ನೆರಳಿಗೆ ಪರಿತಪಿಸುತ್ತಿರೋ ಜನ-ಜಾನುವಾರು


Team Udayavani, May 22, 2018, 11:34 AM IST

gul-4.jpg

ಅಫಜಲಪುರ: ಅಬ್ಟಾ! ಎಂಥ ಸೆಕೆ. 38, 40 ಡಿಗ್ರಿ ಬಿಸಿಲು ನೆತ್ತಿ ಸುಡುತ್ತಿರುವಾಗ ಹೇಗಪ್ಪಾ ತಿರುಗಾಡುವುದು ಎಂದು ಬಿರು ಬೇಸಿಗೆಯ ತಾಪಕ್ಕೆ ಪರಿತಪಿಸಿದ ಜನರು, ಜಾನುವಾರುಗಳು ನೆರಳನ್ನು ಆಶ್ರಯಿಸುತ್ತಿರುವುದು ಸಾಮಾನ್ಯವಾಗಿದೆ. ತಾಲೂಕಿನಾದ್ಯಂತ ಬೇಸಿಗೆ ಕಾವು ಹೆಚ್ಚಾಗಿದ್ದು, ಸುಡು ಬಿಸಿಲಿನ ತಾಪಕ್ಕೆ ಮಕ್ಕಳು, ವೃದ್ಧರು ಸೇರಿದಂತೆ ಜಾನುವಾರುಗಳು ನೆರಳನ್ನು ಆಶ್ರಯಿಸುತ್ತಿವೆ. ಜಾನುವಾರುಗಳು ನೀರಿಗಾಗಿ ಪರದಾಡುತ್ತಿವೆ.

ಬತ್ತಿದ ಅಂತರ್ಜಲ ಮಟ್ಟ: ಬೇಸಿಗೆ ತಾಪಕ್ಕೆ ಭೂಮಿಯೊಳಗಿನ ಅಂತರ್ಜಲ ಮಟ್ಟ ಬತ್ತಿದೆ. ಕೊಳವೆ ಬಾವಿಗಳನ್ನು ಕೊರೆದರೂ ಹನಿ ನೀರು ಬರುತ್ತಿಲ್ಲ. ಇರುವ ಕೊಳವೆ ಬಾವಿಗಳ ನೀರು ಬತ್ತಿ ಹೋಗಿವೆ. ಕೆರೆ ಕುಂಟೆಗಳು, ಬಾವಿ, ಹಳ್ಳ ಕೊಳ್ಳ, ನದಿ ನೀರು ಬತ್ತುತ್ತಿರುವುದಿರಂದ ಜನರು ಮತ್ತು ಜಾನುವಾರುಗಳು ಸಹ ಕುಡಿಯುವ ನೀರಿಗಾಗಿ ಪರದಾಡುವಂತೆ ಆಗಿದೆ.

ಅರಣ್ಯ ನಾಶವೂ ಕಾರಣ: ಅಂತರ್ಜಲ ಮಟ್ಟ ಕುಸಿತದಿಂದ ನೀರಿನ ಸೇಲೆ ಕಡಿಮೆಯಾಗಿದೆ. ಅರಣ್ಯ ನಾಶದಿಂದಾಗಿ ಬಿಸಿಲು ಇನ್ನಷ್ಟು ಹೆಚ್ಚಾಗಿದೆ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅರಣ್ಯ ನಾಶ ಹೆಚ್ಚಾಗಿದೆ. ಗಿಡ ಮರಗಳನ್ನು ಕಡಿದು ನೆರಳು ಸಹ ಜನ ಜಾನುವಾರುಗಳಿಗೆ ಸಿಗದಂತೆ ಮಾಡಿದ್ದಾರೆ. ದುರಾಸೆಗೆ ಕಾಡು ನಾಶ ಮಾಡುವವರಿಂದಾಗಿ ಬಿಸಿಲಿನ ಝಳ ನಿಗಿನಿಗಿಯಾಗಿ ಸುಡುತ್ತಿದೆ. ಊರು ಕೇರಿಗಳಲ್ಲಿ ಗಿಡಮರಗಳಿಲ್ಲ ಎಂದು ಹೊಲಗದ್ದೆಗಳಿಗೆ ಹೋದರೆ ಅಲ್ಲಿಯೂ ಒಂದೂ ಗಿಡ ಮರಗಳನ್ನು ಕಾಣದ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದಲ್ಲಿ ಬೇಸಿಗೆ ಬಿಸಿಲು ನೆತ್ತಿ ಸುಡುತ್ತಿದೆ. ಪಟ್ಟಣದಲ್ಲಿ ಕುಳಿತು ವಿಶ್ರಮಿಸಿಕೊಳ್ಳಬೇಕೆಂದರೆ ಒಂದೂ ಉದ್ಯಾನವನವೂ ಇಲ್ಲ. ದೊಡ್ಡ ಗಿಡಮರಗಳು ಇಲ್ಲ. ಹೀಗಾಗಿ ಪಟ್ಟಣದಲ್ಲಿ ಎಲ್ಲಿ ನೋಡಿದರೂ ಬಯಲು ದಾರಿ, ಸುಡುವ ಬಿಸಿಲು ಕಣ್ಣು ಕುಕ್ಕುತ್ತದೆ.
 ಅಲ್ತಾಫ್‌ ತೋಟೆಗಾರ್‌, ಬಾಳೆಕಾಯಿ ವ್ಯಾಪಾರಿ

ಬಹುತೇಕ ಗ್ರಾಮಗಳಲ್ಲಿ ಅರಣ್ಯ ನಾಶ ಹೆಚ್ಚಾಗಿದೆ. ಗಿಡ ಮರಗಳನ್ನು ಕಡಿಯಲಾಗುತ್ತಿದೆ. ಕೆರೆ ಕುಂಟೆಗಳು ಬತ್ತಿಹೋಗಿದ್ದು ನೀರಿನ ಬರದ ಜೊತೆಗೆ ಸುಡು ಬಿಸಿಲಿನ ಝಳ ತಡೆದುಕೊಳ್ಳಲಾಗುತ್ತಿಲ್ಲ. 
 ರಮೇಶ, ಪ್ರವೀಣ, ರೈತರು

ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.