನಧ್ವನಿಯಾಗಲು ನವೆಂಬರ್ 1ರಂದು ಹೊಸ ಪಕ್ಷ ಸ್ಥಾಪಿಸುತ್ತಿದ್ದು, ಅಂದೇ ಪಕ್ಷದ ಹೆಸರು ಪ್ರಕಟಿಸುವುದಾಗಿ
ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಘೋಷಿಸಿದರು.
ನಗರದಲ್ಲಿ ಗುರುವಾರ ಮಾತನಾಡಿ,ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಪಕ್ಷ ಉತ್ತರ ಕರ್ನಾಟಕದ ಧ್ವನಿಯಾಗಿ ಕೆಲಸ ಮಾಡಲಿದೆ. ಬಡವರ, ನೊಂದವರ ನೋವುಗಳಿಗೆ ಸ್ಪಂದಿಸಲು ಪ್ರಮುಖವಾಗಿ ಸಾರ್ವಜನಿಕರ ಪರವಾಗಿ ಕಾಳಜಿಯಿಂದ ನಿಷ್ಪಕ್ಷಪಾತ ಕೆಲಸ ಮಾಡಲು ಹೊಸ ಪಕ್ಷದಿಂದ 60ರಿಂದ 70 ಅಭ್ಯರ್ಥಿಗಳನ್ನು ವಿಧಾನಸಭೆಗೆ ಆರಿಸಿ ಕಳುಹಿಸಬೇಕು.
ಈ ನಿಟ್ಟಿನಲ್ಲಿ ಜನರು ಭ್ರಷ್ಟಾಚಾರ, ಕೋಮುವಾದ, ಸ್ವಾರ್ಥಪರದ ರಾಜಕೀಯಕ್ಕೆ ತಿಲಾಂಜಲಿ ಹಾಡಲು ತಮ್ಮ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.