ಹೊಸ ಉತ್ಪನ್ನ ಪೇಟೆಂಟ್‌ ನೋಂದಣಿಗೆ ವಿಂಡೋ ತೆರೆಯಿರಿ


Team Udayavani, Jul 23, 2018, 11:08 AM IST

gul-2.jpg

ಕಲಬುರಗಿ: ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯಲ್ಲಿ ಉದ್ಯಮಿಗಳ ಹಿತರಕ್ಷಣೆಗಾಗಿ ಉದ್ಯಮಿಗಳು ಸಂಶೋಧನೆ ಮಾಡಿದ ಅಥವಾ ನೂತನವಾಗಿ ಮಾರುಕಟ್ಟೆಗೆ ತಂದ ವಸ್ತುಗಳನ್ನು ಮಾರಾಟ ಮಾಡಲು ತಮ್ಮದೇ ಆದ ಹಕ್ಕು ಇರುವಂತೆ ಕಾಪಾಡಲು ಪೇಟೆಂಟ್‌ ನೋಂದಣಿ ವಿಂಡೋ ತೆರೆಯುವಂತೆ ಅಂಡಗಿ ಅಸೋಸಿಯೆಟ್ಸ್‌ ವ್ಯವಸ್ಥಾಪಕ ನಿರ್ದೇಶಕ ಶಿವರಾಜ ಅಂಡಗಿ ಎಚ್‌ಕೆಸಿಸಿಐ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಜಿಲ್ಲೆಯಲ್ಲಿ ನೋಂದಣಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಕಲ್ಕತ್ತಾ, ಮದ್ರಾಸ್‌, ಬಾಂಬೆ ಅಥವಾ ದಿಲ್ಲಿ ಗಳಂತಹ ಮೆಟ್ರೋ ಪಾಲಿಥಿನ್‌ ಸಿಟಿಗೆ ಹೋಗಿ ನೋಂದಣಿ ಮಾಡುವ ಅನಿವಾರ್ಯತೆಯಿದೆ. ಸಣ್ಣ ವ್ಯಾಪಾರಿ ತನ್ನ ವ್ಯಾಪಾರ ಕ್ಷೇತ್ರದಲ್ಲಿ ಏನಾದರೂ ಹೊಸದನ್ನು ಕಂಡುಹಿಡಿದರೆ ಅವರಿಗೆ ಆ ವಸ್ತುವಿನ ಮೇಲೆ ಪೇಟೆಂಟ್‌ ನೋಂದಣಿ ಮಾಡಿಸಲು ಆರ್ಥಿಕ ತೊಂದರೆ ಅನುಭವಿಸಬೇಕಾದಂತ ಪರಿಸ್ಥಿತಿ ಇದೆ. ಹೀಗಾಗಿ ಈ ಕುರಿತು ಸರಕಾರಕ್ಕೆ ಬರೆದು ಪೇಟೆಂಟ್‌ ನೋಂದಣಿ ಮಾಡಲು ವಿಂಡೋ ತೆರೆದು ವ್ಯಾಪಾರಿ, ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಎಚ್‌ ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಹಾಗೂ ಇತರ ಪದಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮೂರು ವರ್ಷಗಳ ಹಿಂದೆ ಬಸವ ಕಲ್ಯಾಣದಲ್ಲಿ ನಮ್ಮ ತನು ಬಿಲ್ಡರ್ತ ಯಾರಿಸಿದ ಫಿಕಾಸ್ಟ್‌ ಸಿಮೆಂಟ್‌ ಕಾಂಕ್ರೆಂಟ್‌
ಪೆನಲ್‌ದಿಂದ ತಯಾರಿಸಿದ ಹಸಿರು ಶೌಚಾಲಯ ಬೀದರ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ ಸ್ವತ್ಛ ಭಾರತ ಮಿಷನ್‌ ಅಡಿಯಲ್ಲಿ ಗ್ರಾಪಂ ವತಿಯಿಂದ ಅನೇಕ ಹಳ್ಳಿಗಳಲ್ಲಿ ನಿರ್ಮಿಸಿದ ಕೆಲವೇ ದಿನಗಳಲ್ಲಿ ತಮ್ಮದೆ ತರಹದ ಪೆನಲ್‌ಗ‌ಳು ತಯಾರಾಗಿದ್ದವು. ಹೀಗಾಗಿ ಪೇಟೆಂಟ್‌ ನೋಂದಣಿ ವಿಂಡೋ ಮಾಡುವುದು ಅತೀ ಅವಶ್ಯಕವಿದೆ ಎಂದು ಮನವರಿಕೆಯನ್ನು ತನು ಬಿಲ್ಡರ್ ಇಂಜಿನಿಯರ್‌ ವಿಶ್ವನಾಥ ಸಿರಗಾಪುರ ಮಾಡಿದರು.

ಎಚ್‌ಕೆಸಿಸಿಐ ಉಪಾಧ್ಯಕ್ಷ ಶರಣು ಪಪ್ಪಾ, ಗೌರವ ಕಾರ್ಯದರ್ಶಿ ಶಶಿಕಾಂತ ಪಾಟೀಲ ಹಾಗೂ ಪದಾಧಿ ಕಾರಿಗಳಾದ ಚನ್ನಮಲ್ಲಿಕಾರ್ಜುನ ಅಕ್ಕಿ, ಸುಭಾಷ ಮಂಗಾಣೆ, ಶಿವರಾಜ ಇಂಗಿನಶೆಟ್ಟಿ, ಸುನೀಲ ಮಚೆಟ್ಟಿ, ಚನ್ನಬಸಯ್ಯ ನಂದಿಕೂಲ, ರವಿಕುಮಾರ ಸರಸಂಬಿ, ನ್ಯಾಯವಾದಿ ವಿನೋದಕುಮಾರ ಜನೆವರಿ ಮುಂತಾದವರು ಹಾಜರಿದ್ದರು. 

ಟಾಪ್ ನ್ಯೂಸ್

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi ಜೈಲಲ್ಲಿ ಕೈದಿಗಳ ಮಜಾ; ವಿಡಿಯೋ ವೈರಲ್‌

Kalaburagi ಜೈಲಲ್ಲಿ ಕೈದಿಗಳ ಮಜಾ; ವಿಡಿಯೋ ವೈರಲ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.