ಲಸಿಕಾ ತಂಡಕ್ಕೆ ಪಾಲಕರ ಘೇರಾವ್‌


Team Udayavani, Feb 11, 2017, 3:00 PM IST

gul5.jpg

ವಾಡಿ: ದಡಾರ-ರುಬೆಲ್ಲಾ ಲಸಿಕೆ ಹಾಕಲು ನಿಗದಿತ ಸಮಯಕ್ಕೆ ಶಾಲೆಗೆ ಬಾರದ ವೈದ್ಯಕೀಯ ತಂಡದ ವಿರುದ್ಧ ಆಕ್ರೋಶಗೊಂಡ ಪಾಲಕರು, ಶಾಲೆ ಆವರಣದಲ್ಲಿಯೇ ಪ್ರತಿಭಟನೆಗೆ ಮುಂದಾದ ಪ್ರಸಂಗ ಶುಕ್ರವಾರ ಪಟ್ಟಣದಲ್ಲಿ ನಡೆಯಿತು. 

ಪಟ್ಟಣದ ಎಸಿಸಿ ಕಾಲೋನಿಯ ಡಿಎವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳಗ್ಗೆ 8:30 ಗಂಟೆಗೆ ನಿಗದಿಯಾಗಿದ್ದ ದಡಾರ-ರುಬೆಲ್ಲಾ ಲಸಿಕಾ ಕಾರ್ಯಕ್ರಮ, ಶಾಲಾ ಆಡಳಿತ ಮಂಡಳಿ ಹಾಗೂ ವೈದ್ಯಕೀಯ ತಂಡದ ಸಮಯ ಪಾಲನೆ ಕೊರತೆಯಿಂದ ರದ್ದುಗೊಂಡಿತು.

ಶಾಲೆಯ ಪ್ರಾಂಶುಪಾಲರ ಆದೇಶದಂತೆ  ಬೆಳಗ್ಗೆಯೇ ಸ್ಥಳದಲ್ಲಿದ್ದ ನೂರಾರು ಜನ ಪಾಲಕರು, ಮದ್ಯಾಹ್ನ 11:30 ಗಂಟೆ ವರೆಗೂ ವೈದ್ಯರನ್ನು ಕಾಯ್ದು ಗೋಳಾಡಿದರು. ಹಸಿದ ಹೊಟ್ಟೆಯಲ್ಲಿ ನಿಂತಿದ್ದ ಮಕ್ಕಳು, ತೊಂದರೆ ಅನುಭವಿಸಿದರು. 

ತಡವಾಗಿ ಅಂದರೆ 11:30 ಗಂಟೆಗೆ ಬಂದ ವೈದ್ಯ ಸಿಬ್ಬಂದಿಯನ್ನು ಶಾಲಾ ದ್ವಾರದಲ್ಲಿಯೇ  ತಡೆದ ಪಾಲಕರು ಘೇರಾವ್‌ ಹಾಕಿ ಪ್ರತಿಭಟನೆ ನಡೆಸಿದರು. ಬೆಳಗ್ಗೆ 8:30 ಗಂಟೆಗೆ ಶಾಲೆ ಆರಂಭಗೊಳ್ಳುತ್ತದೆ. ಇಷ್ಟೊಂದು ತಡವಾಗಿ ಬಂದರೆ ಮಕ್ಕಳ ಗತಿಯೇನು? ತಿಂಡಿ ತಿಂದು ಬಂದಿರುವ ಮಕ್ಕಳು ಮಧ್ಯಾಹ್ನದ ಊಟದ ಡಬ್ಬಿಯನ್ನು ತಂದಿಲ್ಲ.

ಸರಕಾರಿ ಸಿಬ್ಬಂದಿಯಾಗಿರುವ ತಮಗೆ ಸಮಯದ ಅರಿವಿಲ್ಲವೇ ಎಂದು ಪಾಲಕರಾದ ಶಂಕರ ಜಾಧವ, ವೀರಣ್ಣ ಯಾರಿ, ನಾಗೇಂದ್ರ ಬೊಮ್ಮನಳ್ಳಿ, ಸೋಮಲಾ ಚವ್ಹಾಣ, ಗೌತಮ ಬೇಡೆಕರ, ಕಾಶೀನಾಥ ಶೆಟಗಾರ ಮತ್ತಿತರರು ತೀವ್ರ ತರಾಟೆ ತೆಗೆದುಕೊಂಡರು. 

ನಿರ್ಲಕ್ಷ ವಹಿಸಿದ ದಡಾರ  ಲಸಿಕಾ ತಂಡದ ವಿರುದ್ಧ ಕ್ರಮಕೈಗೊಳ್ಳಬೇಕು. ಲಸಿಕೆ ಹಾಕಲು ಮತ್ತೂಂದು ದಿನಾಂಕ ನಿಗದಿಪಡಿಸಬೇಕು  ಎಂದು ಜಿಲ್ಲಾ ವೈದ್ಯಾಧಿಧಿಕಾರಿಯನ್ನು ಆಗ್ರಹಿಸಿದರು. 

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.